ಅಪರಾಧ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌, ಹೆಂಡತಿಗೆ 14 ವರ್ಷ ಜೈಲು

ಭ್ರಷ್ಟಾಚಾರ ಪ್ರಕರಣದಲ್ಲಿ ಸುದೀರ್ಘ ಕಾರಾಗೃಹ ವಾಸ ಇಸ್ಲಾಮಾಬಾದ್‌: ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ಥಾನದ ಮಾಜಿ ಪ್ರಧಾನಿ, ಮಾಜಿ ಕ್ರಿಕೆಟಿಗ ಇಮ್ರಾನ್‌ ಖಾನ್‌ಗೆ ಅಲ್ಲಿನ ನ್ಯಾಯಾಲಯ 14 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇಮ್ರಾನ್‌ ಜೊತೆಗೆ ಅವರ ಪತ್ನಿ ಬುಶ್ರಾ ಬೀಬಿ ಅವರಿಗೂ ಶಿಕ್ಷೆ ವಿಧಿಸಿದೆ. ಇಮ್ರಾನ್ ಖಾನ್ ಪತ್ನಿ ಬುಶ್ರಾ ಬೀಬಿಗೆ 7 ಲಕ್ಷ ರೂ. ಇಮ್ರಾನ್ ಖಾನ್‌ಗೆ 10 ಲಕ್ಷ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ದಂಡ ಪಾವತಿಸಲು ಸಾಧ್ಯವಾಗದಿದ್ದರೆ ಇಮ್ರಾನ್‌ ಆರು ತಿಂಗಳು ಮತ್ತು ಬುಶ್ರಾ ಮೂರು […]

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌, ಹೆಂಡತಿಗೆ 14 ವರ್ಷ ಜೈಲು Read More »

ಸೈಫ್‌ ಅಲಿ ಖಾನ್‌ ಮೇಲೆ ಹಲ್ಲೆ ಮಾಡಿದ ಆರೋಪಿ ಸೆರೆ

ಮುಂಬಯಿ : ಬಾಲಿವುಡ್‌ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಇರಿದಿದ್ದ ಆರೋಪಿಯನ್ನು ಪೊಲೀಸರು ಘಟನೆ ನಡೆದ ಸುಮಾರು 30 ತಾಸುಗಳ ಬಳಿಕ ಬಂಧಿಸಿದ್ದಾರೆ. ಆತನನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಪೊಲೀಸರು ಆರೋಪಿಯನ್ನು ಬಾಂದ್ರಾ ಪೊಲೀಸ್‌ ಠಾಣೆಗೆ ಕರೆ ತಂದು ವಿಚಾರಣೆ ನಡೆಸುತ್ತಿದ್ದಾರೆ. ದಾಳಿ ಮಾಡಿರುವುದರ ಹಿಂದಿನ ಉದ್ದೇಶ ಏನು? ಆತ ಸೈಫ್ ಮನೆ ತಲುಪಿದ್ದು ಹೇಗೆ? ಈ ದಾಳಿ ಹಿಂದೆ ಬೇರೆ ಯಾರದ್ದಾದರೂ ಕೈವಾಡ ಇದೆಯೇ

ಸೈಫ್‌ ಅಲಿ ಖಾನ್‌ ಮೇಲೆ ಹಲ್ಲೆ ಮಾಡಿದ ಆರೋಪಿ ಸೆರೆ Read More »

ಗಾಂಜಾ ಸಾಗಿಸುತ್ತಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ : ಒಂದೂವರೆ ಕೆಜಿ ತೂಕದ ಗಾಂಜಾವೊಂದನ್ನು ರಿಕ್ಷಾ ಮುಖೇನಾ ಸಾಗಿಸುತ್ತಿರುವುದನ್ನು ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮಾಲು ಸಹಿತ ಬಂಧಿಸಿದ್ದಾರೆ. 31ನೇ ನೆಕ್ಕಿಲಾಡಿಯಲ್ಲಿ ಎಸ್‌ಐ ಅವಿನಾಶ್ ಎಚ್. ಮತ್ತವರ ತಂಡ ವಾಹನ ತಪಾಸಣೆ ಮಾಡುತ್ತಿದ್ದಾಗ ಬಂಟ್ವಾಳದ ಕಡೆಯಿಂದ ಉಪ್ಪಿನಂಗಡಿಯತ್ತ ಬರುತ್ತಿದ್ದ ರಿಕ್ಷಾವನ್ನು ನಿಲ್ಲಿಸಲು ಸೂಚಿಸಿದ್ದು. ಆದರೆ ಚಾಲಕ ವಾಹನವನ್ನು ನಿಲ್ಲಿಸದೆ ಮುಂದಕ್ಕೆ ಚಲಾಯಿಸಿ ರಿಕ್ಷಾದಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಅಬ್ದುಲ್ ಸಲೀಂ (35 ವ) ಆರೋಪಿ

ಗಾಂಜಾ ಸಾಗಿಸುತ್ತಿದ್ದ ಆರೋಪಿಯ ಬಂಧನ Read More »

ಬೈಕ್‍ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬಾಲಕ | ಸ್ಥಳದಲ್ಲೆ ಮೃತ್ಯು

ಕಡಬ : ಬೈಕ್ ಸವಾರನ ನಿಯಂತ್ರಣ ತಪ್ಪಿ ಮೋರಿಗೆ ಢಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ನಡೆದಿದೆ. ಮೃತ ಬಾಲಕನನ್ನು ಪೇರಡ್ಕದ ಖಾಸಗಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಎನ್ನಲಾಗಿದೆ. ಮನೆಯಿಂದ ಶಾಲೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಬಾಲಕನನ್ನು ಕಡಬದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ  ಗಂಭೀರ

ಬೈಕ್‍ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬಾಲಕ | ಸ್ಥಳದಲ್ಲೆ ಮೃತ್ಯು Read More »

ನಟ ಸೈಫ್‌ ಅಲಿ ಖಾನ್‌ ಮೇಲೆ ಹಲ್ಲೆ : ತನಿಖೆಗೆ ದಯಾ ನಾಯಕ್‌ ಎಂಟ್ರಿ

24 ತಾಸು ಕಳೆದರೂ ನಿಗೂಢವಾಗಿ ಉಳಿದ ಪ್ರಕರಣ ಮುಂಬಯಿ : ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಅವರ ಮೇಲೆ ಅವರ ಮನೆಯೊಳಗೆ ಆಗಿರುವ ಮಾರಕ ದಾಳಿಯ ಬಗ್ಗೆ ಅನೇಕ ಅನುಮಾನಗಳು ಮೂಡಿರುವಂತೆಯೇ ಈ ಪ್ರಕರಣದ ತನಿಖೆಗೆ ಮುಂಬಯಿಯ ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ಕನ್ನಡಿಗ ದಯಾ ನಾಯಕ್‌ ಎಂಟ್ರಿಯಾಗಿದ್ದಾರೆ. ನಟನ ಮೇಲಾಗಿರುವ ದಾಳಿಯ ತನಿಖೆಗೆ ಏಳು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಈ ಪೈಕಿ ಒಂದು ತಂಡದ ನೇತೃತ್ವ ದಯಾ ನಾಯಕ್‌ಗೆ ನೀಡಲಾಗಿದೆ. ಗುರುವಾರ ನಸುಕಿನ 2.30ರ ವೇಳೆಗೆ ವ್ಯಕ್ತಿಯೊಬ್ಬ

ನಟ ಸೈಫ್‌ ಅಲಿ ಖಾನ್‌ ಮೇಲೆ ಹಲ್ಲೆ : ತನಿಖೆಗೆ ದಯಾ ನಾಯಕ್‌ ಎಂಟ್ರಿ Read More »

ಡಿಜಿಟಲ್‌ ಅರೆಸ್ಟ್‌ ಆಗಿದ್ದ ವೃದ್ಧೆಯ ಕೋಟಿಗಟ್ಟಲೆ ಹಣ ಉಳಿಸಿದ ಬ್ಯಾಂಕ್‌ ಮ್ಯಾನೇಜರ್‌

ಮಂಗಳೂರಿನ ಶಾಖಾ ವ್ಯವಸ್ಥಾಪಕಿಯ ಕಾರ್ಯಕ್ಕೆ ಮೆಚ್ಚುಗೆ ಮಂಗಳೂರು: ಡಿಜಿಟಲ್‌ ಅರೆಸ್ಟ್‌ ಆಗಿದ್ದ ವೃದ್ಧೆಯೊಬ್ಬರ ಕೋಟಿಗಟ್ಟಲೆ ಹಣ ಮಂಗಳೂರಿನ ಬ್ಯಾಂಕ್‌ ಮ್ಯಾನೇಜರ್‌ ಒಬ್ಬರ ಸಮಯ ಪ್ರಜ್ಞೆಯಿಂದಾಗಿ ಉಳಿದಿದೆ. ಸೈಬರ್‌ ವಂಚಕರ ಬಲೆಗೆ ಸಿಲುಕಿದ್ದ ವೃದ್ಧೆಯನ್ನು ಎಚ್‌ಡಿಎಫ್‌ಸಿ ಬ್ಯಾಂಕಿನ ಕಂಕನಾಡಿ ಶಾಖಾ ವ್ಯವಸ್ಥಾಪಕರು ಸ್ವಲ್ಪದರಲ್ಲೇ ಬಚಾವ್‌ ಮಾಡಿದ್ದಾರೆ. ವೃದ್ಧೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿದ್ದ ಸೈಬರ್‌ ಖದೀಮರು ನಿಮ್ಮ ಡೆಬಿಟ್‌ ಕಾರ್ಡ್‌ ಮೂಲಕ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ ಎಂದು ಬೆದರಿಸಿದ್ದರು. ಇದನ್ನು ನಂಬಿದ ವೃದ್ಧೆ ಬ್ಯಾಂಕ್‌ಗೆ ಧಾವಿಸಿ ಠೇವಣಿ ಇರಿಸಿದ್ದ ದೊಡ್ಡ

ಡಿಜಿಟಲ್‌ ಅರೆಸ್ಟ್‌ ಆಗಿದ್ದ ವೃದ್ಧೆಯ ಕೋಟಿಗಟ್ಟಲೆ ಹಣ ಉಳಿಸಿದ ಬ್ಯಾಂಕ್‌ ಮ್ಯಾನೇಜರ್‌ Read More »

ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ದೋಚಿದ ಕಳ್ಳರು| ಪ್ರಕರಣ ದಾಖಲು

ಕಡಬ :  ಮನೆಯೊಳಗೆ ಯಾರು ಇರದಾಗ ನುಗ್ಗಿದ ಕಳ್ಳರು ಚಿನ್ನಾಭರಣಗಳ ಜೊತೆಗೆ ನಗದು ಕಳವು ಮಾಡಿದ ಘಟನೆ ನೆಕ್ಕಿಲಾಡಿ ಗ್ರಾಮ ಕಡಬ ತಾಲೂಕು ಮರ್ಧಾಳ ಎಂಬಲ್ಲಿ ನಡೆದಿದೆ. ಈ ಘಟನೆ ನೆಕ್ಕಿಲಾಡಿ ಗ್ರಾಮ ಕಡಬ ತಾಲೂಕು ಮರ್ಧಾಳ ಕುರಿಯ ಕೋಸ್ ಜೇಮ್ಸ್ ಎಂಬವರ ಮನೆಯಲ್ಲಿ  ನಡೆದಿದೆ. ಕೋಸ್ ಜೇಮ್ಸ್ ದೂರಿನ ಪ್ರಕಾರ ಜ. 12 ರಂದು ಪತ್ನಿ ಹಾಗೂ ಮಗನೊಂದಿಗೆ ಪ್ರಾರ್ಥನೆ ಮಾಡಲು ಬೆಳಿಗ್ಗೆ ಮನೆಗೆ ಬೀಗ ಹಾಕಿ ಹೋಗಿದ್ದರಿಂದ ಪ್ರಾರ್ಥನೆ ಮುಗಿಸಿ ಸಾಯಂಕಾಲ ಅವರ ಮಗ

ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ದೋಚಿದ ಕಳ್ಳರು| ಪ್ರಕರಣ ದಾಖಲು Read More »

ಸೈಫ್‌ ಅಲಿ ಖಾನ್‌ಗೆ ಸರ್ಜರಿ : ಪ್ರಾಣಾಪಾಯದಿಂದ ಪಾರು

ಆರು ಕಡೆ ಇರಿದು ಗಾಯಗೊಳಿಸಿದ್ದ ದರೋಡೆಕೋರರು ಮುಂಬಯಿ : ಇಂದು ನಸುಕಿನ ಹೊತ್ತು ದರೋಡೆಕೋರರಿಂದ ಇರಿತಕ್ಕೊಳಗಾಗಿದ್ದ ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಅವರಿಗೆ ನಗರದ ಲೀಲಾವತಿ ಆಸ್ಪತ್ರೆಯಲ್ಲಿ ಸರ್ಜರಿ ಮಾಡಲಾಗಿದೆ. ಈ ವೇಳೆ ಸೈಫ್‌ ಮೈಮೇಲಾದ ಗಾಯದಲ್ಲಿ ಚಾಕುವಿನ ತುಂಡೊಂದು ಸಿಕ್ಕಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸವೆ.ಸೈಫ್‌ಗೆ ಆರು ಕಡೆ ಇರಿಯಲಾಗಿತ್ತು. ಕೂಡಲೇ ಆಸ್ಪತ್ರೆಗೆ ಕರೆತಂದ ಕಾರಣ ಅಪಾಯದಿಂದ ಪಾರಾಗಿದ್ದಾರೆ. ಸುಮಾರು ಮೂರು ತಾಸು ಶಸ್ತ್ರಚಿಕಿತ್ಸೆ ಮಾಡಿದ ಬಳಿಕ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ. ಸದ್ಯ ಅವರ

ಸೈಫ್‌ ಅಲಿ ಖಾನ್‌ಗೆ ಸರ್ಜರಿ : ಪ್ರಾಣಾಪಾಯದಿಂದ ಪಾರು Read More »

6.80 ಕೋ.ರೂ. ಮೌಲ್ಯದ ಡ್ರಗ್ಸ್‌ ನಾಶ ಮಾಡಿದ ಮಂಗಳೂರು ಪೊಲೀಸರು

ಮಂಗಳೂರು: ಮಂಗಳೂರು ಪೊಲೀಸರು ಕಳೆದ ವರ್ಷ ನಗರ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡ ಸುಮಾರು 6.80 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ನಾಶ ಮಾಡಿದ್ದಾರೆ. ಮೂಲ್ಕಿ ಸಮೀಪದ ಕೈಗಾರಿಕಾ ಪ್ರದೇಶದಲ್ಲಿ ಮಾದಕ ವಸ್ತುಗಳನ್ನು ನಿನ್ನೆ ನಾಶ ಮಾಡಲಾಗಿದೆ. ನ್ಯಾಯಾಲಯದ ಅನುಮತಿಯೊಂದಿಗೆ 2024 ಮತ್ತು 2023ರಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಲಾಗಿದೆ. ಇದು ಪ್ರತಿ ವರ್ಷದ ಪ್ರಕ್ರಿಯೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ. 37 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಲಾಗಿದೆ. ಸುಮಾರು

6.80 ಕೋ.ರೂ. ಮೌಲ್ಯದ ಡ್ರಗ್ಸ್‌ ನಾಶ ಮಾಡಿದ ಮಂಗಳೂರು ಪೊಲೀಸರು Read More »

ನಟ ಸೈಫ್‌ ಅಲಿ ಖಾನ್‌ ಮೇಲೆ ಮಾರಕಾಸ್ತ್ರದಿಂದ ದಾಳಿ

ದರೋಡೆ ಮಾಡಲು ಮನೆಗೆ ನುಗ್ಗಿದವರಿಂದ ಚಾಕು ಇರಿತ ಮುಂಬಯಿ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ನಿನ್ನೆ ರಾತ್ರಿ ಮಾರಕಾಸ್ತ್ರದಿಂದ ದಾಳಿ ಮಾಡಲಾಗಿದೆ. ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಗಾಯಗೊಳಿಸಿದ್ದು, ನಟನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಡರಾತ್ರಿ 2.30ರ ವೇಳೆಗೆ ಈ ಘಟನೆ ನಡೆದಿದೆ. ದರೋಡೆಕೋರರು ಅವರ ಮನೆಗೆ ಕನ್ನ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಸೈಫ್ ಅಲಿ ಖಾನ್ ಅವರು ತಡೆಯಲು ಪ್ರಯತ್ನಿಸಿದ್ದಾರೆ. ಆಗ ಅವರಿಗೆ ಗಾಯ ಆಗಿದೆ. ಅವರನ್ನು ಆಸ್ಪತ್ರೆಗೆ ದಾಖಲು

ನಟ ಸೈಫ್‌ ಅಲಿ ಖಾನ್‌ ಮೇಲೆ ಮಾರಕಾಸ್ತ್ರದಿಂದ ದಾಳಿ Read More »

error: Content is protected !!
Scroll to Top