ಬಲಿಪ ಭಾಗವತ ಖ್ಯಾತಿಯ ನಾರಾಯಣ ಭಾಗವತ ಅಸ್ತಂಗತ
ಪುತ್ತೂರು : ಬಲಿ ಭಾಗವತರೆಂದೇ ಖ್ಯಾತರಾದ ತೆಂಕುತಿಟ್ಟಿನ ಯಕ್ಷರಂಗದ ಭೀಷ್ಮ ಬಲಿಪ ನಾರಾಯಣ ಭಾಗವತ (84) ಗುರುವಾರ ಸಂಜೆ 6.30 ಕ್ಕೆ ಸ್ವಗೃಹದಲ್ಲಿ ಅಸ್ತಂಗತರಾದರು. ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆಯವರು. ಪ್ರಸ್ತುತ ಬಲಿಪ ನಾರಾಯಣ ಭಾಗವತರು ಮೂಡಬಿದ್ರೆಯ ನೂಯಿ ಎಂಬಲ್ಲಿ ವಾಸವಾಗಿದ್ದರು. ಮಾ.13, 1938 ರಲ್ಲಿ ಜನಿಸಿದ್ದ ಬಲಿಪರು ತನ್ನ 13ನೇ ವಯಸ್ಸಿನಲ್ಲೇ ಯಕ್ಷರಂಗಕ್ಕೆ ಕಾಲಿಟ್ಟಿದ್ದರು. ಸುಮಾರು 60 ವರ್ಷಗಳ ಕಲಾ ಸೇವೆ ಮಾಡಿರುವ ಅವರು, ಕಟೀಲು ಮೇಳದ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಹಲವು […]
ಬಲಿಪ ಭಾಗವತ ಖ್ಯಾತಿಯ ನಾರಾಯಣ ಭಾಗವತ ಅಸ್ತಂಗತ Read More »