ಸುಹಾಸ್ ಶೆಟ್ಟಿ ಹತ್ಯೆಯ ಎನ್ಐಎ ತನಿಖೆ : ಹಿಂದೂ ನಾಯಕರ ಸ್ವಾಗತ
ರಾಜ್ಯ ಸರ್ಕಾರದ ತನಿಖೆಯಲ್ಲಿ ನ್ಯಾಯ ಸಿಗುವ ವಿಶ್ವಾಸ ಇರಲಿಲ್ಲ ಎಂದ ಕ್ಯಾ.ಬ್ರಿಜೇಶ್ ಚೌಟ ಮಂಗಳೂರು: ರಾಜ್ಯಾದ್ಯಂತ ಭಾರಿ ಸಂಚಲನ ಉಂಟು ಮಾಡಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಗೆ ವಹಿಸಿರುವುದನ್ನು ಬಿಜೆಪಿ ಸಂಸದರು, ಶಾಸಕರು ಮತ್ತು ಮುಖಂಡರು ಸ್ವಾಗತಿಸಿ ಇದರಿಂದ ನೈಜ ಆರೋಪಿಗಳು ಸೆರೆಯಾಗಿ ನ್ಯಾಯ ಸಿಗಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸುಹಾಸ್ ಶೆಟ್ಟಿ ಅವರನ್ನು ಬಜಪೆಯಲ್ಲಿ ನಡುರಸ್ತೆಯಲ್ಲೇ ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಮೇ […]
ಸುಹಾಸ್ ಶೆಟ್ಟಿ ಹತ್ಯೆಯ ಎನ್ಐಎ ತನಿಖೆ : ಹಿಂದೂ ನಾಯಕರ ಸ್ವಾಗತ Read More »









