ಅಪರಾಧ

ಮುರುಡೇಶ್ವರ ದುರಂತ : 7 ಶಿಕ್ಷಕರು ಪೊಲೀಸ್‌ ವಶಕ್ಕೆ

ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಪ್ರಕರಣ ಕಾರವಾರ: ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಆಟವಾಡುವಾಗ ನೀರು ಪಾಲಾಗಿ ಸಾವನ್ನಪ್ಪಿದ್ದು, ಬಳಿಕ ಉತ್ತರ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಬೀಚ್‌ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಶಿಕ್ಷಕರ ವಿರುದ್ಧ ನಾಲ್ವರು ವಿದ್ಯಾರ್ಥಿನಿಯರ ಸಾವಿಗೆ ಕಾರಣ, ನಿರ್ಲಕ್ಷ್ಯದ ಆರೋಪ ಹೊರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮುರುಡೇಶ್ವರದಲ್ಲಿ ಪ್ರವಾಸಿಗರು […]

ಮುರುಡೇಶ್ವರ ದುರಂತ : 7 ಶಿಕ್ಷಕರು ಪೊಲೀಸ್‌ ವಶಕ್ಕೆ Read More »

ಕಾರಿನಲ್ಲಿದ್ದ ಚಿನ್ನಾಭರಣ, ಲ್ಯಾಪ್ ಟಾಪ್‍ ಕಳವು | ಆರೋಪಿಯ ಬಂಧನ

ಮಂಗಳೂರು: ಪಾರ್ಕ್‌ ಮಾಡಿದ್ದ ಕಾರಿನ ಗ್ಲಾಸ್ ಹೊಡೆದು 6,80,000ರೂ. ಬೆಲೆಬಾಳುವ ಚಿನ್ನಾಭರಣ, ಮತ್ತು ಲ್ಯಾಪ್ ಟಾಪನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ತೀವ್ರವಾಗಿ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಕಳವು ಮಾಡಿದ ಸೊತ್ತನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ಅಡ್ಯಾರು ಗ್ರಾಮದ ಪದವು, ಅಡ್ಯಾರ್, ಭರಿರತ್ ಮಂಜಿಲ್ ನಿವಾಸಿ ಅಬ್ದುಲ್ ಅಕ್ರಮ್(33) ಎಂದು ಗುರುತಿಸಲಾಗಿದೆ. ಆರೋಪಿಯು ಡಿ. 8ರ ರಾತ್ರಿ ಕಂಕನಾಡಿ ಮಾರ್ಕೆಟ್ ಬಳಿ ಪಾರ್ಕ್ ಮಾಡಿದ್ದ ಕ್ರೇಟಾ

ಕಾರಿನಲ್ಲಿದ್ದ ಚಿನ್ನಾಭರಣ, ಲ್ಯಾಪ್ ಟಾಪ್‍ ಕಳವು | ಆರೋಪಿಯ ಬಂಧನ Read More »

ಕುದುರೆಮುಖ ರಕ್ಷಿತಾರಣ್ಯದಲ್ಲಿ ಕಡವೆ ಬೇಟೆ

ಅಪೂರ್ಣ ತನಿಖೆ ನಡೆಸಿದ ಆರೋಪ ಬೆಳ್ತಂಗಡಿ: ಕುದುರೆಮುಖ ರಕ್ಷಿತಾರಣ್ಯದಲ್ಲಿ ಭಾರಿ ಗಾತ್ರದ ಕಡವೆಯನ್ನು ಬೇಟೆಯಾಡಿರುವ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಆದರೆ ಈ ಪ್ರಕರಣದಲ್ಲಿ ಅರಣ್ಯ ಇಲಾಖೆ ತನಿಖೆ ನಡೆಸಿದ ರೀತಿಗೆ ಅಪಸ್ವರ ವ್ಯಕ್ತವಾಗಿದೆ. ಕಡವೆ ಬೇಟೆಯಲ್ಲಿ ಹತ್ತು ಮಂದಿ ಶಾಮೀಲಾಗಿರುವ ಶಂಕೆಯಿದ್ದರೂ ಇಬ್ಬರ ವಿರುದ್ಧ ಮಾತ್ರ ಕೇಸ್‌ ದಾಖಲಾಗಿದೆ. ಈ ಇಬ್ಬರೂ ಈಗ ತಲೆಮರೆಸಿಕೊಂಡಿದ್ದಾರೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಒಂದಾಗಿರುವ ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಹೌತೊಟ್ಟು ಎಂಬಲ್ಲಿ ಅಕ್ಟೋಬರ್ 28ರಂದು ಕಡವೆ ಬೇಟೆಯಾಡಲಾಗಿದೆ. ಪ್ರಕರಣದಲ್ಲಿ

ಕುದುರೆಮುಖ ರಕ್ಷಿತಾರಣ್ಯದಲ್ಲಿ ಕಡವೆ ಬೇಟೆ Read More »

ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

ಉಡುಪಿ: ಮಹಿಳೆಯೋರ್ವಳು ತನ್ನ ಮೂವರು ಮಕ್ಕಳೊಂದಿಗೆ ನಾಪತ್ತೆಯಾದ ಘಟನೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ನಡೆದಿದೆ. ಡಿಸೆಂಬರ್‍ 4 ರಂದು  ಮನೆಯಿಂದ ಹೊರಗೆ ಹೋದವರು ವಾಪಾಸು ಬರಲಿಲ್ಲ ಎಂದು ತಿಳೀದು ಬಂದಿದೆ ನಾಪತ್ತೆಯಾದವರನ್ನು ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2) ನಾಪತ್ತೆಯಾದವರು ಎಂದು

ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ Read More »

ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿಯಾದ ಆರೋಪಿಯ ಬಂಧನ

ಕೊಯ್ಯರು: ಮಹಿಳೆಯೊಬ್ಬರು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಕಸಿದು ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ, ಕದ್ದೊಯ್ದ ಚಿನ್ನದ ಕರಿಮಣಿ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯರು ಗ್ರಾಮದ ಗಿರಿಗುಡ್ಡೆ, ಡೆಂಬುಗ ನಿವಾಸಿ ಉಮೇಶ್ ಗೌಡ(38) ಆರೋಪಿ ಎಂದು ತಿಳಿದು ಬಂದಿದ್ದು, ಆತನನ್ನು ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ತಂಡದ ಸಿಬ್ಬಂದಿಗಳು ಕೊಯ್ಯರು ಗ್ರಾಮದ ಆದೂರ್ ಪೆರಲ್ ಬಸ್ ನಿಲ್ದಾಣದಲ್ಲಿ

ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿಯಾದ ಆರೋಪಿಯ ಬಂಧನ Read More »

ಇಬ್ಬರು ಕುಖ್ಯಾತ ಸರಗಳ್ಳರ ಬಂಧನ : ಸರ, ಬೈಕ್‌ ವಶ

39ಕ್ಕೂ ಅಧಿಕ ಪ್ರಕರಣಗಳಿರುವ ಕುಖ್ಯಾತ ಕಳ್ಳರು 24 ತಾಸೊಳಗೆ ಅರೆಸ್ಟ್‌ ಮಂಗಳೂರು : ಕಾರ್ಕಳದಲ್ಲಿ ಕಳೆದ ಡಿ.9ರಂದು ನಡೆದ ಸರಗಳ್ಳತನ ಕೃತ್ಯದ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ನಲ್ಲಿ ಬಂದು ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರ ಕಿತ್ತುಕೊಂಡ ಪರಾರಿಯಾದ ಪ್ರಕರಣಗಳ ಆರೋಪಿಗಳು ಇವರು ಎಂದು ಮಂಗಳೂರು ಪೊಲೀಸರು ತಿಳಿಸಿದ್ದಾರೆ. ಕೃತ್ಯ ನಡೆದ 24 ಗಂಟೆ ಒಳಗಡೆ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನದ

ಇಬ್ಬರು ಕುಖ್ಯಾತ ಸರಗಳ್ಳರ ಬಂಧನ : ಸರ, ಬೈಕ್‌ ವಶ Read More »

ಮಾದಕ ವಸ್ತು ಮಾರಾಟ ಮಾಡುತ್ತಿದ್ದ  ಆರೋಪಿಯ ಬಂಧನ | 56,000 ರೂ. ಮೌಲ್ಯದ ಮಾದಕ ವಸ್ತು ವಶ

ಮಂಗಳೂರು: ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ  ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಾಮಂಜೂರು ತಿರುವೈಲು ಮೂಡುಜೆಪ್ಪು ಅಮೃತೇಶ್ವರ ದೇವಸ್ಥಾನದ ಬಳಿಯ ನಿವಾಸಿ ನದೀಂ(34) ಎಂದು ಪತ್ತೆ ಹಚ್ಚಲಾಗಿದೆ. ಈತ ಬಂಗ್ರ ಕೂಳೂರು ಕಡೆಗೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಮಾದಕ ವಸ್ತುಗಳನ್ನಿಟ್ಟುಕೊಂಡು ಗಿರಾಕಿಗಳಿಗಾಗಿ ಕಾಯುತ್ತಿದ್ದ ಎನ್ನಲಾಗಿದ್ದು, ಈತನ ವಶದಲ್ಲಿದ್ದ ಅಂದಾಜು 56,000 ರೂ. ಬೆಲೆಬಾಳುವ ಮಾದಕ ವಸ್ತುಗಳು, ಮೊಬೈಲ್ ಫೋನ್, 7 ಡೆಬಿಟ್‌ ಕಾರ್ಡ್‌ಗಳು ಮತ್ತು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಾದಕ ವಸ್ತು ಮಾರಾಟ ಮಾಡುತ್ತಿದ್ದ  ಆರೋಪಿಯ ಬಂಧನ | 56,000 ರೂ. ಮೌಲ್ಯದ ಮಾದಕ ವಸ್ತು ವಶ Read More »

ಟವರ್ ನಿರ್ಮಾಣಕ್ಕೆ ವಿರೋಧ | ಸ್ಥಳಕ್ಕೆ ಜಮಾಯಿಸಿದ ಸ್ಥಳೀಯರಿಂದ ಪ್ರತಿಭಟನೆ | ಸ್ಥಳದಲ್ಲಿ ಪೊಲೀಸರೊಂದಿಗೆ ಮಾತುಕತೆ

ಪುತ್ತೂರು: ಪುತ್ತೂರು ಬೈಪಾಸ್ ರಸ್ತೆಯ ಬಪ್ಪಳಿಗೆಯ ಗುಡ್ಡದ ಮೇಲಿನ ಖಾಸಗಿ ಸ್ಥಳವೊಂದರಲ್ಲಿ ಖಾಸಗಿ ಕಂಪೆನಿಯೊಂದರಿಂದ ಮೊಬೈಲ್ ಟವರ್ ಕಾಮಗಾರಿ ನಡೆಯುತ್ತಿರುವುದನ್ನು ಸ್ಥಳೀಯರು ವಿರೋಧಿಸಿದ್ದು, ಅಪಾಯದ ಹಿನ್ನಲೆಯಲ್ಲಿ ಮಂಗಳವಾರ ಬೆಳಗ್ಗೆ ಸ್ಥಳೀಯರು ಜಮಾಯಿಸಿ ವಿರೋಧ ವ್ಯಕ್ತಪಡಿಸಿದರು. ನಗರಸಭೆಯಿಂದ ನಿರಾಪೇಕ್ಷಣ ಪತ್ರ ಪಡೆಯದೇ ಟವರ್ ನಿರ್ಮಾಣ ಮಾಡುತ್ತಿದ್ದಾರೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಜನವಸತಿ ಪ್ರದೇಶದಲ್ಲಿ ಮೊಬೈಲ್ ಟವರ್ ನಿರ್ಮಾಣ ಮಾಡಬಾರದು. ಜೊತೆಗೆ ಮಳೆಗಾದಲ್ಲಿ ಪದೇ ಪದೇ ಕುಸಿಯುತ್ತಿರುವ ಬೈಪಾಸ್ ರಸ್ತೆಯ ಗುಡ್ಡದಲ್ಲಿ ಈ ಟವರ್ ನಿರ್ಮಾಣ ಆದರೆ ಅಪಾಯ ತಪ್ಪಿದಲ್ಲ

ಟವರ್ ನಿರ್ಮಾಣಕ್ಕೆ ವಿರೋಧ | ಸ್ಥಳಕ್ಕೆ ಜಮಾಯಿಸಿದ ಸ್ಥಳೀಯರಿಂದ ಪ್ರತಿಭಟನೆ | ಸ್ಥಳದಲ್ಲಿ ಪೊಲೀಸರೊಂದಿಗೆ ಮಾತುಕತೆ Read More »

ಉದ್ಯೋಗದ ನೆಪದಲ್ಲಿ ಯುವತಿಗೆ ಕಿರುಕುಳ | ಪಿಡಬ್ಲ್ಯೂಡಿ ಇಂಜಿನಿಯರ್ ಗೆ ಚಪ್ಪಲಿಯಿಂದ ಏಟು

ಮಧ್ಯಪ್ರದೇಶ: ಉದ್ಯೋಗ ಕೊಡಿಸುವುದಾಗಿ ಪಿಡಬ್ಲ್ಯೂಡಿ ಸಬ್‌ ಇಂಜಿನಿಯರ್‌ ಯುವತಿಯನ್ನು ವಿಶ್ರಾಂತಿ ಕೊಠಡಿಗೆ ಕರೆಸಿಕೊಂಡು ಕಿರುಕುಳ ನೀಡಿದ ಘಟನೆ  ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿನಡೆದಿದೆ. ಕೆಲಸ ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದ ಎಂದು ಆತನ ನಿಜಾಂಶ ತಿಳಿದು ಚಪ್ಪಲಿಯಿಂದ ಹಿಗ್ಗಾಮುಗ್ಗವಾಗಿ ಭಾರಿಸಿದ್ದಾಳೆ. ಈ ಘಟನೆಯ ವೀಡಿಯೋ ಸೋಷಿಯಲ್‍ ಮೀಡಿಯಾದಲ್ಲಿ ಬಾರಿ ವೈರಲ್‍ ಆಗಿದ್ದು, ಈಕೆಯ ಧೈರ್ಯಕ್ಕೆ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ. ಭಾನುವಾರ ಈ ಘಟನೆ ನಡೆದಿದ್ದು, ದಾಬ್ರಾದಲ್ಲಿ ಸಬ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ ರಾಮ್ ಸ್ವರೂಪ್ ಕುಶ್ವಾಹ ಎಂದು

ಉದ್ಯೋಗದ ನೆಪದಲ್ಲಿ ಯುವತಿಗೆ ಕಿರುಕುಳ | ಪಿಡಬ್ಲ್ಯೂಡಿ ಇಂಜಿನಿಯರ್ ಗೆ ಚಪ್ಪಲಿಯಿಂದ ಏಟು Read More »

ಪಾದಚಾರಿ ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿ

ಬೆಳ್ತಂಗಡಿ : ಮಹಿಳೆಯೊಬ್ಬರನ್ನು ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾದ ಘಟನೆ ಬೆಳ್ತಂಗಡಿಯ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ ದಾಮೋಧರ್ ಭಟ್ ಅವರ ಪತ್ನಿ ರಾಜೀವಿ(50) ಎಂಬವರ ಕುತ್ತಿಗೆಯಿಂದ ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಗಿರಿಗುಡ್ಡೆ ಡೆಂಬುಗ ನಿವಾಸಿ ಕೊರಗಪ್ಪ ಗೌಡರ ಮಗ ಉಮೇಶ್‍ ಗೌಡ ಕರಿಮಣಿ ಸರ ಎಳೆದು ಪರಾರಿಯಾಗಿದ್ದನೆ ಎನ್ನಲಾಗಿದೆ. ಮಹಿಳೆ ಬೆಳ್ತಂಗಡಿಗೆ ಹೋಗಿ ವಾಪಸ್ ಮನೆಗೆ ಕೊಯ್ಯೂರು ಗ್ರಾಮದ ಪಾಂಬೇಲ್ ಕ್ರಾಸ್

ಪಾದಚಾರಿ ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿ Read More »

error: Content is protected !!
Scroll to Top