ಅಪರಾಧ

ನಿಷೇಧಿತ ಡ್ರಗ್ಸ್ ಮಾರಾಟ: ಆರೋಪಿಗಳ ಬಂಧನ

ಮಂಗಳೂರು: ಅಟೋರಿಕ್ಷಾದಲ್ಲಿ ನಿಷೇಧಿತ ಡ್ರಗ್ಸ್ ಎಂಡಿಎಂಎ ಅನ್ನು ವಿದ್ಯಾರ್ಥಿಗಳ ಸಹಿತ ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನ ನಡೆಸುತ್ತಿದ್ದ ಮೂವರು ಪೆಡ್ಲರ್‌ಗಳನ್ನು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹೈದರ್ ಯಾನೆ ಹೈದರ್ ಆಲಿ, ಚೆಂಬುಗುಡ್ಡೆ ನಿವಾಸಿ ಮೊಹಮ್ಮದ್ ಆಜಾದ್ ಮತ್ತು ಜೈಸನ್ ‌ಮಿನೇಜಸ್ ಎಂದು ಗುರುತಿಸಲಾಗಿದೆ. ಆರೋಪಿಗಳು ಪಂಪ್ವೆಲ್ ಮತ್ತು ಎಕ್ಕೂರು ಪ್ರದೇಶಗಳಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ಅದರಂತೆ ಕಾರ್ಯಾಚರಣೆ ನಡೆಸಿ ಆರೋಪಿಗಳು ಮತ್ತು ಅಟೋ‌ರಿಕ್ಷಾವನ್ನು ಪೊಲೀಸರು ವಶಕ್ಕೆ […]

ನಿಷೇಧಿತ ಡ್ರಗ್ಸ್ ಮಾರಾಟ: ಆರೋಪಿಗಳ ಬಂಧನ Read More »

ನಿವೃತ್ತ ಸಂಶೋಧಕನನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 5 ಕೋಟಿ ರೂ. ಲೂಟಿ

ಬೆಂಗಳೂರು: ನಗರದ ನಿವೃತ್ತ ಸಂಶೋಧಕರೊಬ್ಬರಿಗೆ ಬರೋಬ್ಬರಿ 5 ಕೋಟಿ ರೂ. ಸೈಬರ್ ವಂಚನೆ ಮಾಡಿದ್ದು, ವೃದ್ಧನನ್ನು ಬೆದರಿಸಿ ಹಣ ವರ್ಗಾಯಿಸಿಕೊಳ್ಳಲಾಗಿದೆ ಎನ್ನಲಾಗಿದೆ. 94 ವರ್ಷದ ನಿವೃತ್ತ ಸಂಶೋಧಕರಿಗೆ ಅಪರಿಚಿತ ವ್ಯಕ್ತಿಯೊಬ್ಬ ಲ್ಯಾಂಡ್ ಲೈನ್‌ಗೆ ಕರೆ ಮಾಡಿ, ನಿಮ್ಮ ವಿರುದ್ಧ ಬಳ್ಳಾರಿಯಲ್ಲಿ ಮಾನವ ಕಳ್ಳ ಸಾಗಾಣಿಕೆ ಪ್ರಕರಣ ದಾಖಲಾಗಿದೆ ಎಂದು ಹೇಳಿ ಬೆದರಿಕೆ ಹಾಕಿದ್ದಾನೆ. ನಂತರ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡ ಮತ್ತೊಬ್ಬ ವ್ಯಕ್ತಿ ಸಂದೀಪ್ ರಾವ್ ಎಂಬ ಹೆಸರಿನಲ್ಲಿ ಕರೆ ಮಾಡಿ, ಆಧಾರ್ ಕಾರ್ಡ್ ವಿವರಗಳನ್ನು

ನಿವೃತ್ತ ಸಂಶೋಧಕನನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 5 ಕೋಟಿ ರೂ. ಲೂಟಿ Read More »

ಕೋರ್ಟ್‌ ಕೆಲಸದ ಆಮಿಷವೊಡ್ಡಿ 500 ಜನರಿಗೆ ವಂಚನೆ : ದಂಪತಿ ಸೆರೆ

ನಿರುದ್ಯೋಗಿಗಳಿಗೆ 25 ಕೋಟಿಗೂ ಅಧಿಕ ಮೊತ್ತ ವಂಚಿಸಿದ್ದ ದಂಪತಿ ಬೆಂಗಳೂರು: ಕೋರ್ಟ್‍ನಲ್ಲಿ ಕೆಲಸ ಕೊಡಿಸುವುದಾಗಿ 500ಕ್ಕೂ ಹೆಚ್ಚು ಜನರಿಗೆ ವಂಚಿಸಿದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಜೈಸನ್ ಡಿಸೋಜಾ ಮತ್ತು ಲವೀನಾ ಬಂಧಿತ ಆರೋಪಿಗಳು. ಈ ದಂಪತಿ ನಿರೋದ್ಯೋಗಿಗಳು ಮತ್ತು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಮಾಯಕರನ್ನು ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಕೋರ್ಟ್‍ನಲ್ಲಿ `ಡಿ’ ಗ್ರೂಪ್ ಕೆಲಸ ಕೊಡಿಸುವುದಾಗಿ ಒಬ್ಬೊಬ್ಬರಿಂದ 10 ರಿಂದ 25 ಲಕ್ಷ ರೂ. ವರೆಗೆ ಪಡೆದು ವಂಚಿಸಿದ್ದಾರೆ. ಹೀಗೆ ಸುಮಾರು ಐನೂರಕ್ಕೂ ಹೆಚ್ಚು ಜನರಿಂದ

ಕೋರ್ಟ್‌ ಕೆಲಸದ ಆಮಿಷವೊಡ್ಡಿ 500 ಜನರಿಗೆ ವಂಚನೆ : ದಂಪತಿ ಸೆರೆ Read More »

ಪುತ್ತೂರು : ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಪುತ್ತೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದು, ಈ ಹಿನ್ನೆಲೆಯಲ್ಲಿ ಮತ್ತೊಂದು ಪ್ರಕರಣವನ್ನು ದಾಖಲಿಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.169/2018ರ ಕಲಂ 323, 504, 506, 406, 424 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಕೇರಳದ ಮಲಪ್ಪುರಂ ನಿವಾಸಿ ನಿಖಿಲ್ ಕೆ (36) ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈತನನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಜನಾರ್ದನ ಕೆ.ಎಂ ಹಾಗೂ ಸಿಬ್ಬಂದಿ ತಂಡ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಶಿಲುವೈಪುರದಲ್ಲಿ

ಪುತ್ತೂರು : ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಅತ್ಯಾಚಾರ ದೂರು ದಾಖಲಿಸಿದ ಶಿಕ್ಷಕಿಗೆ ಬೆದರಿಕೆ?

ಇನ್‌ಸ್ಪೆಕ್ಟರ್‌ ಸಂದೇಶ್‌ ಪರವಾಗಿ ಮಹಿಳೆಯರಿಬ್ಬರಿಂದ ಬೆದರಿಕೆ ಎಂದು ಆರೋಪ ಮಂಗಳೂರು: ಅಮಾನತಿನಲ್ಲಿರುವ ಮೂಡುಬಿದಿರೆ ಇನ್‌ಸ್ಪೆಕ್ಟರ್​​​ ಸಂದೇಶ್ ವಿರುದ್ಧ ಬೆಳ್ತಂಗಡಿ ತಾಲೂಕಿನ ವೇಣೂರು ಠಾಣೆಯಲ್ಲಿ ಅತ್ಯಾಚಾರ ದೂರು ದಾಖಲಿಸಿದ್ದ ಸಂತ್ರಸ್ತ ಶಿಕ್ಷಕಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಪ್ರಕರಣ ಬಯಲಾಗುತ್ತಲೇ ಸಂತ್ರಸ್ತೆಗೆ ಮಾ.19ರಂದು ಸ್ಮಿತಾ ಮತ್ತು ಸುನೀತಾ ಲೋಬೊ ಎಂಬಿಬ್ಬರು ಮಹಿಳೆಯರ ಮೂಲಕ ಸಂದೇಶ್​​ ಬೆದರಿಕೆ ಹಾಕಿರುವುದಾಗಿ ದೂರಲಾಗಿದೆ. ಇಬ್ಬರು ಮಹಿಳೆಯರನ್ನು ಸಂತ್ರಸ್ತೆ ಶಿಕ್ಷಕಿಯ ಮನೆಗೆ ಕಳುಹಿಸಿ ಇಲ್ಲಿಯವರೆಗೂ ನಡೆದ ವಿಚಾರಗಳ ಬಗ್ಗೆ ಬಾಯಿ ಬಿಡಬಾರದು. ಬಾಯಿ

ಅತ್ಯಾಚಾರ ದೂರು ದಾಖಲಿಸಿದ ಶಿಕ್ಷಕಿಗೆ ಬೆದರಿಕೆ? Read More »

ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ. ವಿರುದ್ಧ ಅತ್ಯಾಚಾರ ದೂರು ದಾಖಲು

ವೇಣೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ ಶಿಕ್ಷಕಿ ಮಂಗಳೂರು : ಮಹಿಳೆಯರಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಅಸಭ್ಯ ವರ್ತನೆಯ ಕಾರಣಕ್ಕೆ ಅಮಾನತುಗೊಂಡಿರುವ ಮೂಡುಬಿದಿರೆಯ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ.ವಿರುದ್ಧ ಬೆಳ್ತಂಗಡಿಯ ವೇಣೂರು ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. ಶಿಕ್ಷಕಿಯೊಬ್ಬರು ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧ ದೂರು ನೀಡಿದ್ದಾರೆ. ಶಿಕ್ಷಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು ಸಂದೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ಗಂಡಂದಿರ ಮೇಲೆ ಕೇಸ್ ಹಾಕಿ ಅವರ

ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ. ವಿರುದ್ಧ ಅತ್ಯಾಚಾರ ದೂರು ದಾಖಲು Read More »

ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

10ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿಶೀಟರ್‌ ಮಂಗಳೂರು: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದೇರಳಕಟ್ಟೆ ಸಮೀಪ ಮದನಿನಗರದ ಕೆ2 ಅಪಾರ್ಟ್‌ಮೆಂಟ್ ನಿವಾಸಿ ಫರಾಜ್ ಅಲಿಯಾಸ್‌ ಮೊಹಮ್ಮದ್ ಫರಾಜ್ (32) ಬಂಧಿತ ಆರೋಪಿ. ಆರೋಪಿಯ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆಯತ್ನ, ಮಾದಕ ವಸ್ತು ಮಾರಾಟ, ಕಳವು ಹಾಗೂ ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ

ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಗ್ಯಾಸ್ ಪಂಪ್ ಏಜೆನ್ಸಿ ಸಿಬ್ಬಂದಿಗೆ ಹಲ್ಲೆ, ಸಾವಿರಾರು ರೂ. ಮೌಲ್ಯದ ಸೊತ್ತು ನಾಶ: ದೂರು ದಾಖಲು

ಬಂಟ್ವಾಳ: ಮೆಲ್ಕಾರಿನ ಬೊಗೋಡಿಯಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿ ಒಂದರಲ್ಲಿ ಹಲ್ಲೆ ಮತ್ತು ವಸ್ತುಗಳಿಗೆ ಹಾನಿ ಎಸಗಿದ ಘಟನೆಗೆ ಸಂಬಂಧಿಸಿದ ಹಾಗೆ ಮ್ಯಾನೇಜರ್ ಕುನಲ್ ಎಂಬವರು ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಮಾ. 20 ರಂದು ಅಟೋರಿಕ್ಷಾ ಚಾಲಕನೊಬ್ಬ ತನ್ನ ಅಟೋವನ್ನು ಪಂಪ್ ಒಳಗೆ ತಂದಿದ್ದು, ಕಚೇರಿಯ ಸಿಬ್ಬಂದಿ ಅಶ್ವಿನ್ ಎಂಬುವವರಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿದ್ದಾಗಿ ತಿಳಿಸಿದ್ದಾರೆ. ಹಾಗೆಯೇ ಆ ಬಳಿಕ ಪಂಪ್‌ನ ಸೊತ್ತುಗಳಿಗೆ ಹಾನಿ ಎಸಗಿದ್ದಾನೆ. ಈ ಘಟನೆಯಿಂದ ಸುಮಾರು ನಲವತ್ತೆಂಟು ಸಾವಿರ

ಗ್ಯಾಸ್ ಪಂಪ್ ಏಜೆನ್ಸಿ ಸಿಬ್ಬಂದಿಗೆ ಹಲ್ಲೆ, ಸಾವಿರಾರು ರೂ. ಮೌಲ್ಯದ ಸೊತ್ತು ನಾಶ: ದೂರು ದಾಖಲು Read More »

ಉದ್ಯಮಿಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 15 ಕೋಟಿ ಲಪಟಾಯಿಸಿದ ಸೈಬರ್‌ ವಂಚಕರು

ಬೆಳಗಾವಿ: ವೃದ್ಧ ಉದ್ಯಮಿಯೊಬ್ಬರು ಸೈಬರ್‌ ವಂಚಕರ ಜಾಲಕ್ಕೆ ಸಿಲುಕಿ ಬರೋಬ್ಬರಿ 15 ಕೋಟಿ ಹಣ ಕಳೆದುಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿ ಕೋಟಿ ಕೋಟಿ ಹಣ ಕಳೆದುಕೊಂಡು ಉದ್ಯಮಿ ಕಂಗಾಲಾಗಿದ್ದಾರೆ. ಉದ್ಯಮಿಗೆ ವಿಡಿಯೋ ಕಾಲ್ ಮಾಡಿದ್ದ ಸೈಬರ್‌ ವಂಚಕರು, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಫ್ರಾಡ್‌ ಲಿಸ್ಟ್‌ನಲ್ಲಿ ತೋರಿಸುತ್ತಿದೆ. ನೀವು ಮನಿ ಲಾಡ್ರಿಂಗ್ ಮಾಡ್ತಿದ್ದೀರಿ ಎಂದು ಬೆದರಿಕೆ ಹಾಕಿದ್ದರು. ನಿಮ್ಮ ಹಣ ಬೇರೆ ಖಾತೆಗೆ ವರ್ಗಾಯಿಸಿ ಎಂದು ವಂಚಕರು ಅಕೌಂಟ್ ನಂಬರ್ ಕೊಟ್ಟಿದ್ದಾರೆ.

ಉದ್ಯಮಿಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 15 ಕೋಟಿ ಲಪಟಾಯಿಸಿದ ಸೈಬರ್‌ ವಂಚಕರು Read More »

ಮೇಲಧಿಕಾರಿ ಕಿರುಕುಳಕ್ಕೆ ಬೇಸತ್ತು ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ಕಚೇರಿಯಲ್ಲೇ ಆತ್ಮಹತ್ಯೆ

ವಿಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳುಹಿಸಿ ನೇಣಿಗೆ ಶರಣಾದ ಅಧಿಕಾರಿ ಬೆಂಗಳೂರು: ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ತುಮಕೂರಿನ ಪಾವಗಡದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ವೀಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳುಹಿಸಿ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಆತ್ಮಹತ್ಯೆಗೆ ಶರಣಾದವರು. ಸಾವಿಗೂ ಮುನ್ನ ಮೇಲಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ವಿಡಿಯೋ ಮಾಡಿ ಸಹೊದ್ಯೋಗಿಗಳಿಗೆ ಕಳಿಸಿದ್ದಾರೆ. ಬಳಿಕ ಪಾವಗಡ ಪಟ್ಟಣದ ಆಪ್ ಬಂಡೆಯಲ್ಲಿರುವ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೀಡಿಯೋದಲ್ಲಿ ತುಮಕೂರು ಸಮಾಜ

ಮೇಲಧಿಕಾರಿ ಕಿರುಕುಳಕ್ಕೆ ಬೇಸತ್ತು ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ಕಚೇರಿಯಲ್ಲೇ ಆತ್ಮಹತ್ಯೆ Read More »

error: Content is protected !!
Scroll to Top