ಅಜ್ಞಾತ ಸ್ಥಳದಲ್ಲಿ ಸ್ಯಾಂಟ್ರೊ ರವಿ ವಿಚಾರಣೆ
ಇಂದು ನ್ಯಾಯಾಲಯಕ್ಕೆ ಹಾಜರು ಬೆಂಗಳೂರು: ವೇಶ್ಯಾವಾಟಿಕೆ, ಅಕ್ರಮ ವರ್ಗಾವಣೆ, ಅತ್ಯಾಚಾರ ಸೇರಿದಂತೆ ಹಲವು ಆರೋಪಗಳನ್ನು ಎದುರಿಸುತ್ತಿರುವ ಸ್ಯಾಂಟ್ರೊ ರವಿಯನ್ನು ಕರ್ನಾಟಕ ಪೊಲೀಸರು ಗುಜರಾತ್ನಿಂದ ಬೆಂಗಳೂರಿಗೆ ವಿಮಾನದಲ್ಲಿ ಕರೆತಂದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಣ್ಣುತಪ್ಪಿಸಿ ರವಿಯನ್ನು ಪೊಲೀಸರು ಹೊರಗೆ ಕರೆದೊಯ್ದಿದ್ದಾರೆ. ನಿಲ್ದಾಣದ ಒಂದು ದ್ವಾರದಲ್ಲಿ ಎಲ್ಲರಿಗೂ ಕಾಣಿಸುವಂತೆ, ಮತ್ತೊಂದು ದ್ವಾರದಲ್ಲಿ ಗೌಪ್ಯವಾಗಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ವಿಮಾನ ನಿಲ್ದಾಣದ ಭದ್ರತಾಪಡೆಯ ಗೇಟ್ನಿಂದ ಹೊರಗೆ ಕರೆದೊಯ್ಯಲಾಗಿದೆ.ರಾಯಚೂರು, ಮಂಡ್ಯ ಹಾಗೂ ಮೈಸೂರು […]
ಅಜ್ಞಾತ ಸ್ಥಳದಲ್ಲಿ ಸ್ಯಾಂಟ್ರೊ ರವಿ ವಿಚಾರಣೆ Read More »