ಸ್ಯಾಂಟ್ರೊ ರವಿ ವಿರುದ್ಧ ಪತ್ನಿಯಿಂದಲೇ ಅತ್ಯಾಚಾರ ಆರೋಪ
ದಲಿತ ಸಂಘಟನೆಯಿಂದ ಬಂಧಿಸದಿದ್ದರೆ ಹೋರಾಟದ ಎಚ್ಚರಿಕೆ ಬೆಂಗಳೂರು : ಕೆಲವು ಬಿಜೆಪಿ ನಾಯಕರ ಜತೆ ನಂಟು ಇಟ್ಟುಕೊಂಡಿದ್ದಾನೆ ಎಂದು ಎಚ್ .ಡಿ. ಕುಮಾರಸ್ವಾಮಿ ಆರೊಪಿಸಿರುವ ಸ್ಯಾಂಟ್ರೊ ರವಿ ವಿರುದ್ಧ ಇದೀಗ ಆತನ ಪತ್ನಿಯೇ ಆತ್ಯಾಚಾರದ ಆರೋಪ ಹೊರಿಸಿದ್ದಾರೆ. ಇದರ ಬೆನ್ನಿಗೆ ದಲಿತ ಸಂಘಟನೆಗಳು ಸ್ಯಾಂಟ್ರೊ ರವಿಯನ್ನು ಬಿಜೆಪಿ ರಕ್ಷಿಸುತ್ತಿದೆ ಎಂದು ಆರೋಪಿಸಿ ಹೋರಾಟದ ಎಚ್ಚರಿಕೆ ನೀಡಿವೆ.ಇಂಜಿನಿಯರಿಂಗ್ ಪದವೀಧರೆಯಾಗಿರುವ ಸಂತ್ರಸ್ತೆ ಬುಧವಾರ ಮೈಸೂರು ನಗರದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ […]
ಸ್ಯಾಂಟ್ರೊ ರವಿ ವಿರುದ್ಧ ಪತ್ನಿಯಿಂದಲೇ ಅತ್ಯಾಚಾರ ಆರೋಪ Read More »