ಮನೆ ಯಜಮಾನನಿಗೆ ಹಲ್ಲೆ : ಗೂಗಲ್ ಪೇ ಮೂಲಕ ಹಣ ವರ್ಗಾವಣೆ
ಬೆಳ್ತಂಗಡಿ : ಪಡಂಗಡಿಯಲ್ಲಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಕದ್ದು ಪರಾರಿಯಾದ ಘಟನೆ ಮಾ. 30 ರಂದು ಸಂಭವಿಸಿದೆ.ಪಡಂಗಡಿ ಗ್ರಾಮದ ಜಾನೆಬೈಲು ಪುತ್ಯೆ ಮನೆ ಎಂಬಲ್ಲಿ ಮನೆ ಯಜಮಾನ ಜುವಾಮ್ ಗೋವಿಯಸ್ (64) ಅವರಿಗೆ ಹಲ್ಲೆ ನಡೆಸಿದ್ದಾರೆ. ಪರಿಚಿತರಾದ ರಿಯಾಜ್ ಮತ್ತು ಫೈಝಲ್ ಎಂಬವರೇ ಹಣ ಎಗರಿಸಿದ ಆರೋಪಿಗಳು. ಜುವಾಮ್ ಗೋವಿಯಸ್ ಅವರು ತನ್ನ ಮಗನೊಂದಿಗೆ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಮನೆಯಲ್ಲಿ ಈ ಹಿಂದೆ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ […]
ಮನೆ ಯಜಮಾನನಿಗೆ ಹಲ್ಲೆ : ಗೂಗಲ್ ಪೇ ಮೂಲಕ ಹಣ ವರ್ಗಾವಣೆ Read More »