ಅಪರಾಧ

ಸ್ಯಾಂಟ್ರೊ ರವಿ ವಿರುದ್ಧ ಪತ್ನಿಯಿಂದಲೇ ಅತ್ಯಾಚಾರ ಆರೋಪ

ದಲಿತ ಸಂಘಟನೆಯಿಂದ ಬಂಧಿಸದಿದ್ದರೆ ಹೋರಾಟದ ಎಚ್ಚರಿಕೆ ಬೆಂಗಳೂರು : ಕೆಲವು ಬಿಜೆಪಿ ನಾಯಕರ ಜತೆ ನಂಟು ಇಟ್ಟುಕೊಂಡಿದ್ದಾನೆ ಎಂದು ಎಚ್‌ .ಡಿ. ಕುಮಾರಸ್ವಾಮಿ ಆರೊಪಿಸಿರುವ ಸ್ಯಾಂಟ್ರೊ ರವಿ ವಿರುದ್ಧ ಇದೀಗ ಆತನ ಪತ್ನಿಯೇ ಆತ್ಯಾಚಾರದ ಆರೋಪ ಹೊರಿಸಿದ್ದಾರೆ. ಇದರ ಬೆನ್ನಿಗೆ ದಲಿತ ಸಂಘಟನೆಗಳು ಸ್ಯಾಂಟ್ರೊ ರವಿಯನ್ನು ಬಿಜೆಪಿ ರಕ್ಷಿಸುತ್ತಿದೆ ಎಂದು ಆರೋಪಿಸಿ ಹೋರಾಟದ ಎಚ್ಚರಿಕೆ ನೀಡಿವೆ.ಇಂಜಿನಿಯರಿಂಗ್ ಪದವೀಧರೆಯಾಗಿರುವ ಸಂತ್ರಸ್ತೆ ಬುಧವಾರ ಮೈಸೂರು ನಗರದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ […]

ಸ್ಯಾಂಟ್ರೊ ರವಿ ವಿರುದ್ಧ ಪತ್ನಿಯಿಂದಲೇ ಅತ್ಯಾಚಾರ ಆರೋಪ Read More »

ಮರಕ್ಕೆ ಡಿಕ್ಕಿಯಾದ ಬೊಲೆರೊ : 6 ಮಂದಿ ಸಾವು

ದೇವಸ್ಥಾನಕ್ಕೆ ಹೊರಟವರ ದುರಂತ ಅಂತ್ಯ ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದ ಬಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆಲದ ಮರಕ್ಕೆ ಬೊಲೆರೊ ವಾಹನ ಡಿಕ್ಕಿಹೊಡೆದು ಅಪಘಾತ ಸಂಬವಿಸಿದೆ.ಹುಲಕುಂದ ಗ್ರಾಮದಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಪಿಕ್‌ಅಪ್ ಬೊಲೆರೊ ವಾಹನದಲ್ಲಿ 23 ಜನ ಪ್ರಯಾಣಿಸುತ್ತಿದ್ದರು. ಈ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುವ

ಮರಕ್ಕೆ ಡಿಕ್ಕಿಯಾದ ಬೊಲೆರೊ : 6 ಮಂದಿ ಸಾವು Read More »

ಪ್ಲಾಟ್‌ಫಾರ್ಮ್‌ನ ಡ್ರಮ್‌ನಲ್ಲಿ ಯುವತಿಯ ಕೊಳೆತ ಶವ ಪತ್ತೆ

ಯಶವಂತಪುರ ರೈಲು ನಿಲ್ದಾಣದಲ್ಲಿ ಸಂಭವಿಸಿದ ಘಟನೆ ಬೆಂಗಳೂರು: ಯಶವಂತಪುರ ರೈಲು ನಿಲ್ದಾಣದ ಹಳಿಯ ಬಳಿಯಲ್ಲಿದ್ದ ಪ್ಲಾಸ್ಟಿಕ್‌ ಡ್ರಮ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದೆ. ತುಂಬಾ ದಿನಗಳ ಹಿಂದೆಯೇ ಇದನ್ನು ಇಲ್ಲಿಡಲಾಗಿದ್ದು, ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ವಚ್ಛತಾ ಸಿಬ್ಬಂದಿ ಅದನ್ನು ತೆರವುಗೊಳಿಸುವ ವೇಳೆ ಡ್ರಮ್‌ನಲ್ಲಿ ಮಹಿಳೆ ಶವ ಇರುವುದು ಪತ್ತೆಯಾಗಿದೆ. ಡ್ರಮ್‌ ಮೇಲೆ ಬಟ್ಟೆಗಳನ್ನು ಸುತ್ತಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಯಶವಂತಪುರ ರೈಲು ನಿಲ್ದಾಣದ ಗೂಡ್ಸ್ ಪ್ಲಾಟ್‌ಫಾರ್ಮ್‌ನ ಡ್ರಮ್‌ ಒಂದರಲ್ಲಿ ಶವ ಪತ್ತೆಯಾಗಿದೆ. ಅಂದಾಜು 23

ಪ್ಲಾಟ್‌ಫಾರ್ಮ್‌ನ ಡ್ರಮ್‌ನಲ್ಲಿ ಯುವತಿಯ ಕೊಳೆತ ಶವ ಪತ್ತೆ Read More »

ಕೆಮ್ಮಾಯಿ ನಿವಾಸಿ, ಕೃಷಿಕ ಗಂಗಾಧರ ಗೌಡ ನಿಧನ

ಪುತ್ತೂರು: ಕೆಮ್ಮಾಯಿ ನಿವಾಸಿ, ಕೃಷಿಕ ಗಂಗಾಧರ ಗೌಡ (65) ಅವರು ಅನಾರೋಗ್ಯದಿಂದ ಮಂಗಳವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಶಾಸಕ ಸಂಜೀವ ಮಠಂದೂರು ಅವರ ಪತ್ನಿಯ ಸಹೋದರಿ ದಿ. ಪುಷ್ಪಲತಾ ಅವರ ಪತಿ ಗಂಗಾಧರ ಗೌಡ ಅವರು ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕೇಂದ್ರದ ಮಾಜಿ ಸಚಿವ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಶಾಸಕ ಸಂಜೀವ ಮಠಂದೂರು ಸಹಿತ ಅನೇಕ ಗಣ್ಯರು ಮೃತರ ಮನೆಗೆ ಭೇಟಿ ನೀಡಿದ್ದಾರೆ.ಮೃತರು ಪುತ್ರ, ಕೆಪಿಟಿ ಉದ್ಯೋಗಿ ಧನುಷ್ ಹಾಗೂ ಪುತ್ರಿ ಲಿಖಿತ

ಕೆಮ್ಮಾಯಿ ನಿವಾಸಿ, ಕೃಷಿಕ ಗಂಗಾಧರ ಗೌಡ ನಿಧನ Read More »

ರಿಷಭ್‌ ಪಂತ್‌ ಚಿಕಿತ್ಸೆ ಹೊಣೆ ಬಿಸಿಸಿಯದ್ದು

ತಲೆಗೆ ಗಾಯ, ಕಾಲು, ಬೆನ್ನುಮೂಳೆ ಮುರಿತ ಮುಂಬಯಿ : ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಸ್ಥಿತಿಯ ಬಗ್ಗೆ ಊಹಾಪೋಹಗಳು ಹರಿದಾಡುತ್ತಿರುವಂತೆಯೇ ಪಂತ್ ಆರೋಗ್ಯ ಕುರಿತು ಬಿಸಿಸಿಐ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ರಿಷಬ್ ಪಂತ್ ಉತ್ತರಖಂಡದ ರೂರ್ಕಿ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ. ಸದ್ಯ ಪಂತ್ ಆರೋಗ್ಯ ಸ್ಥಿರವಾಗಿದೆ. ಗಾಯದ ಪ್ರಮಾಣ ಹೆಚ್ಚಿದೆ. ಇದೀಗ ರಿಷಬ್ ಪಂತ್ ಅವರನ್ನು ಡೆಹ್ರಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪಂತ್ ಕುಟುಂಬದ

ರಿಷಭ್‌ ಪಂತ್‌ ಚಿಕಿತ್ಸೆ ಹೊಣೆ ಬಿಸಿಸಿಯದ್ದು Read More »

ಡೆಂಟಲ್‌ ವಿದ್ಯಾರ್ಥಿನಿಗೆ ಸಹಪಾಠಿಗಳಿಂದ ರ‍್ಯಾಗಿಂಗ್‌

ಆರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲು ಸುಳ್ಯ : ವಿದ್ಯಾರ್ಥಿನಿಗೆ ರ‍್ಯಾಗಿಂಗ್‌ ಮಾಡಿ ಮಾನಸಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಸುಳ್ಯದ ಪ್ರತಿಷ್ಠಿತ ಡೆಂಟಲ್‌ ಕಾಲೇಜಿನಲ್ಲಿ ಸಂಭವಿಸಿದೆ. ಈ ಸಂಬಂಧ ಆರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿ ಡಾ.ಪಲ್ಲವಿ ರ‍್ಯಾಗಿಂಗ್‌ಗೆ ಒಳಗಾದ ಡೆಂಟಲ್ ವಿದ್ಯಾರ್ಥಿನಿ. ಮೂರನೇ ವರ್ಷದ ಡೆಂಡಲ್ ವಿದ್ಯಾರ್ಥಿನಿಯಾಗಿರುವ ಡಾ.ಪಲ್ಲವಿ ರ‍್ಯಾಂಕ್ ಹೋಲ್ಡರ್ ಆಗಿದ್ದಾರೆ.ಡಾ.ಪಲ್ಲವಿಗೆ ರ‍್ಯಾಂಗಿಗ್ ಮಾಡಿದ ಆರೋಪದ ಮೇಲೆ ಕೇರಳ ಮೂಲದ ಆರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ.

ಡೆಂಟಲ್‌ ವಿದ್ಯಾರ್ಥಿನಿಗೆ ಸಹಪಾಠಿಗಳಿಂದ ರ‍್ಯಾಗಿಂಗ್‌ Read More »

ಆರ್ಯಾಪು ಗ್ರಾ.ಪಂ. ಸದಸ್ಯ ಗಿರೀಶ್ ಗೌಡ ಅಸೌಖ್ಯದಿಂದ ನಿಧನ

ಪುತ್ತೂರು: ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಗೌಡ ಮರಿಕೆ ಎನ್ನುವವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಡಿ.29ರ ಬೆಳಗ್ಗಿನ ಜಾವ ನಿಧನರಾದರು. ಇವರಿಗೆ 34 ವರ್ಷ ವಯಸ್ಸಾಗಿತ್ತು. ಆರ್ಯಾಪು ಪಂಚಾಯತ್ ನ 4ನೇ ವಾರ್ಡಿನ ಕ್ರಿಯಾಶೀಲ ಬಿಜೆಪಿ ಬೆಂಬಲಿತ ಸದಸ್ಯರಾದ ಗಿರೀಶ್ ಗೌಡ ಮರಿಕೆ ಇವರು ಕೆಲ ಸಮಯದಿಂದ ಜಾಂಡಿಸ್ ಖಾಯಿಲೆಯಿಂದ ಬಳಲುತಿದ್ದರು. ಎರಡು ದಿನಗಳ ಹಿಂದೆಯಷ್ಟೇ ಹೊಟ್ಟೆ ನೋವು ಉಲ್ಬಣಿಸಿದ ಕಾರಣ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ

ಆರ್ಯಾಪು ಗ್ರಾ.ಪಂ. ಸದಸ್ಯ ಗಿರೀಶ್ ಗೌಡ ಅಸೌಖ್ಯದಿಂದ ನಿಧನ Read More »

ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್‌ ವಿರುದ್ಧ ಶಿವಮೊಗ್ಗದಲ್ಲಿ ಕೇಸ್‌

ದ್ವೇಷ ಭಾಷಣ ಮಾಡಿದ ಆರೋಪ ಶಿವಮೊಗ್ಗ: ನಗರದಲ್ಲಿ ಭಾನುವಾರ ನಡೆದ ಹಿಂದೂ ಜಾಗರಣ ವೇದಿಕೆಯ ಸಮಾವೇಶದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂಸದೆಯ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್.ಸುಂದರೇಶ್ ದೂರು ಸಲ್ಲಿಸಿದ್ದಾರೆ.ಸಾಧ್ವಿ ಪ್ರಜ್ಞಾ ಅವರ ಭಾಷಣ ಶಸ್ತ್ರಾಸ್ತ್ರಗಳ ಬಳಕೆಗೆ ಮುಕ್ತ ಕರೆಯಾಗಿತ್ತು, ಇದು ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಗುಂಪು ಹಿಂಸಾಚಾರ ಮತ್ತು ಹಲ್ಲೆಗೆ ಕಾರಣವಾಗಬಹುದು. ಭಾಷಣವು ಅಸಹಿಷ್ಣುತೆ, ದ್ವೇಷ ಮತ್ತು ನಿರ್ದಿಷ್ಟ ಸಮುದಾಯದ ವಿರುದ್ಧ ಹಿಂಸಾಚಾರದ

ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್‌ ವಿರುದ್ಧ ಶಿವಮೊಗ್ಗದಲ್ಲಿ ಕೇಸ್‌ Read More »

ಚಂದ್ರಬಾಬು ನಾಯ್ಡು ರೋಡ್‌ ಶೋದಲ್ಲಿ ಕಾಲ್ತುಳಿತ : 7 ಸಾವು, ಹಲವರಿಗೆ ಗಾಯ

ಹೈದರಾಬಾದ್‌ : ತೆಲುಗು ದೇಶಂ ಪಾರ್ಟಿಯ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಂ.ಚಂದ್ರಬಾಬು ನಾಯ್ಡು ಅವರ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತ ಸಂಭವಿಸಿ ಏಳು ಮಂದಿ ದುರ್ಮರಣ ಹೊಂದಿರುವ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಕಂದುಕೊರ್‌ನಲ್ಲಿ ಸಾರ್ವಜನಿಕ ಸಭೆಗೆ ಚಂದ್ರಬಾಬು ನಾಯ್ಡು ಆಗಮಿಸಿದಾಗ ಆ ದುರ್ಘಟನೆ ನಡೆದಿದೆ. ಬೃಹತ್ ಸಮಾವೇಶದಲ್ಲಿ ನೆರೆದಿದ್ದ ಸಾವಿರಾರು ಟಿಡಿಪಿ ಕಾರ್ಯಕರ್ತರು ಮತ್ತು ಬೆಂಬಲಿಗರ ನಡುವೆ ತಳ್ಳಾಟ ಮತ್ತು ನೂಕಾಟ ನಡೆದಿದ್ದು, ಕೆಲವರು ಹತ್ತಿರದ ಒಳಚರಂಡಿ ಕಾಲುವೆಗೆ ಜಿಗಿದು ಕಾಲ್ತುಳಿತದಿಂದ

ಚಂದ್ರಬಾಬು ನಾಯ್ಡು ರೋಡ್‌ ಶೋದಲ್ಲಿ ಕಾಲ್ತುಳಿತ : 7 ಸಾವು, ಹಲವರಿಗೆ ಗಾಯ Read More »

ಯುವಕನ ಹತ್ಯೆ : ಕರವೇ ಅಧ್ಯಕ್ಷನ ಸಹಿತ ಐದು ಮಂದಿ ಸೆರೆ

9 ತಿಂಗಳ ಬಳಿಕ ನಿಗೂಢ ಕೊಲೆ ಪ್ರಕರಣ ಭೇದಿಸಿದ ಪೊಲೀಸರು ಬೆಂಗಳೂರು: ಒಂಬತ್ತು ತಿಂಗಳ ಹಿಂದೆ ನಡೆದಿದ್ದ ಅಪಹರಣ ಹಾಗೂ ಹತ್ಯೆ ಪ್ರಕರಣವನ್ನು ಕೊನೆಗೂ ಭೇದಿಸಿರುವ ಪೊಲೀಸರು ಕರ್ನಾಟಕ ರಕ್ಷಣಾ ವೇದಿಕೆಯ ಚಿಕ್ಕಬಳ್ಳಾಪುರ ಘಟಕದ ಅಧ್ಯಕ್ಷ ಎಚ್‌.ಜಿ.ವೆಂಕಟಾಚಲಪತಿ, ಆತನ ಪುತ್ರ ಎ.ವಿ.ಶರತ್‌ ಕುಮಾರ್‌ ಸಹಿತ ಐವರನ್ನು ಬಂಧಿಸಿದ್ದಾರೆ. ಆರ್‌.ಶ್ರೀಧರ್‌, ಕೆ.ಧನುಷ್‌ ಮತ್ತು ಎಂ.ಪಿ.ಮಂಜುನಾಥ್‌ ಸೆರೆಯಾಗಿರುವ ಇತರ ಆರೋಪಿಗಳು. ಹಣಕಾಸಿನ ವಿಚಾರವಾಗಿ ಈ ಹತ್ಯೆ ನಡೆದಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.ಶರತ್ ಯುವಕನನ್ನು ಬೆಂಗಳೂರಿನಿಂದ ಕಿಡ್ನಾಪ್‌ ಮಾಡಿ ಚಿತ್ರಹಿಂಸೆ ಕೊಟ್ಟು

ಯುವಕನ ಹತ್ಯೆ : ಕರವೇ ಅಧ್ಯಕ್ಷನ ಸಹಿತ ಐದು ಮಂದಿ ಸೆರೆ Read More »

error: Content is protected !!
Scroll to Top