ಅಪರಾಧ

ಪುತ್ತೂರು ರೈಲ್ವೇ ಟ್ರ್ಯಾಕ್ ಬಳಿ ಕೊಳೆತ ಶವ ಪತ್ತೆ

ಪುತ್ತೂರು : ನಗರದ ರೈಲ್ವೇ ಟ್ರ್ಯಾಕ್ ಬಳಿ ವ್ಯಕ್ತಿಯೊಬ್ಬರ ಕೊಳೆತ ಶವ ಭಾನುವಾರ ಪತ್ತೆಯಾಗಿದೆ. ಇದು ಮಹಿಳೆತ ಮೃತದೇಹ ಆಗಿರಬಹು ಎಂದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಮೃತ ದೇಹವನ್ನು ನೋಡಿದವರು ತಿಳಿಸಿದ್ದಾರೆ. ಮೃತದೇಹ ಗುರುತು  ಇನ್ನಷ್ಟೇ ತಿಳಿದುಬರಬೇಕಿದೆ.

ಪುತ್ತೂರು ರೈಲ್ವೇ ಟ್ರ್ಯಾಕ್ ಬಳಿ ಕೊಳೆತ ಶವ ಪತ್ತೆ Read More »

ಪಯಸ್ವಿನಿ ನದಿ ಪಾಲಾದ ಕೌಡಿಚ್ಚಾರಿನ ಯುವಕರು

ಸುಳ್ಯ : ಪುತ್ತೂರಿನ ಕೌಡಿಚ್ಚಾರು ನಿವಾಸಿಗಳಾದ ಇಬ್ಬರು ಯುವಕರು ಸುಳ್ಯದ ಪಯಸ್ವಿನಿ ನದಿ ಪಾಲಾದ ಘಟನೆ ಶನಿವಾರ ಸಂಜೆ ನಡೆದಿದೆ. ಮೃತದೇಹಗಳನ್ನು ಮೇಲೆತ್ತಿದ್ದು, ಜಿತೇಶ್ ಹಾಗೂ ಪ್ರವೀಣ್ ಮೃತಪಟ್ಟವರೆಂದು ಗುರುತಿಲಾಗಿದೆ.  ಪುತ್ತೂರಿನ ಕೌಡಿಚ್ಚಾರು ಪರಿಸರದ ಆರು ಯುವಕರು ಕಾರಿನಲ್ಲಿ ಸುಳ್ಯಕ್ಕೆ ಬಂದು ಓಡಬಾಯಿ ತೂಗು ಸೇತುವೆ ಬಳಿ ಕಾರು ನಿಲ್ಲಿಸಿ ದೊಡೇರಿಯವರೆಗೆ ಹೋಗಿ, ಬಳಿಕ ಪಯಸ್ವಿನಿ ನದಿಗೆ ಈಜಲೆಂದು ತೆರಳಿದ್ದರು. ಅವರಲ್ಲೋರ್ವ ನೀರು ಪಾಲಾದಾಗ, ಜೊತೆಗಿದ್ದ ಇನ್ನೊಬ್ಬಾತ ರಕ್ಷಿಸಲೆಂದು ನೀರಿಗೆ ಧುಮುಕ್ಕಿದ್ದಾನೆ. ನೀರಿನ ಸೆಳೆತಕ್ಕೆ ಗೆಳೆಯನನ್ನು ರಕ್ಷಿಸಲಾಗದೇ,

ಪಯಸ್ವಿನಿ ನದಿ ಪಾಲಾದ ಕೌಡಿಚ್ಚಾರಿನ ಯುವಕರು Read More »

ನಾರಾಯಣ ತೋಳ್ಪಾಡಿ ನಿಧನ

ಪುತ್ತೂರು : ಪುತ್ತೂರಿನ ಹೆಸರಾಂತ ಛಾಯಾ ಗ್ರಾಹಕ ಕಲ್ಲಾರೆ ರಾಘವೇಂದ್ರ ಮಠದ ಬಳಿ ನಿವಾಸಿ ನಾರಾಯಣ ತೊಲ್ಪಾಡಿ (91) ಬುಧವಾರ ನಿಧನ ಹೊಂದಿದರು. ಕಳೆದ ಕೆಲ ಸಮಯದಿಂದ ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮೃತರು ಮೂಲತ  ನರಿಮೊಗರು ಗ್ರಾಮದ ಶಾಂತಿಗೋಡು ಸಮೀಪದ ತೊಳ್ಪಾಡಿಯವರು. ಕಳೆದ ಐದು ದಶಕಕ್ಕೂ ಅಕ ಕಾಲದಿಂದ ಛಾಯಚಿತ್ರಗ್ರಾಹಕರಾಗಿ ಸೇವೆ ಸಲ್ಲಿಸಿ ಅಪಾರ ಜನ ಮನ್ನಣೆ ಗಳಿಸಿದ್ದರು. ಚಿತ್ರಗಳನ್ನು ತೆಗೆದು ಅದನ್ನು ಪ್ರಿಂಟ್ ಮಾಡಿದ ಬಳಿಕ ಪೆನ್ಸಿಲ್ ಡ್ರಾಯಿಂಗ್ ಮೂಲಕ ಅದನ್ನು ಇನ್ನಷ್ಟು ಅಕರ್ಷಕಗೊಳಿಸುತ್ತಿದ್ದ

ನಾರಾಯಣ ತೋಳ್ಪಾಡಿ ನಿಧನ Read More »

ಮಂಗಳೂರು ಪೊಲೀಸ್‌ ಕಮಿಷನ್‌ರಿಂದ ಕಿರುಕುಳ : ಆರ್‌ಟಿಐ ಕಾರ್ಯಕರ್ತ ಕಬೀರ್‌ ಆರೋಪ

ಲಂಚದ ಪ್ರಕರಣವನ್ನು ಸಿಬಿಐಗೊಪ್ಪಿಸಲು ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ವಿರುದ್ಧ ಆರ್‌ಟಿಐ ಕಾರ್ಯಕರ್ತ ಮೊಹಮ್ಮದ್ ಕಬೀರ್ ಕಿರುಕುಳದ ಆರೋಪ ಮಾಡಿದ್ದಾರೆ. ಶಶಿಕುಮಾರ್‌ ಮತ್ತು ಇಬ್ಬರು ಪೊಲೀಸರ ವಿರುದ್ಧ ಭ್ರಷ್ಟಾಚಾರಕ್ಕೆ ಸಂಬಂಧಿಸಿ ಲೋಕಾಯುಕ್ತಕ್ಕೆ ದೂರು ನೀಡಿದ ಬಳಿಕ ತನಗೆ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.ಡ್ರಗ್ಸ್ ಮತ್ತು ಮರಳು ಮಾಫಿಯಾದವರಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆಂದು ಕಮಿಷನರ್ ಹಾಗೂ ಉಲ್ಲಾಳ ಠಾಣೆಯ ಇನ್ಸ್ ಪೆಕ್ಟರ್, ಸಬ್‌ಇನ್ಸ್‌ಪೆಕ್ಟರ್ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿದಾಗಿನಿಂದಲೂ ತನಗೆ ಕಿರುಕುಳ ನೀಡಲಾಗುತ್ತಿದೆ.ಆರೋಪಿಗಳೇ

ಮಂಗಳೂರು ಪೊಲೀಸ್‌ ಕಮಿಷನ್‌ರಿಂದ ಕಿರುಕುಳ : ಆರ್‌ಟಿಐ ಕಾರ್ಯಕರ್ತ ಕಬೀರ್‌ ಆರೋಪ Read More »

ಸ್ಕೂಟರ್ – ಕಾರು ಅಪಘಾತದಿಂದ ಮಹಿಳೆಗೆ ಗಾಯ ; ಗಾಯಾಳು ನೆರವಿಗೆ ಧಾವಿಸಿದ ಶಾಸಕ ಸಂಜೀವ ಮಠಂದೂರು ಕಾರ್ಯಕ್ಕೆ, ಸಾರ್ವಜನಿಕರಿಂದ ಶ್ಲಾಘನೆ

ಪುತ್ತೂರು: ಸ್ಕೂಟರ್ – ಕಾರು ಅಪಘಾತದಲ್ಲಿ ಗಾಯಗೊಂಡ ಮಹಿಳೆಯ ನೆರವಿಗೆ ಆಗಮಿಸಿದ ಶಾಸಕ ಸಂಜೀವ ಮಠಂದೂರು ಅವರು, ಮಹಿಳೆಯನ್ನು ರಿಕ್ಷಾದಲ್ಲಿ ಆಸ್ಪತ್ರೆಗೆ ಸಾಗಿಸಿ ಅವರ ಸ್ಕೂಟರ್ ಹಾಗೂ ವಸ್ತುಗಳನ್ನು ಸುರಕ್ಷಿತವಾಗಿ ಪೊಲೀಸರಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದರು. ದರ್ಬೆ ಸಮೀಪ ಸ್ಕೂಟರ್ ಹಾಗೂ ಕಾರು ನಡುವೆ ಸೋಮವಾರ ಸಂಜೆ ವೇಳೆ ಅಪಘಾತ ಸಂಭವಿಸಿತ್ತು. ಸ್ಕೂಟರ್ ಚಲಾಯಿಸುತ್ತಿದ್ದ ಮಹಿಳೆ, ನೆಲಕ್ಕುರುಳಿ ಗಾಯಗೊಂಡಿದ್ದು, ಆ ವೇಳೆ ಅದೇ ರಸ್ತೆಯಾಗಿ ತೆರಳುತ್ತಿದ್ದ ಶಾಸಕ ಸಂಜೀವ ಮಠಂದೂರು ಅವರು ಗಾಯಾಳು ಮಹಿಳೆಯ ನೆರವಿಗೆ

ಸ್ಕೂಟರ್ – ಕಾರು ಅಪಘಾತದಿಂದ ಮಹಿಳೆಗೆ ಗಾಯ ; ಗಾಯಾಳು ನೆರವಿಗೆ ಧಾವಿಸಿದ ಶಾಸಕ ಸಂಜೀವ ಮಠಂದೂರು ಕಾರ್ಯಕ್ಕೆ, ಸಾರ್ವಜನಿಕರಿಂದ ಶ್ಲಾಘನೆ Read More »

ಸ್ಕೂಟರ್ಕಾರು ಅಪಘಾತದಿಂದ ಮಹಿಳೆಗೆ ಗಾಯ

ಗಾಯಾಳು ನೆರವಿಗೆ ಧಾವಿಸಿದ ಶಾಸಕ ಸಂಜೀವ ಮಠಂದೂರು ಕಾರ್ಯಕ್ಕೆ, ಸಾರ್ವಜನಿಕರಿಂದ ಶ್ಲಾಘನೆ ಪುತ್ತೂರು: ಸ್ಕೂಟರ್ – ಕಾರು ಅಪಘಾತದಲ್ಲಿ ಗಾಯಗೊಂಡ ಮಹಿಳೆಯ ನೆರವಿಗೆ ಆಗಮಿಸಿದ ಶಾಸಕ ಸಂಜೀವ ಮಠಂದೂರು ಅವರು, ಮಹಿಳೆಯನ್ನು ರಿಕ್ಷಾದಲ್ಲಿ ಆಸ್ಪತ್ರೆಗೆ ಸಾಗಿಸಿ ಅವರ ಸ್ಕೂಟರ್ ಹಾಗೂ ವಸ್ತುಗಳನ್ನು ಸುರಕ್ಷಿತವಾಗಿ ಪೊಲೀಸರಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದರು. ದರ್ಬೆ ಸಮೀಪ ಸ್ಕೂಟರ್ ಹಾಗೂ ಕಾರು ನಡುವೆ ಸೋಮವಾರ ಸಂಜೆ ವೇಳೆ ಅಪಘಾತ ಸಂಭವಿಸಿತ್ತು. ಸ್ಕೂಟರ್ ಚಲಾಯಿಸುತ್ತಿದ್ದ ಮಹಿಳೆ, ನೆಲಕ್ಕುರುಳಿ ಗಾಯಗೊಂಡಿದ್ದು, ಆ ವೇಳೆ ಅದೇ

ಸ್ಕೂಟರ್ಕಾರು ಅಪಘಾತದಿಂದ ಮಹಿಳೆಗೆ ಗಾಯ Read More »

ಆಟೋ ರಿಕ್ಷಾ ಹಾಗೂ ಪದಾಚಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಾಯ

ಪುತ್ತೂರು : ಕಾರೊಂದು ಆಟೋ ರಿಕ್ಷಾ ಹಾಗೂ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸಹಿತ ಇಬ್ಬರು ಗಾಯಗೊಂಡ ಘಟನೆ ನೆಹರೂನಗರ ವೃತ್ತದ ಬಳಿ ಶನಿವಾರ ನಡೆದಿದೆ. ಕಾರು ಚಾಲಕ ರೋಹಿತ್ ಕುಮಾರ್ ಎಂಬವರು ತನ್ನ ಕಾರನ್ನು ಪುತ್ತೂರು ಕಡೆ ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭ ಆಟೋ ರಿಕ್ಷಾವೊಂದಕ್ಕ ಡಿಕ್ಕಿ ಹೊಡೆದು, ಪುನಃ ರಸ್ತೆ ಬದಿ ಮಗುವನ್ನು ಎತ್ತಿಕೊಂಡು ನಿಂತಿದ್ದ ಪಾದಚಾರಿ ನಾರಾಯಣ ನಾಯ್ಕ (೬೬) ಅವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾರಾಯಣ ನಾಯ್ಕ ಅವರಿಗೆ ತೊಡೆಗೆ ಗಾಯವಾಗಿದ್ದು, 

ಆಟೋ ರಿಕ್ಷಾ ಹಾಗೂ ಪದಾಚಾರಿಗೆ ಕಾರು ಡಿಕ್ಕಿ : ಇಬ್ಬರಿಗೆ ಗಾಯ Read More »

ಎಸ್‌ಡಿಎಂಸಿ, ಮುಖ್ಯ ಶಿಕ್ಷಕರ ಗಮನಕ್ಕೆ ತಾರದೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕ ; ಅಸಮಾಧಾನ ವ್ಯಕ್ತಪಡಿಸಿದ ಶಾಲಾ ಎಸ್‌ಡಿಎಂಸಿ ಹಾಗೂ ಪೋಷಕರುಎಸ್‌ಡಿಎಂಸಿ, ಮುಖ್ಯ ಶಿಕ್ಷಕರ ಗಮನಕ್ಕೆ ತಾರದೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕ ;

ಪುತ್ತೂರು : ಶಿಕ್ಷಕಿಯೋರ್ವರು ಶಾಲಾ ಮುಖ್ಯ ಶಿಕ್ಷಕರು ಹಾಗೂ ಎಸ್‌ಡಿಎಂಸಿಯವರಿಗೆ ತಿಳಿಸದೆ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಘಟನೆ ಚಿಕ್ಕಮುಡ್ನೂರು ಗ್ರಾಮದ ಬೀರ್ನಹಿತ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.ಚಿಕ್ಕಮುಡ್ನೂರು ಬೀರ್ನಹಿತ್ಲು ಶಾಲೆಯ ಮೂರನೇ ಹಾಗೂ ಒಂದನೇ ತರಗತಿ ಮಕ್ಕಳನ್ನು ಶಿಕ್ಷಕಿಯೋರ್ವರು ಶಾಲಾ ಮುಖ್ಯ ಶಿಕ್ಷಕರು ಹಾಗೂ ಎಸ್‌ಡಿಎಂಸಿಯವರಿಗೆ ತಿಳಿಸಿದೆ ಕರೆದುಕೊಂಡು ಹೋಗಿದ್ದು, ಈ ಕುರಿತು ಪೋಷಕರು ಮತ್ತು ಸಾರ್ವಜನಿಕರು ಆರೋಪಿಸಿದ್ದಾರೆ. ಶಾಲೆಯಲ್ಲಿ ಪತ್ರವೊಂದು ದೊರೆತಿದ್ದು, ಅದರಲ್ಲಿ ಪ್ರವಾಸಕ್ಕೆ ಹೋಗುವ ಸ್ಥಳಗಳನ್ನು ಉಲ್ಲೇಖಿಸಲಾಗಿದೆ. ಈ ಸಂದರ್ಭದಲ್ಲಿ ಶಾಲೆಗೆ

ಎಸ್‌ಡಿಎಂಸಿ, ಮುಖ್ಯ ಶಿಕ್ಷಕರ ಗಮನಕ್ಕೆ ತಾರದೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕ ; ಅಸಮಾಧಾನ ವ್ಯಕ್ತಪಡಿಸಿದ ಶಾಲಾ ಎಸ್‌ಡಿಎಂಸಿ ಹಾಗೂ ಪೋಷಕರುಎಸ್‌ಡಿಎಂಸಿ, ಮುಖ್ಯ ಶಿಕ್ಷಕರ ಗಮನಕ್ಕೆ ತಾರದೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕ ; Read More »

ಕಾರಿಗೆ ಡಿಕ್ಕಿಯಾದ ನಾಯಿ : 7೦ ಕಿ.ಮೀ. ಸಾಗಿದ ಕಾರಿನ ಬಂಪರಿನೊಳಗೆ ಪ್ರತ್ಯಕ್ಷವಾದ ನಾಯಿ

ಪುತ್ತೂರು : ಬಂಪರಿನೊಳಗೆ ಸಿಲುಕಿಕೊಂಡಿದ್ದ ಈ ನಾಯಿ ಸುಮಾರು 7೦ ಕಿಲೋಮೀಟರ್ ಸಾಗಿ ಯಾವುದೇ ಗಾಯಗಳಾಗದೆ ಆರಾಮವಾಗಿ ಬಂಪರ್ ಒಳಗಿನಿಂದ ಇಳಿದು ಹೋದ ಘಟನೆ ನಡೆದಿದೆ. ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿಗಳು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪುತ್ತೂರಿಗೆ ವಾಪಾಸಾಗುತ್ತಿದ್ದ ದಾರಿ ಮಧ್ಯೆ ಬಳ್ಪ ಎಂಬಲ್ಲಿ ನಾಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ತಕ್ಷಣವೇ ಸುಬ್ರಹ್ಮಣ್ಯ ಅವರು ಕಾರನ್ನು ನಿಲ್ಲಿಸಿದ್ದು, ಕಾರಿನ ಸುತ್ತಮುತ್ತ ನಾಯಿಗಾಗಿ ಹುಡುಕಾಡಿದ್ದಾರೆ. ಆದರೆ ನಾಯಿ ಅಲ್ಲಿಂದ ಎಲ್ಲಿ ಹೋಗಿದೆ ಎನ್ನುವುದನ್ನು ಊಹಿಸಲೂ

ಕಾರಿಗೆ ಡಿಕ್ಕಿಯಾದ ನಾಯಿ : 7೦ ಕಿ.ಮೀ. ಸಾಗಿದ ಕಾರಿನ ಬಂಪರಿನೊಳಗೆ ಪ್ರತ್ಯಕ್ಷವಾದ ನಾಯಿ Read More »

ಪುತ್ತೂರಿನ ಬೆಟ್ಟಂಪಾಡಿ ಕಾಲೇಜಿನ ಉಪನ್ಯಾಸಕ ಮಹೇಶ್ ಹೃದಯಾಘಾತದಿಂದ ನಿಧನ

ಪುತ್ತೂರು: ಬೆಟ್ಟಂಪಾಡಿ ಪ.ಪೂ ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಫೆ. 3ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರ್ಲಡ್ಕ ನಿವಾಸಿಯಾಗಿರುವ ಬೆಟ್ಟಂಪಾಡಿ ಪ.ಪೂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳ ಭೌತಶಾಸ್ತ್ರ ವಿಷಯದ ಸಂಯೋಜಕರಾಗಿರುವ, ಮಹೇಶ್ ಅವರಿಗೆ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆತಂದಾಗ ಆಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರ ಅಗಲುವಿಕೆಯ  ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಅವರ  ಕುಟುಂಬಕ್ಕೆ ಹಾಗೂ ಆತ್ಮೀಯರಿಗೆ ಕರುಣಿಸಲಿ .

ಪುತ್ತೂರಿನ ಬೆಟ್ಟಂಪಾಡಿ ಕಾಲೇಜಿನ ಉಪನ್ಯಾಸಕ ಮಹೇಶ್ ಹೃದಯಾಘಾತದಿಂದ ನಿಧನ Read More »

error: Content is protected !!
Scroll to Top