ಪೊಲೀಸರ ಸಮಯ ಪ್ರಜ್ಞೆ : ಆತ್ಮಹತ್ಯೆಗೆ ಬಲಿಯಾಗುತ್ತಿದ್ದ ಯುವಕ ಬಚಾವ್
ದೆಹಲಿ : ಈಶಾನ್ಯ ದೆಹಲಿಯ ನಂದ್ ನಾಗ್ರಿ ಪ್ರದೇಶದಲ್ಲಿ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡುವ ಮೂಲಕ ಆತ್ಮಹತ್ಯೆಗೆ ಯತ್ನಿಸುತ್ತಿದ್ದ 25 ವರ್ಷದ ಯುವಕನನ್ನು ಪೊಲೀಸರು ಸಮಯ ಪ್ರಜ್ಞೆ ಮೆರೆಯುವ ಮೂಲಕ ಆತನ ಜೀವ ಉಳಿಸಿರುವ ಘಟನೆ ದೆಹಲಿಯಲ್ಲಿ ವರದಿಯಾಗಿದೆ. ಫೇಸ್ಬುಕ್ನಲ್ಲಿ ಲೈವ್ ಸ್ಟ್ರೀಮ್ ಮಾಡಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ಮಾಹಿತಿ ಪಡೆದು ತಕ್ಷಣ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರಮ ಕೈಗೊಂಡು ಪ್ರಾಣ ಉಳಿಸಿದ್ದಾರೆ. ಸೋಮವಾರ ರಾತ್ರಿ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿತು. ಸಂತ್ರಸ್ತನ ಫೇಸ್ಬುಕ್ […]
ಪೊಲೀಸರ ಸಮಯ ಪ್ರಜ್ಞೆ : ಆತ್ಮಹತ್ಯೆಗೆ ಬಲಿಯಾಗುತ್ತಿದ್ದ ಯುವಕ ಬಚಾವ್ Read More »