ಕುಡುಪು ಕೊಲೆ ಪ್ರಕರಣ : ಹಲವು ಮಂದಿ ವಶ
ಕೋಮು ವೈಷಮ್ಯಕ್ಕೆ ಎಡೆಮಾಡಿಕೊಡದಂತೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮನವಿ ಮಂಗಳೂರು : ಮಂಗಳೂರಿನ ಹೊರವಲಯದ ಕುಡುಪು ಬಳಿ ಯುವಕನನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಂತ್ಯಂತ ಖಂಡನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಚಿವ ದಿನೇಶ್ ಗುಂಡೂರಾವ್, ಕ್ರಿಕೆಟ್ ಆಟ ಆಡುವ ವೇಳೆ ಆಟಗಾರರು ಹಾಗೂ ಅನ್ಯ ಕೋಮಿನ ಯುವಕನ ನಡುವೆ ಮಾತಿನ ಚಕಮಕಿ ನಡೆದು, ಯುವಕನ ಮೇಲೆ […]
ಕುಡುಪು ಕೊಲೆ ಪ್ರಕರಣ : ಹಲವು ಮಂದಿ ವಶ Read More »









