ಅಯೋಧ್ಯೆ ಮೇಲೆ ದಾಳಿ ಮಾಡುಲುದ್ದೇಶಿಸಿದ್ದ ಉಗ್ರ ಜೈಲಿನಲ್ಲಿ ಹತ್ಯೆ
ಸಹಕೈದಿಯ ಜೊತೆಗೆ ನಡೆದ ಜಗಳದಲ್ಲಿ ಸಾವಿಗೀಡಾದ ಉಗ್ರ ಲಖನೌ: ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಸೆರೆಯಾಗಿ ಫರಿದಾಬಾದ್ ಜೈಲಿನಲ್ಲಿದ್ದ ಉಗ್ರನನ್ನು ಸಹಕೈದಿಯೊಬ್ಬ ಕೊಲೆ ಮಾಡಿದ್ದಾನೆ. ಅಬ್ದುಲ್ ರೆಹಮಾನ್(20) ಕೊಲೆಯಾದ ಆರೋಪಿಯಾಗಿದ್ದು, ಜೈಲಿನಲ್ಲಿದ್ದ ಕಾಶ್ಮೀರಿ ಯುವಕ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿ ಹತ್ಯೆ ಎಸಗಿದ್ದಾನೆ. ಅಬ್ದುಲ್ ರೆಹಮಾನ್ ಮತ್ತು ಅರುಣ್ ಚೌಧರಿ ಮಧ್ಯೆ ಭಾನುವಾರ ಜಗಳ ನಡೆದು ವಿಕೋಪಕ್ಕೆ ತಿರುಗಿ ರಾತ್ರಿ 8 ಗಂಟೆಯ ವೇಳೆಗೆ ಅರುಣ್ […]
ಅಯೋಧ್ಯೆ ಮೇಲೆ ದಾಳಿ ಮಾಡುಲುದ್ದೇಶಿಸಿದ್ದ ಉಗ್ರ ಜೈಲಿನಲ್ಲಿ ಹತ್ಯೆ Read More »










