ಕುಖ್ಯಾತ ಮನೆಗಳ್ಳನ ಬಂಧನ; 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಪುತ್ತೂರು, ಶಿವಮೊಗ್ಗದಲ್ಲೂ ಕಳ್ಳತನ ಮಾಡಿದ್ದ ಆರೋಪಿ ಉಡುಪಿ : ಬ್ರಹ್ಮಾವರ ಮತ್ತು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಮನೆಗಳೀಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಕಳ್ಳನನ್ನು ಕೊನೆಗೂ ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಡೂರು ತಂತ್ರಾಡಿ ನಿವಾಸಿ ವಿಜಯ್ ಕುಮಾರ್ ಶೆಟ್ಟಿ (28) ಎಂದು ಗುರುತಿಸಲಾಗಿದೆ.ಬ್ರಹ್ಮಾವರ ವೃತ್ತದ ಬ್ರಹ್ಮಾವರ ಹಾಗೂ ಕೋಟ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಹಲವು ಮನೆಗಳಲ್ಲಿ ಕಳ್ಳತನ ನಡೆದು ಜನರು ಆತಂಕದಲ್ಲಿದ್ದರು. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ […]
ಕುಖ್ಯಾತ ಮನೆಗಳ್ಳನ ಬಂಧನ; 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ Read More »