ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ತನಿಖೆಗೆ ಒತ್ತಾಯಿಸಿ ಅಮಿತ್ ಶಾ ಗೆ ಪತ್ರ ಬರೆದ ಬ್ರಿಜೇಶ್ ಚೌಟ
ನಮ್ಮ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಭೀಕರ ಸಾರ್ವಜನಿಕ ಹತ್ಯೆಯು ಮತ್ತೊಮ್ಮೆ ಕರಾವಳಿಗರ ಹೃದಯದಲ್ಲಿ ಮನಸ್ಸಿನಲ್ಲಿ ಅಳಿಸಲಾಗದ ಆಘಾತ ಸೃಷ್ಟಿಸಿದೆ. ಇಂತಹ ನೋವು ಮೊದಲನೆಯದಲ್ಲ, ಹೊಸತೂ ಅಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ನಮ್ಮ ಭಾಗದ ಹಿಂದೂ ಕಾರ್ಯಕರ್ತರ ಗುರಿಯಾಗಿ ಹತ್ಯೆಗಳ ಪ್ರವೃತ್ತಿ ಹೆಚ್ಚಾಗುತ್ತವೆ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಗುರಿ ಇಟ್ಟು ನಡೆಸಿದ ಹತ್ಯೆಯ ರೀತಿಯಲ್ಲಿಯೇ ಈ ಘಟನೆಯು ನಡೆದಿದೆ. ಈ ರೀತಿಯ ಹತ್ಯೆಯು ಈ ಪ್ರದೇಶದಲ್ಲಿ ಪಿಎಫ್ಐ ನಂತಹ […]










