ಮಂಗಳೂರಿನಲ್ಲಿ ಪೊಲೀಸರು, ಮುಖಂಡರ ಜೊತೆಗೆ ಪರಮೇಶ್ವರ್ ಸರಣಿ ಸಭೆ
ಪೊಲೀಸರ ಕಾರ್ಯವೈಖರಿಯ ಬಗ್ಗೆ ಭಾರಿ ಅಸಮಾಧಾನ ಮಂಗಳೂರು: ಕರಾವಳಿಯಲ್ಲಿ ಇತ್ತೀಚೆಗೆ ನಡೆದ ಎರಡು ಹತ್ಯೆಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶನಿವಾರ ಮಂಗಳೂರಿಗೆ ಭೇಟಿ ನೀಡಿದ್ದು, ಸ್ಥಳೀಯ ಅಧಿಕಾರಿಗಳು ಹಾಗೂ ಮುಸ್ಲಿಂ ಮುಖಂಡರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಸಚಿವ ಪರಮೇಶ್ವರ್ ವಿಮಾನ ನಿಲ್ದಾಣದಿಂದ ಸರ್ಕೀಟ್ ಹೌಸ್ಗೆ ಆಗಮಿಸಿದ್ದು, ಸರ್ಕೀಟ್ ಹೌಸ್ನಲ್ಲಿ ಮಾತುಕತೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು […]
ಮಂಗಳೂರಿನಲ್ಲಿ ಪೊಲೀಸರು, ಮುಖಂಡರ ಜೊತೆಗೆ ಪರಮೇಶ್ವರ್ ಸರಣಿ ಸಭೆ Read More »










