ಕಾಡಾನೆ ಕಾರ್ಯಾಚರಣೆ ಕೊನೆಗೂ ಯಶಸ್ವಿ | ಇಬ್ಬರ ಹತ್ಯೆಗೈದ ಕಾಡಾನೆ ಸೆರೆ
ಪುತ್ತೂರು: ಅಭಿಮನ್ಯು ಸಹಿತ ದುಬಾರೆಯ 5 ಆನೆಗಳ ಸಹಾಯದಿಂದ ಕಳೆದ 3 ದಿನಗಳಿಂದ ಕಡಬ ರಕ್ಷಿತಾರಣ್ಯದಲ್ಲಿ ನಡೆಯುತ್ತಿರುವ ಕಾಡಾನೆ ಕಾರ್ಯಾಚರಣೆ ಕೊನೆಗೂ ಯಶಸ್ವಿ ಕಂಡಿದೆ. ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಗುರುವಾರ ಸಂಜೆ ಸೆರೆ ಹಿಡಿದಿದೆ. ಕಡಬ ತಾಲೂಕಿನ ರೆಂಜಿಲಾಡಿಯ ನೈಲ ಎಂಬಲ್ಲಿ ಫೆ. 20ರಂದು ರಂಜಿತಾ (21) ಹಾಗೂ ರಮೇಶ್ ರೈ (52) ಎಂಬವರನ್ನು ಕಾಡಾನೆ ಕೊಂದು ಹಾಕಿತ್ತು. ಸ್ಥಳೀಯರ ಒತ್ತಾಯದ ಮೇರೆಗೆ ಅಷ್ಟರಲ್ಲಿ ಅಲ್ಲಿಗಾಗಮಿಸಿದ ಆನೆಗಳ ಸಹಾಯದಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ 3 ದಿನ […]
ಕಾಡಾನೆ ಕಾರ್ಯಾಚರಣೆ ಕೊನೆಗೂ ಯಶಸ್ವಿ | ಇಬ್ಬರ ಹತ್ಯೆಗೈದ ಕಾಡಾನೆ ಸೆರೆ Read More »