ಗುಂಡ್ಯದಲ್ಲಿ ಅರಣ್ಯ ಇಲಾಖೆ ನರ್ಸರಿಯನ್ನು ಪುಡಿಮಾಡಿದ ಕಾಡಾನೆಗಳು
ಪುತ್ತೂರು: ಹಂತಕ ಕಾಡಾನೆಯನ್ನು ಸೆರೆ ಹಿಡಿದ ಬಳಿಕ, ಉಪಟಳ ನೀಡುವ ಉಳಿದ ಆನೆಗಳ ಪತ್ತೆ ಕಾರ್ಯವನ್ನು ಅರಣ್ಯ ಇಲಾಖೆ ಮುಂದುವರಿಸಿದೆ. ಗುಂಡ್ಯ ಭಾಗದಲ್ಲಿ ಅರಣ್ಯ ಇಲಾಖೆ ನರ್ಸರಿಗಳನ್ನು ಕಾಡಾನೆಗಳು ಹಾಳು ಗೆಡವಿದೆ ಎನ್ನುವ ಮಾಹಿತಿ ಲಭಿಸಿದ್ದು, ಕಾರ್ಯಾಚರಣೆಯನ್ನು ಆ ಭಾಗಕ್ಕೆ ಕೇಂದ್ರಿಕರಿಸಲಾಗಿದೆ. ಮೊದಲಿಗೆ ಆನೆಗಳ ಪತ್ತೆ ಕಾರ್ಯ ನಡೆದ ಬಳಿಕವಷ್ಟೇ ಅವುಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯಲಿದೆ ಎಂದು ತಿಳಿದುಬಂದಿದೆ. ಒಟ್ಟು 5 ಆನೆಗಳ ಪೈಕಿ ಅಭಿಮನ್ಯು ಹಾಗೂ ಇನ್ನೊಂದು ಆನೆಯನ್ನು ಸೆರೆ ಹಿಡಿದ ಕಾಡಾನೆಯ ಜೊತೆ […]
ಗುಂಡ್ಯದಲ್ಲಿ ಅರಣ್ಯ ಇಲಾಖೆ ನರ್ಸರಿಯನ್ನು ಪುಡಿಮಾಡಿದ ಕಾಡಾನೆಗಳು Read More »