ಚೆಕ್ ಅಮಾನ್ಯ ಆರೋಪಿ ತೀರ್ಥರಾಮ ಬಂಧನ
ಪುತ್ತೂರು: ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ದರ್ಬೆ ಕಾವೇರಿಕಟ್ಟೆ ನಿವಾಸಿ ಸದಾಶಿವ ಆಚಾರ್ಯ ಎಂಬವರ ಪುತ್ರ ತೀರ್ಥರಾಮ ಹೆಚ್.ಎಸ್. ಬಂಧಿತ ಆರೋಪಿ. ಕುಂದಾಪುರದಲ್ಲಿ ತಂಪು ಪಾನೀಯ ವ್ಯವಹಾರ ನಡೆಸುತ್ತಿದ್ದು ತೀರ್ಥರಾಮ ಅವರು ಏಳು ವರ್ಷಗಳ ಹಿಂದೆ ಪುತ್ತೂರಿನ ಕೆಲವು ಸಂಸ್ಥೆಗಳಿಂದ ಸಾಲ ಪಡೆದುಕೊಂಡು ಚೆಕ್ ನೀಡಿದ್ದರು. ಅದು ಅಮಾನ್ಯಗೊಂಡ ಪರಿಣಾಮ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ತನಿಖೆ ಕೈಗೆತ್ತಿಕೊಂಡ […]
ಚೆಕ್ ಅಮಾನ್ಯ ಆರೋಪಿ ತೀರ್ಥರಾಮ ಬಂಧನ Read More »