ಪಿಯುಸಿ ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕೈ ಕಾರ್ಯಕರ್ತೆ ಸೆರೆ
ಖರ್ಗೆ ಕುಟುಂಬದ ಒಡೆತನದ ಕಾಲೇಜಿನಲ್ಲಿ ನಡೆದ ಅಕ್ರಮ ಬೆಂಗಳೂರು: ಕಲಬುರಗಿ ಜಿಲ್ಲೆಯ ಖರ್ಗೆ ಕುಟುಂಬದ ಒಡೆತನದ ಮಿಲಿಂದ್ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿನಿಯ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆಯನ್ನು ಬಂಧಿಸಲಾಗಿದೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಮಾ.5ರಂದು ರಾಜ್ಯಶಾಸ್ತ್ರ ಪರೀಕ್ಷೆ ವೇಳೆ ಕಲಬುರಗಿ ನಗರದ ಮಿಲಿಂದ್ ಕಾಲೇಜ್ನಲ್ಲಿ ಅಕ್ರಮ ನಡೆದಿದೆ. ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಎಂಬಾಕೆ ಪರೀಕ್ಷೆ ಬರೆದಿದ್ದಾಳೆ. ದಲಿತ ಸೇನೆ ಕಾರ್ಯಕರ್ತರು ಕಾಲೇಜಿಗೆ […]
ಪಿಯುಸಿ ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕೈ ಕಾರ್ಯಕರ್ತೆ ಸೆರೆ Read More »