ಅಪರಾಧ

6.7 ಕೆಜಿ ಗಾಂಜಾ ವಶ: ಆರೋಪಿ ಬಂಧನ

ಮುಂಬಯಿಯಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪಿ ಮಂಗಳೂರು: ಡ್ರಗ್ಸ್ ಮುಕ್ತ ಮಂಗಳೂ ಮಾಡಲು ದಿಟ್ಟ ಕಾರ್ಯಾಚರಣೆ ನಡೆಸುತ್ತುರುವ ಪೊಲೀಸರು ಮಾದಕ ವಸ್ತು ಸಾಗಾಟದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು, 6.7 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಂಗಳೂರು ಬಳಿಯ ಮೂಲ್ಕಿ ಬಪ್ಪನಾಡುವಿನಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಅಖಿಲೇಶ್ (30) ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ವಿದ್ಯಾರ್ಥಿಗಳು ಸೇರಿದಂತೆ ಜನರಿಗೆ ಮಾರಾಟ ಮಾಡುವ ಉದ್ದೇಶದಿಂದ ಅಖಿಲೇಶ್ ಮುಂಬಯಿಯಿಂದ ಮಂಗಳೂರಿಗೆ ಗಾಂಜಾ ತರಿಸಿಕೊಂಡಿದ್ದ ಎಂದು ಪೊಲೀಸರು […]

6.7 ಕೆಜಿ ಗಾಂಜಾ ವಶ: ಆರೋಪಿ ಬಂಧನ Read More »

ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬಂಟ್ವಾಳ ಪೊಲೀಸರು ಮುಂಬೈಯಲ್ಲಿ ಬಂಧಿಸಿದ ಘಟನೆ ನಡೆದಿದೆ. ಆರ್ಯಪು ಗ್ರಾಮದ ಸಂಪ್ಯ ನಿವಾಸಿ ಅಬ್ದುಲ್ ಅಜೀಜ್ ಬಂಧಿತ ಆರೋಪಿ ಬಂಟ್ವಾಳ ಉಪವಿಭಾಗದ ಪೋಲಿಸ್ ಉಪಾಧಿಕ್ಷಕ ವಿಜಯಪ್ರಸಾದ ಅವರ ಮಾರ್ಗದರ್ಶನಲ್ಲಿ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಹಾಗೂ ಪೊಲೀಸ್ ಉಪ ನಿರೀಕ್ಷಕರಾದ ರಾಮಕೃಷ್ಣ ಕಲೈ ಮಾರ್, ದುರ್ಗಪ್ಪ, ಗೋಪಾಲ ನೇತೃತ್ವದಲ್ಲಿ ಸಿಬ್ಬಂದಿಗಳಾದ ASI ಸುಜು ಹಾಗೂ HC ಜಗದೀಶ್ ರವರು ಮಾಹಿತಿ ಸಂಗ್ರಹಿಸಿ ಮಹಾರಾಷ್ಟ್ರ ರಾಜ್ಯದ ಮುಂಬಯಿ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ಆರೋಪಿ ಅಬ್ದುಲ್

ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಮುಂಜಾನೆ ಜೈಲಿನಿಂದ ಬಿಡುಗಡೆಯಾದ ಅಲ್ಲು ಅರ್ಜುನ್‌

ತೆಲಂಗಾಣ ಸರಕಾರದ ಮೇಲೆ ತಿರುಗಿದ ಅಭಿಮಾನಿಗಳ ಆಕ್ರೋಶ ಹೈದರಾಬಾದ್‌ : ಪುಷ್ಪ-2 ಸೂಪರ್‌ ಹಿಟ್‌ ಚಿತ್ರದ ಪ್ರೀಮಿಯರ್‌ ಶೋ ವೇಳೆ ಹೈದರಾಬಾದ್​ನ ಸಂಧ್ಯಾ ಥಿಯೇಟರ್​ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಮಧ್ಯಾಹ್ನ ಬಂಧನಕ್ಕೊಳಗಾಗಿದ್ದ ಜನಪ್ರಿಯ ಹೀರೊ ಅಲ್ಲು ಅರ್ಜುನ್‌ ಒಂದು ರಾತ್ರಿಯನ್ನಿಡೀ ಜೈಲಿನಲ್ಲಿ ಕಳೆದು ಇಂದು ಮುಂಜಾನೆ ಬಿಡುಗಡೆಯಾಗಿದ್ದಾರೆ. ಕೆಳಹಂತದ ಕೋರ್ಟ್​ ಅವರಿಗೆ 14 ದಿನ ನ್ಯಾಯಂಗ ಬಂಧನ ವಿಧಿಸಿದರೂ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಆದರೆ ಕೋರ್ಟ್ ತೀರ್ಪಿನ ಪ್ರತಿ ಜೈಲು

ಮುಂಜಾನೆ ಜೈಲಿನಿಂದ ಬಿಡುಗಡೆಯಾದ ಅಲ್ಲು ಅರ್ಜುನ್‌ Read More »

ಕೌಕ್ರಾಡಿಯ ದಲಿತೆ ವೃದ್ಧೆ ರಾಧಮ್ಮ ಮನೆ ದ್ವಂಸ ಪ್ರಕರಣ | ದಲಿತ, ರೈತ ಕಾರ್ಮಿಕ ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಪುತ್ತೂರು: ಕೌಕ್ರಾಡಿ ಗ್ರಾಮದ ವೃದ್ಧೆ ದಲಿತೆ ರಾಧಮ್ಮ ಅವರ ಮನೆಯನ್ನು ಕಾನೂನು ಬಾಹಿರವಾಗಿ, ಆದೇಶರಹಿತವಾಗಿ ದ್ವಂಸ ಮಾಡಿದ ಕಡಬ ತಹಸೀಲ್ದಾರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಅಮಾನತು ಮಾಡಬೇಕು ಹಾಗೂ ಸುಳ್ಳು ಕೇಸು ದಾಖಲಿಸಿದ ವಿಎ ಅವರನ್ನು ಉಚ್ಛಾಟಿಸುವಂತೆ ಒತ್ತಾಯಿಸಿ ದಲಿತ, ರೈತ ಕಾರ್ಮಿಕ ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ಕಿಲ್ಲೇ ಮೈದಾನದ ಬಳಿ ಇರುವ ಅಮರ್ ಜವಾನ್ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಸಿಪಿಎಂ ಮುಖಂಡ ಬಿ.ಎಂ.ಭಟ್‍ ಮಾತನಾಡಿ, ರಾಜ್ಯ ರೈತ ಸಂಘದ

ಕೌಕ್ರಾಡಿಯ ದಲಿತೆ ವೃದ್ಧೆ ರಾಧಮ್ಮ ಮನೆ ದ್ವಂಸ ಪ್ರಕರಣ | ದಲಿತ, ರೈತ ಕಾರ್ಮಿಕ ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ Read More »

ಪುಷ್ಪ ಚಿತ್ರದ ಚಿತ್ರದ ಹೀರೊ ಅಲ್ಲು ಅರ್ಜುನ್‌ ಬಂಧನ

ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿ ಬೆಡ್‌ರೂಮ್‌ನಿಂದಲೇ ಎತ್ತಾಕಿಕೊಂಡು ಹೋದ ಪೊಲೀಸರು ಹೈದರಾಬಾದ್‌ : ಪುಷ್ಪ-2 ಸಿನೆಮಾದ ಪ್ರಿಂಇಯರ್‌ ಶೋ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದ ಹೀರೊ ಅಲ್ಲು ಅರ್ಜುನ್ ಅವರನ್ನು ತೆಲಂಗಾಣದ ಚೀಕಟಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಂಭವಿಸಿದ ನೂಕುನುಗ್ಗಲು ಮತ್ತು ಕಾಲ್ತುಳಿತದಲ್ಲಿ ಓರ್ವ ಮಹಿಳೆ ಸಾವಿಗೀಡಾಗಿ ಅವರ

ಪುಷ್ಪ ಚಿತ್ರದ ಚಿತ್ರದ ಹೀರೊ ಅಲ್ಲು ಅರ್ಜುನ್‌ ಬಂಧನ Read More »

ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ | 1 ಹಾಗೂ 2ನೇ ಆರೋಪಿ ಜಾಮೀನು ಅರ್ಜಿ ತಿರಸ್ಕೃತ

ಪುತ್ತೂರು : ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 1 ಮತ್ತು 2ನೇ ಆರೋಪಿಗಳಾದ ಚೇತನ್ ಹಾಗೂ ಮನೀಷ್ ಅವರ ಅರ್ಜಿಯನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ತಿರಸ್ಕೃತಗೊಂಡಿದೆ. ಜಾಮೀನಿಗೆ ಅರ್ಜಿ ಸಲ್ಲಿಸಿದ್ದರಿಂದ ಸುದೀರ್ಘ ಪ್ರತಿವಾದ ನಡೆದು ಇದೀಗ ಮಾನ್ಯ ನ್ಯಾಯಾಲಯ ಜಾಮೀನು ನಿರಾಕರಣೆ ಮಾಡಿ ಅರ್ಜಿಯನ್ನು ತಿರಸ್ಕೃತಗೊಳಿಸಿದೆ. ನ. 6ರಂದು ತಡರಾತ್ರಿ ಪುತ್ತೂರಿನ ನೆಹರೂನಗರದಲ್ಲಿ ಅಕ್ಷಯ್ ಕಲ್ಲೇಗ ಅವರ ಹತ್ಯೆಯಾಗಿತ್ತು. ದೂರುದಾರರ ಪರ ವಿಶೇಷ ಸರ್ಕಾರಿ

ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ | 1 ಹಾಗೂ 2ನೇ ಆರೋಪಿ ಜಾಮೀನು ಅರ್ಜಿ ತಿರಸ್ಕೃತ Read More »

ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ : 7 ರೋಗಿಗಳು ಸಾವು

ಚೆನ್ನೈ: ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 7 ರೋಗಿಗಳು ಮೃತಪಟ್ಟಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಗುರುವಾರ ರಾತ್ರಿ ಘಟನೆ ಸಂಭವಿಸಿದೆ. ಸ್ಥಳೀಯ ಅಧಿಕಾರಿಗಳ ಪ್ರಕಾರ ಮೃತರಲ್ಲಿ ಒಂದು ಮಗು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ. ನೆಲ ಮಹಡಿಯ ರಿಸೆಪ್ಷನ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಕ್ಷಣಮಾತ್ರದಲ್ಲಿ ಇಡೀ ಆಸ್ಪತ್ರೆಯನ್ನು ವ್ಯಾಪಿಸಿದೆ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದೆಂದು ಶಂಕಿಸಲಾಗಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಮತ್ತು ರಕ್ಷಣಾ

ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ : 7 ರೋಗಿಗಳು ಸಾವು Read More »

ಸರಕಾರಿ ಆಸ್ಪತ್ರೆ ವೈದ್ಯೆಯ ವೀಡಿಯೋ ವೈರಲ್ | ಹಿರಿಯ ವೈದ್ಯಾಧಿಕಾರಿಯಿಂದ ಠಾಣೆಗೆ ದೂರು

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯೆಯೊಬ್ಬರ ಕರ್ತವ್ಯಕ್ಕೆ ತೊಂದರೆ ನೀಡಿ ವಿಡಿಯೋ ಮಾಡಿ ಶೇರ್ ಮಾಡಿದ ವ್ಯಕ್ತಿಗಳ ವಿರುದ್ಧ ಸರಕಾರಿ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆಗೆ ಬಂದಿದ್ದ ಮೃತದೇಹ ವನ್ನು ವಿಳಂಭವಾಗಿ ಮರಣೋತ್ತರ ಪರೀಕ್ಷೆಗೆ ವೈದ್ಯರು ಬಂದಿದ್ದಾರೆ ಎಂದು ಆರೋಪಿಸಿ ಮೃತರ ಸಂಬಂಧಿಕರು ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯೆಯೋರ್ವರನ್ನು ತರಾಟೆಗೆ ತಗೆದು ಅದನ್ನು ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು ಈ ಬಗ್ಗೆ

ಸರಕಾರಿ ಆಸ್ಪತ್ರೆ ವೈದ್ಯೆಯ ವೀಡಿಯೋ ವೈರಲ್ | ಹಿರಿಯ ವೈದ್ಯಾಧಿಕಾರಿಯಿಂದ ಠಾಣೆಗೆ ದೂರು Read More »

ಹಿಂದೂ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರವೆಸಗಿ ವಿದೇಶಕ್ಕೆ ಪರಾರಿಯಾದ ಮೊಹಮ್ಮದ್ ಶಫೀನ್ | ವಿದೇಶಕ್ಕೆ ಪರಾರಿಯಾದ ಅತ್ಯಚಾರಿ ವಿರುದ್ಧ ಲುಕ್‌ಔಟ್‌ ನೋಟಿಸ್‌ ಜಾರಿ

ಮಂಗಳೂರು : ಹಿಂದೂ ಯುವತಿಯೊಬ್ಬಳಿಗೆ ಸಹಾಯ ಮಾಡುವ ನೆಪದಲ್ಲಿ ಬಂದು ಅನ್ಯಕೋಮಿನ ಕಾಮುಕನೊಬ್ಬ  ಆಕೆಗೆ ಅಮಲು ಪದಾರ್ಥ ನೀಡಿ ಅತ್ಯಾಚಾರಗೈದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅತ್ಯಾಚಾರದ ಬಗ್ಗೆ ಯುವತಿ ಠಾಣೆಗೆ ದೂರು ನೀಡಿದ ಬಳಿಕ ಕಾಮುಕ ಮೊಹಮ್ಮದ್ ಶಫೀನ್ ವಿದೇಶಕ್ಕೆ ಪರಾರಿಯಾಗಿದ್ದಾನೆ,ಇದೀಗ ಆರೋಪಿಯ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದೆ. ಈ ಪ್ರಕರಣದ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಇಂಟ್ರೆಸ್ಟಿಂಗ್ ಮಾಹಿತಿ ನೀಡಿದ್ದಾರೆ.. ಜು.21ರಂದು ಕೆಟ್ಟು ಹೋದ ಕಾರು ಸರಿಪಡಿಸುವಂತೆ ಯವತಿಯೊಬ್ಬಳು ಶಫೀನ್ ಸಹಾಯ ಕೇಳಿದ್ದಾಳೆ.

ಹಿಂದೂ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರವೆಸಗಿ ವಿದೇಶಕ್ಕೆ ಪರಾರಿಯಾದ ಮೊಹಮ್ಮದ್ ಶಫೀನ್ | ವಿದೇಶಕ್ಕೆ ಪರಾರಿಯಾದ ಅತ್ಯಚಾರಿ ವಿರುದ್ಧ ಲುಕ್‌ಔಟ್‌ ನೋಟಿಸ್‌ ಜಾರಿ Read More »

ಮಂಗಳೂರು: ಮಸೀದಿ ಧ್ವನಿವರ್ಧಕವನ್ನು 7 ಗಂಟೆಗೇ ಬಂದ್‌ ಮಾಡಿಸಿದ ಪೊಲೀಸರು

ಧಾರ್ಮಿಕ ಕಾರ್ಯಕ್ರಮಕ್ಕೆ ಪೊಲೀಸರಿಂದ ಅಡ್ಡಿ ಎಂದು ಮುಖಂಡರ ಆಕ್ರೋಶ ಮಂಗಳೂರು : ಉಳ್ಳಾಲ ಸಮೀಪದ ಪೆರಿಬೈಲ್ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮವೊಂದು ನಡೆಯುತ್ತಿದ್ದ ವೇಳೆ ಪೊಲೀಸರು ಮೈಕ್ ಬಂದ್ ಮಾಡಿಸಿದ ಆರೋಪ ಕೇಳಿಬಂದಿದೆ. ಅನುಮತಿ ಇರುವ ಸಮಯದಲ್ಲೇ ಮೈಕ್ ಬಳಸಿದ್ದರೂ ಪೊಲೀಸರು ತಡೆದಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡಲಿದ್ದೇವೆ ಎಂದು ಮಸೀದಿ ಆಡಳಿತ ಹೇಳಿದೆ. ಪೆರಿಬೈಲ್ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿತ್ತು. ಸಂಜೆ 7 ಗಂಟೆ ವೇಳೆಗೆ ಮಸೀದಿಯಲ್ಲಿ ಧ್ವನಿವರ್ಧಕ ಬಳಸಲಾಗಿತ್ತು. ಇದೇ ವೇಳೆ ಅನುಮಾನಾಸ್ಪದ ಚಟುವಟಿಕೆ

ಮಂಗಳೂರು: ಮಸೀದಿ ಧ್ವನಿವರ್ಧಕವನ್ನು 7 ಗಂಟೆಗೇ ಬಂದ್‌ ಮಾಡಿಸಿದ ಪೊಲೀಸರು Read More »

error: Content is protected !!
Scroll to Top