ಕೇವಲ 5 ರೂ. ಗಾಗಿ ಬಾಲಕನ ಕೊಲೆ ಮಾಡಿದ ಪಾಪಿ
ಹುಬ್ಬಳ್ಳಿ : ಹುಬ್ಬಳ್ಳಿಯ ಬಂಡಿಗೆರೆಯಲ್ಲಿ 5 ರೂಪಾಯಿ ಕೇಳಿದ್ದಕ್ಕೆ ವ್ಯಕ್ತಿಯೋರ್ವ ಎಂಟು ವರ್ಷದ ಮಗುವಿನ ತಲೆಗೆ ಕಲ್ಲಿನಿಂದ ಚಚ್ಚಿ ಹತ್ಯೆಗೈದ ಘಟನೆ ಏ. 2 ರಂದು ನಡೆದಿದೆ.ಮಾ. 30 ರಂದು ನಡೆದಿದ್ದ ಈ ಭೀಕರ ಕೊಲೆ ಬೇಧಿಸಿದ ಪೊಲೀಸರಿಗೆ ಅಚ್ಚರಿಯಾಗಿದ್ದು, ಎಂಟು ವರ್ಷದ ನದೀಂ ಎನ್ನುವ ಬಾಲಕ ಶಾಲೆ ರಜೆ ಕೊಟ್ಟಿದ್ದರಿಂದ ಬೆಂಡಿಗೇರಿ ಪೊಲೀಸ್ ಠಾಣೆಯ ಹತ್ತಿರವಿರುವ ದೊಡ್ಮನಿ ಕಾಲೋನಿಯಲ್ಲಿನ ಅಜ್ಜಿ ಮನೆಗೆಂದು ಬಂದಿದ್ದ ವೇಳೆ ಸೈಕೋ ಕಿಲ್ಲರ್ ರವಿ ಬಳ್ಳಾರಿ ಎಂಬ ವ್ಯಕ್ತಿ ಕೇವಲ 5 […]
ಕೇವಲ 5 ರೂ. ಗಾಗಿ ಬಾಲಕನ ಕೊಲೆ ಮಾಡಿದ ಪಾಪಿ Read More »