ಅಪರಾಧ

ಎಂಡಿಎಂ ಮಾರಾಟಕ್ಕೆ ಯತ್ನ | ಮೂವರು ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು, ಸೊತ್ತುಗಳು ವಶಕ್ಕೆ

ಬಂಟ್ವಾಳ: ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸುವುದರ ಜತೆಗೆ ಮಾರಾಟ ಮಾಡುವ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಬಂಟ್ವಾಳ ಪೊಲೀಸರು ಬಂಧಿಸಿ, ಆರೋಪಿಗಳಿಂದ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ನಂದಾವರ ಬಸ್ತಿಗುಡ್ಡೆ ನಿವಾಸಿ ಮೊಹಮ್ಮದ್ ಇಮ್ಮಿಯಾಜ್, ನಂದಾವರ ಬಸ್ತಿಗುಡ್ಡೆ ನಿವಾಸಿ ಯೂನಸ್, ಹಾಗೂ ಪುತ್ತೂರು ನರಿಮೊಗರು ಪುರುಷರಕಟ್ಟೆ ನಿವಾಸಿ ಮೊಹಮ್ಮದ್ ಇಟ್ಬಾಲ್ ಬಂಧಿತ ಆರೋಪಿಗಳು. ಬಂಧಿತರಿಂದ 5 ಸಾವಿರ ಮೌಲ್ಯದ ಮೌಲ್ಯದ 2.99 ಗ್ರಾಂ ತೂಕದ ಎಂ.ಡಿ.ಎಂ., ಖಾಲಿ 5 ಪ್ಲಾಸ್ಟಿಕ್ […]

ಎಂಡಿಎಂ ಮಾರಾಟಕ್ಕೆ ಯತ್ನ | ಮೂವರು ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು, ಸೊತ್ತುಗಳು ವಶಕ್ಕೆ Read More »

ಸಾಲಬಾಧೆಯಿಂದ ತತ್ತರಿಸಿ ಬಾವಿಗೆ ಹಾರಿದ ತಂದೆ, ರಕ್ಷಿಸಲು ಜಿಗಿದ ಮಗ ಇಬ್ಬರೂ ಸಾವು

ತಾಯಿಯನ್ನು ರಕ್ಷಿಸಿದ ಸ್ಥಳೀಯರು-ಕುಂದಾಪುರದ ತೆಕ್ಕಟ್ಟೆಯಲ್ಲಿ ಸಂಭವಿಸಿದ ದಾರುಣ ಘಟನೆ ಕುಂದಾಪುರ: ಸಾಲಬಾಧೆಯಿಂದ ತತ್ತರಿಸುತ್ತಿದ್ದ ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ಮಗ ಕೂಡ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಗುರುವಾರ ಬೆಳಗ್ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ನಡೆದಿದೆ. ಈ ಮಧ್ಯೆ ತಂದೆ-ಮಗ ಬಾವಿಗೆ ಹಾರಿದ್ದನ್ನು ಗಮನಿಸಿ ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ತಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮೃತರನ್ನು ಮಾಧವ ದೇವಾಡಿಗ (55) ಮತ್ತು ಅವರ ಪುತ್ರ

ಸಾಲಬಾಧೆಯಿಂದ ತತ್ತರಿಸಿ ಬಾವಿಗೆ ಹಾರಿದ ತಂದೆ, ರಕ್ಷಿಸಲು ಜಿಗಿದ ಮಗ ಇಬ್ಬರೂ ಸಾವು Read More »

ಎನ್‌ಕೌಂಟರ್‌ನಲ್ಲಿ ಜೈಶ್‌ನ ಮೂರು ಉಗ್ರರ ಹತ್ಯೆ

48 ತಾಸುಗಳಲ್ಲಿ ಆರು ಭಯೋತ್ಪಾದಕರು ಬಲಿ ಶ್ರೀನಗರ : ಭದ್ರತಾ ಪಡೆಗಳು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್‌ ಸಮೀಪ ಇಂದು ನಸುಕಿನ ಹೊತ್ತು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶ್‌-ಎ ಮೊಹಮ್ಮದ್‌ ಉಗ್ರ ಸಂಘಟನೆಯ ಮೂವರು ಭಯೋತ್ಪದಕರು ಹತರಾಗಿದ್ದಾರೆ. ಗುರುವಾರ ನಸುಕಿನ ಹೊತ್ತು ಭದ್ರತಾ ಪಡೆ ಮತ್ತು ಉಗ್ರರ ನಡುವೆ ಭೀಕರ ಗುಂಡಿನ ಕಾಳಗ ನಡೆದಿದೆ. ಆರಂಭದಲ್ಲಿ ಓರ್ವ ಉಗ್ರನನ್ನು ಕೊಲ್ಲಲಾಗಿತ್ತು. ಬಳಿಕ ಇಬ್ಬರು ಬಲಿಯಾದರು. ಇದರೊಂದಿಗೆ ಕಳೆದ ಎರಡು ದಿನಗಳಲ್ಲಿ ಆರು ಉಗ್ರರನ್ನು ಬೇಟೆಯಾಡಿದಂತಾಗಿದೆ. ಪುಲ್ವಾಮ ಜಿಲ್ಲೆಯ ತ್ರಾಲ್‌ನ

ಎನ್‌ಕೌಂಟರ್‌ನಲ್ಲಿ ಜೈಶ್‌ನ ಮೂರು ಉಗ್ರರ ಹತ್ಯೆ Read More »

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ : ಮಂಗಳೂರು ಸೇರಿ ಹಲವೆಡೆ ಬೆಳ್ಳಂಬೆಳಗ್ಗೆ ದಾಳಿ

ಮಂಗಳೂರಿನ ಸರ್ವೆ ಸೂಪರ್‌ವೈಸರ್ ಮಂಜುನಾಥ್‌ಗೆ ಸಂಬಂಧಪಟ್ಟ ನಾಲ್ಕು ಕಡೆಗಳಲ್ಲಿ ದಾಳಿ ಬೆಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದ್ದಾರೆ. ಮಂಗಳೂರಿನ ನಾಲ್ಕು ಕಡೆ ಸೇರಿ ರಾಜ್ಯಾದ್ಯಂತ ಏಳು ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಮಂಗಳೂರಿನ ಸರ್ವೆ ಸೂಪರ್ವೈಸರ್ ಮಂಜುನಾಥ್‌ಗೆ ಸಂಬಂಧಪಟ್ಟ ನಾಲ್ಕು ಕಡೆಗಳಲ್ಲಿ ದಾಳಿಯಾಗಿದೆ ಎಂದು ತಿಳಿದುಬಂದಿದೆ. ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆ ದಾಳಿ ಮಾಡಿರುವ ಲೋಕಾಯುಕ್ತರು ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ : ಮಂಗಳೂರು ಸೇರಿ ಹಲವೆಡೆ ಬೆಳ್ಳಂಬೆಳಗ್ಗೆ ದಾಳಿ Read More »

ಆಪರೇಷನ್ ಸಿಂದೂರ್ | ಕನ್ನಡ ಪತ್ರಕರ್ತನ ಸೋದರ ಸಂಬಂಧಿಯ ಪತ್ನಿ ಫಿನಿಷ್ !

ಕಾಶ್ಮೀರ: ಪಾಕಿಸ್ತಾನದ ಉಗ್ರರ ದಾಳಿಗೆ ಪ್ರತೀಕಾರವಾಗಿ ನಡೆದ ಭಾರತೀಯ ಸೇನೆಯ ದಾಳಿಯಲ್ಲಿ ಕರ್ನಾಟಕದ ದಿನಪತ್ರಿಕೆಯೊಂದರ ಸಂಪಾದಕರ ಕುಟುಂಬದ ಮಹಿಳೆಯೊಬ್ಬಳು ಸಾವನ್ನಪ್ಪಿರುವ ಬಗ್ಗೆ ತಿಳಿದುಬಂದಿದೆ. ಈ ಕುರಿತು ಫೇಸ್‍ ಬುಕ್‍ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಡಿದ್ದು, ಇದು ಸತ್ಯವೋ ಅಥವಾ ಸತ್ಯಕ್ಕೆ ದೂರವಾದದ್ದೋ ಎಂಬುದು ಇನ್ನೂ ತಿಳಿಯಬೇಕಾಗಿದೆ. ಸ್ಥಳೀಯ ಪತ್ರಿಕೆಯ ಸಂಪಾದಕ ಸಂಬಂಧಿಯ ಪತ್ನಿ ಹತ್ಯೆಯಾದ ಮಹಿಳೆಯಾಗಿದ್ದು, ಆಕೆ ISIS ಸಂಘಟನೆಯಲ್ಲಿ ಸಕ್ರಿಯಳಾಗಿದ್ದು, ಈ ಹಿಂದೆ NIA ಬಲೆಗೂ ಬಿದ್ದಿದ್ದಳು ಎನ್ನಲಾಗುತ್ತಿದೆ. ಸಭ್ಯ ಕುಟುಂಬ ಮೂಲದಿಂದ ಬಂದಿದ್ದ

ಆಪರೇಷನ್ ಸಿಂದೂರ್ | ಕನ್ನಡ ಪತ್ರಕರ್ತನ ಸೋದರ ಸಂಬಂಧಿಯ ಪತ್ನಿ ಫಿನಿಷ್ ! Read More »

ತೆಕ್ಕಟ್ಟೆಯಲ್ಲಿ ತಂದೆ, ತಾಯಿ, ಮಗ ಬಾವಿಗೆ ಹಾರಿ ಆತ್ಮಹತ್ಯೆ | ಸ್ಥಳೀಯರಿಂದ ತಾಯಿಯ ರಕ್ಷಣೆ

ಉಡುಪಿ: ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಹಿಳೆಯನ್ನು ರಕ್ಷಿಸಿದ ಘಟನೆ ತೆಕಟ್ಟೆಯಲ್ಲಿ ಇಂದು ಮುಂಜಾನೆ ನಡೆದಿದೆ. ಒಂದೇ ಕುಟುಂಬದ ತಂದೆ, ತಾಯಿ ಹಾಗೂ ಮಗ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಅಗ್ನಿಶಾಮಕ ದಳ ಪೊಲೀಸರು ಹಾಗೂ ಸ್ಥಳೀಯರು ಕಾರ್ಯಚರಣೆ ನಡೆಸಿ ಶವವನ್ನು ಮೇಲೆತ್ತಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ತೆಕ್ಕಟ್ಟೆಯಲ್ಲಿ ತಂದೆ, ತಾಯಿ, ಮಗ ಬಾವಿಗೆ ಹಾರಿ ಆತ್ಮಹತ್ಯೆ | ಸ್ಥಳೀಯರಿಂದ ತಾಯಿಯ ರಕ್ಷಣೆ Read More »

ಮಣಿಪುರ : 10 ಉಗ್ರರು ಎನ್‌ಕೌಂಟರ್‌ನಲ್ಲಿ ಸಾವು

ಅಪಾರ ಶಸ್ತ್ರಾಸ್ತ್ರ ವಶ; ಮುಂದುವರಿದ ಕಾರ್ಯಾಚರಣೆ ಇಂಫಾಲ: ಮಣಿಪುರದ ಚಾಂದೆಲ್‌ ಜಿಲ್ಲೆಯಲ್ಲಿ ಬುಧವಾರ ಅಸ್ಸಾಂ ರೈಫಲ್ಸ್ ಘಟಕದ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ 10 ಉಗ್ರರು ಸಾವನ್ನಪ್ಪಿದ್ದಾರೆ. ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತ-ಮ್ಯಾನ್ಮಾರ್ ಗಡಿಗೆ ಸಮೀಪವಿರುವ ಚಾಂದೆಲ್ ಜಿಲ್ಲೆಯ ಖೆಂಗ್‌ಜಾಯ್ ತಹಸಿಲ್‌ನ ನ್ಯೂ ಸಮ್ತಾಲ್ ಗ್ರಾಮದ ಬಳಿ ಸಶಸ್ತ್ರ ಹೊಂದಿದ್ದ ವ್ಯಕ್ತಿಗಳ ಚಲನವಲನಗಳ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಸ್ಪಿಯರ್ ಕಾರ್ಪ್ಸ್ ಅಡಿಯಲ್ಲಿ ಅಸ್ಸಾಂ ರೈಫಲ್ಸ್ ಘಟಕ ಮೇ 14ರಂದು

ಮಣಿಪುರ : 10 ಉಗ್ರರು ಎನ್‌ಕೌಂಟರ್‌ನಲ್ಲಿ ಸಾವು Read More »

ಇನ್ನೋರ್ವ ಉಗ್ರನ ಬಲಿ : ನಸುಕಿನ ಹೊತ್ತು ನಡೆದ ಎನ್‌ಕೌಂಟರ್‌

ಮೂವರು ಭಯೋತ್ಪಾದಕರ ಬೇಟೆಗೆ ತೀವ್ರ ಕಾರ್ಯಾಚರಣೆ ಶ್ರೀನಗರ : ಭದ್ರತಾ ಪಡೆಗಳು ಕಾಶ್ಮೀರದಲ್ಲಿ ಇನ್ನೋರ್ವ ಉಗ್ರನನ್ನು ಬೇಟೆಯಾಡಿವೆ. ಗುರುವಾರ ನಸುಕಿನ ಹೊತ್ತು ನಡೆದ ಗುಂಡಿನ ಕಾಳದಗದಲ್ಲಿ ಓರ್ವ ಉಗ್ರ ಸತ್ತಿದ್ದು, ಹೋರಾಟ ನಡೆಯುತ್ತಿದೆ. ಪುಲ್ವಾಮ ಜಿಲ್ಲೆಯ ತ್ರಾಲ್‌ನ ನಾದಿರ್‌ ಎಂಬಲ್ಲಿ ಎನ್‌ಕೌಂಟರ್‌ ನಡೆಯುತ್ತಿದೆ. ಜೈಶ್‌ ಇ ಮೊಹಮ್ಮದ್‌ ಉಗ್ರ ಸಂಘಟನೆಯ ಮೂವರು ಉಗ್ರರು ಇಲ್ಲಿ ಅಡಗಿರುವ ಮಾಹಿತಿ ಸಿಕ್ಕಿ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಓರ್ವ ಸತ್ತಿದ್ದು, ಇನ್ನಿಬ್ಬರ ಬೇಟೆಗೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಭದ್ರತಾ ಪಡೆ ಮೂಲಗಳು ತಿಳಿಸಿವೆ.

ಇನ್ನೋರ್ವ ಉಗ್ರನ ಬಲಿ : ನಸುಕಿನ ಹೊತ್ತು ನಡೆದ ಎನ್‌ಕೌಂಟರ್‌ Read More »

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಮತ್ತೆ ಮೂವರು ಆರೋಪಿಗಳ ಬಂಧನ

ಹತ್ಯೆಯಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳು ಮಂಗಳೂರು: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಕಳವಾರು ನಿವಾಸಿ ಅಜರುದ್ದೀನ್ ಅಲಿಯಾಸ್​ ಅಜರ್ ಅಲಿಯಾಸ್​ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್​ ನೌಫಲ್(24), ವಾಮಂಜೂರು ನಿವಾಸಿ ನೌಷದ್ ಅಲಿಯಾಸ್​ ವಾಮಂಜೂರು ನೌಷದ್ ಅಲಿಯಾಸ್​ ಚೊಟ್ಟೆ ನೌಷದ್(39) ಬಂಧಿತರು. ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ ಮೂರು ಕಳವು

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ : ಮತ್ತೆ ಮೂವರು ಆರೋಪಿಗಳ ಬಂಧನ Read More »

ಹೋಟೆಲ್ ಪಾರ್ಕಿಂಗ್’ಗೆ ಪೊಲೀಸ್ ಬ್ಯಾರಿಕೇಡ್

ಪುತ್ತೂರು: ಪುತ್ತೂರು ಕೆ.ಎಸ್.ಆರ್‍.ಟಿ.ಸಿ ಬಸ್ ನಿಲ್ದಾಣದ ಬಳಿ ಇರುವ  ಹೋಟೆಲ್‍ ಪಾರ್ಕಿಂಗಿಗೆ ಪೊಲೀಸ್‍ ಬ್ಯಾರಿಕೇಡ್‍ ಇಡಲಾಗಿದೆ. ಪೊಲೀಸ್ ಬ್ಯಾರಿಕೇಡ್ ಇಟ್ಟಿರುವುದು ಇದೀಗ ಚರ್ಚೆಗೆ ದಾರಿ ಮಾಡಿದೆ ಎಂದರೆ ತಪ್ಪಾಗಲಾರದು. ಸಾಮಾನ್ಯವಾಗಿ ಪೊಲೀಸ್ ಬ್ಯಾರಿಕೇಡ್ ಬಳಕೆಯಾಗುವುದು ಎಲ್ಲಿ? ಸಾರ್ವಜನಿಕ ಸ್ಥಳದಲ್ಲಿ ಮತ್ತು ಸಾರ್ವಜನಿಕ ಬಳಕೆಗಾಗಿ. ಆದರೆ ಇಲ್ಲಿ ಖಾಸಗಿ ಸಂಸ್ಥೆಯೊಂದರ ಪಾರ್ಕಿಂಗ್’ಗೆ ಬ್ಯಾರಿಕೇಡ್ ಬಳಸಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಮೂಡಿದೆ. ಪೊಲೀಸ್ ಇಲಾಖೆಯೇ ಈ ಬ್ಯಾರಿಕೇಡ್ ಇಟ್ಟಿದೆಯೋ ಅಥವಾ ಪೊಲೀಸ್ ಇಲಾಖೆಯ ಗಮನಕ್ಕೆ ಬಾರದೇ ಈ ಬ್ಯಾರಿಕೇಡ್

ಹೋಟೆಲ್ ಪಾರ್ಕಿಂಗ್’ಗೆ ಪೊಲೀಸ್ ಬ್ಯಾರಿಕೇಡ್ Read More »

error: Content is protected !!
Scroll to Top