ಹೋಳಿ ನೆಪದಲ್ಲಿ ವಿಕೃತಿ : ವಿದ್ಯಾರ್ಥಿನಿಯರ ಮೇಲೆ ರಾಸಾಯನಿಕ ಮಿಶ್ರಿತ ಬಣ್ಣ ಎರಚಿದ ದುಷ್ಕರ್ಮಿಗಳು
7 ವಿದ್ಯಾರ್ಥಿನಿಯರು ಅಸ್ವಸ್ಥ; ನಾಲ್ಕು ಮಂದಿ ಗಂಭೀರ ಬೆಂಗಳೂರು: ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶುಕ್ರವಾರ ಹೋಳಿ ಆಚರಿಸುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ರಾಸಾಯನಿಕ ಮಿಶ್ರಿತ ಬಣ್ಣವನ್ನು ಎರಚಿದ್ದರಿಂದ ಏಳು ಶಾಲಾ ವಿದ್ಯಾರ್ಥಿನಿಯರು ಗಂಭೀರವಾಗಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಘಟನೆ ನಡೆದಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಉಸಿರಾಟದ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್)ಗೆ ಸ್ಥಳಾಂತರಿಸಲಾಗಿದೆ. ಉಳಿದ ಬಾಲಕಿಯರು ಲಕ್ಷ್ಮೇಶ್ವರದ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ […]
ಹೋಳಿ ನೆಪದಲ್ಲಿ ವಿಕೃತಿ : ವಿದ್ಯಾರ್ಥಿನಿಯರ ಮೇಲೆ ರಾಸಾಯನಿಕ ಮಿಶ್ರಿತ ಬಣ್ಣ ಎರಚಿದ ದುಷ್ಕರ್ಮಿಗಳು Read More »









