ಅಪರಾಧ

ಪ್ರಾಣಿಬಲಿ ಪ್ರಕರಣಕ್ಕೆ ಟ್ವಿಸ್ಟ್‌ : ನನ್ನ ಮೇಲೇಯೇ ವಾಮಾಚಾರ ಎಂದು ಆರೋಪಿಸಿದ ಸ್ನೇಹಮಯಿ ಕೃಷ್ಣ

ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಬಲಿಗರ ವಿರುದ್ಧ ದೂರು ಮಂಗಳೂರು: ರಾಮ ಸೇನೆಯ ಸ್ಥಾಪಕ ಪ್ರಸಾದ್‌ ಅತ್ತಾವರ ಮುಡಾ ಕೇಸಿನ ದೂರುದಾರ ಸ್ನೇಹಮಯಿ ಕೃಷ್ಣ ಅವರ ಹೋರಾಟಕ್ಕೆ ಬಲ ತುಂಬಲು ಪ್ರಾಣಿಬಲಿ ಕೊಟ್ಟು ರಕ್ತಾಭಿಷೇಕ ಮಾಡಿಸಿದ್ದಾರೆ ಎಂಬ ಆರೋಪಕ್ಕೆ ಈಗ ಹೊಸದೊಂದು ಟ್ವಿಸ್ಟ್‌ ಸಿಕ್ಕಿದೆ. ಈಗ ಸ್ವತಹ ಸ್ನೇಹಮಯಿ ಕೃಷ್ಣ ಅವರೇ ನನ್ನ ಮೇಲೆ ವಾಮಾಚಾರ ಹಾಗೂ ವಶೀಕರಣ ಪ್ರಯೋಗ ನಡೆಯುತ್ತಿದೆ ಎಂದು ಆರೋಪಿಸಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಬೆಂಬಲಿಗರ ವಿರುದ್ಧ ದೂರು ದಾಖಲಿಸಿದ್ದಾರೆ. ಮಂಗಳೂರಿನಲ್ಲಿ ಇತ್ತೀಚೆಗೆ […]

ಪ್ರಾಣಿಬಲಿ ಪ್ರಕರಣಕ್ಕೆ ಟ್ವಿಸ್ಟ್‌ : ನನ್ನ ಮೇಲೇಯೇ ವಾಮಾಚಾರ ಎಂದು ಆರೋಪಿಸಿದ ಸ್ನೇಹಮಯಿ ಕೃಷ್ಣ Read More »

18 ಪಾಕ್‌ ಸೈನಿಕರನ್ನು ಸಾಯಿಸಿದ ಬಂಡುಕೋರರು

ಕಾರ್ಯಾಚರಣೆಯಲ್ಲಿ 23 ಬಂಡುಕೋರರ ಹತ್ಯೆ ಇಸ್ಲಾಮಾಬಾದ್‌: ಬಲೂಚಿಸ್ಥಾನದ ವಾಯುವ್ಯ ಭಾಗದಲ್ಲಿ ಪ್ರತ್ಯೇಕತಾವಾದಿ ದಂಗೆಕೋರರೊಂದಿಗಿನ ಘರ್ಷಣೆಯಲ್ಲಿ ಪಾಕಿಸ್ಥಾನದ 18 ಸೈನಿಕರು ಸಾವಿಗೀಡಾಗಿದ್ದಾರೆ. ಇದೇ ವೇಳೆ 23 ಬಂಡುಕೋರರನ್ನು ಸೈನಿಕರು ಕೊಂದಿದ್ದಾರೆ. ಅಫ್ಘಾನಿಸ್ಥಾನದ ಗಡಿಯಲ್ಲಿರುವ ಕಲಾತ್‌ನಲ್ಲಿ ಪ್ರಮುಖ ಹೆದ್ದಾರಿಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ ದಂಗೆಕೋರರ ವಿರುದ್ಧ ನಡೆಸಿದ ಗುಂಡಿನ ದಾಳಿಯಲ್ಲಿ ಸೈನಿಕರು ಪಾಕ್‌ ಸೈನಿಕರು ಮೃತಪಟ್ಟಿದ್ದಾರೆ ಎಂದು ಸೇನೆ ತಿಳಿಸಿದೆ. ಶನಿವಾರ ಬೆಳಗ್ಗಿನಿಂದ ತೊಡಗಿ ರಾತ್ರಿಯಿಡೀ ಬಂಡುಕೋರರ ವಿರುದ್ಧ ನಡೆದ ಹೋರಾಟದ ನಂತರ ಭದ್ರತಾ ಪಡೆಗಳು ರಸ್ತೆ ತಡೆಯನ್ನು ತೆರವುಗೊಳಿಸುವಲ್ಲಿ ಯಶಸ್ವಿಯಾಗಿವೆ.

18 ಪಾಕ್‌ ಸೈನಿಕರನ್ನು ಸಾಯಿಸಿದ ಬಂಡುಕೋರರು Read More »

ಇಂದು ಉಡುಪಿಯಲ್ಲಿ ಮತ್ತೋರ್ವ ನಕ್ಸಲ್‌ ಶರಣಾಗತಿ ಪ್ರಕ್ರಿಯೆ

ಒಂದೂವರೆ ದಶಕದಿಂದ ಆಂಧ್ರದಲ್ಲಿರುವ ನಕ್ಸಲ್‌ ಮಹಿಳೆ ಲಕ್ಷ್ಮೀ ತೊಂಬಟ್ಟು ಶರಣಾಗತಿಗೆ ಸಿದ್ಧತೆ ಉಡುಪಿ : ಕಳೆದ ಸುಮಾರು ಎರಡು ದಶಕದಿಂದ ನಕ್ಸಲ್‌ ಚಟುವಟಿಕೆಯಿಂದ ದೂರವಾಗಿ ನಾಗರಿಕ ಜೀವನ ನಡೆಸುತ್ತಿದ್ದ ಲಕ್ಷ್ಮೀ ತೊಂಬಟ್ಟು ಇಂದು ಉಡುಪಿಯಲ್ಲಿ ಪೊಲೀಸರಿಗೆ ಶರಣಾಗಲಿದ್ದಾಳೆ. ಮೋಸ್ಟ್ ವಾಂಟೆಡ್ ಆರು ನಕ್ಸಲರು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿದ್ದರು. ಇದೀಗ ಮತ್ತೋರ್ವ ನಕ್ಸಲ್ ಮಹಿಳೆ ಶರಣಾಗತಿಗೆ ಮುಂದಾಗಿದ್ದಾರೆ. ಇಂದು ಉಡುಪಿ ಎಸ್‌ಪಿ ಕಚೇರಿಯಲ್ಲಿ ಬೆಳಗ್ಗೆ 10.30ಕ್ಕೆ ನಕ್ಸಲ್​ ಮಹಿಳೆ ಲಕ್ಷ್ಮೀ ತೊಂಬಟ್ಟು ಶರಣಾಗುತ್ತಿದ್ದಾಳೆ ಎಂದು ಮೂಲಗಳು

ಇಂದು ಉಡುಪಿಯಲ್ಲಿ ಮತ್ತೋರ್ವ ನಕ್ಸಲ್‌ ಶರಣಾಗತಿ ಪ್ರಕ್ರಿಯೆ Read More »

ಬಾಲಕಿಗೆ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣ | ಕಾಮುಕರಿಗೆ ದಂಡವಿಧಿಸಿ, 20ವರ್ಷ ಜೈಲು ಶಿಕ್ಷೆ

ಮಂಗಳೂರು : ಅಪ್ರಾಪ್ತೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರಗೈದ ಆರೋಪವು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-2 ಫೋಕೋ ವಿಶೇಷ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಅಪರಾಧಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಲು ನ್ಯಾಯಲವು  ತೀರ್ಪು ನೀಡಿದ್ದಾರೆ. ಮಂಗಳೂರಿನ ಮೂಳೂರು ಗ್ರಾಮ ನಿವಾಸಿ ಮೊಹಮ್ಮದ್ ಶಾಕೀರ್ (26) ಕಾರ್ಕಳ ತಾಲೂಕಿನ ಕುಕ್ಕುಂದೂರಿನ ಅಬ್ದುಲ್ ಸಮದ್ (32) ಬಂಟ್ವಾಳ ತಾಲೂಕಿನ ಅಭಿಜಿತ್ (27) ಶಿಕ್ಷೆಗೆ ಗುರಿಯಾದ ಅಪರಾಧಿಗಳು ಎಂದು ತಿಳಿದು ಬಂದಿದೆ. ತೊಕ್ಕೊಟ್ಟು ಬಸ್ಸು ತಂಗುದಾಣದ

ಬಾಲಕಿಗೆ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣ | ಕಾಮುಕರಿಗೆ ದಂಡವಿಧಿಸಿ, 20ವರ್ಷ ಜೈಲು ಶಿಕ್ಷೆ Read More »

ಬಂಟ್ವಾಳ : ತರಕಾರಿ ಅಂಗಡಿಯಲ್ಲಿ ನಗದು ಕಳವು

ಬಂಟ್ವಾಳ : ತರಕಾರಿ ಅಂಗಡಿಗೆ ಕಳ್ಳರು ನುಗ್ಗಿ ನಗದು ದೋಚಿದ ಘಟನೆ ಮೆಲ್ಕಾರ್ ನಲ್ಲಿ ನಡೆದಿದೆ. ಮಹಮ್ಮದ್ ಶರೀಫ್ ಎಂಬವರ ಮಾಲಕತ್ವದ ಅಂಗಡಿಯಲ್ಲಿ ಚಂದ್ರಿಕಾ ತರಕಾರಿ ಅಂಗಡಿಯ ಬೀಗ ಮುರಿದು ಹಣಕ್ಕಾಗಿ ಜಾಲಾಡಿದ್ದಾರೆ. ಶರೀಫ್ ಅವರು ಸಾಮಾಜಿಕ ಸೇವಾಕರ್ತರಾಗಿದ್ದು ಸರಕಾರಿ ಶಾಲೆಯ ಅಭಿವೃದ್ಧಿಗಾಗಿ ತನ್ನ ಅಂಗಡಿಯಲ್ಲಿ ಇಟ್ಟಿದ್ದ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳರು ದೋಚಿದ್ದಾರೆ. ಕಾಣಿಕೆ ಡಬ್ಬಿಯಲ್ಲಿ ಅಂದಾಜು 5 ಸಾವಿರಕ್ಕಿಂತಲೂ ಅಧಿಕ ಮೊತ್ತದ ಹಣ ತುಂಬಿತ್ತು ಎನ್ನಲಾಗಿದೆ. ಕಳವು ಮಾಡುತ್ತಿರುವ  ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ತಿಳಿದು

ಬಂಟ್ವಾಳ : ತರಕಾರಿ ಅಂಗಡಿಯಲ್ಲಿ ನಗದು ಕಳವು Read More »

ಶಿವಲಿಂಗದ ಮೇಲೆ ಕಾಲಿಟ್ಟು ರೀಲ್ಸ್ ಮಾಡಿದ ಯುವಕ | ಯುವಕ ಅರೆಸ್ಟ್

ಮಧ್ಯಪ್ರದೇಶ :  ಯುವಕನೋರ್ವ ಶಿವಲಿಂಗದ ಮೇಲೆ ಕಾಲು ಇರಿಸಿ ರೀಲ್ಸ್ ಮಾಡಿದ ಘಟನೆ ಮಧ್ಯಪ್ರದೇಶದ ರತ್ತಂ ಜಿಲ್ಲೆಯಲ್ಲಿ ನಡೆದಿದೆ. ಶಿವಲಿಂಗದ ಮೇಲೆ ಕಾಲಿಟ್ಟು ರೀಲ್ಸ್ ಮಾಡಿ, ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದ  ವಿಡಿಯೋ ವೈರಲ್ ಆಗಿದೆ. ಈ ಕುರಿತಾಗಿ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಆತನನ್ನು ಬಂಧಿಸಿದ ನಂತರ ಜಿಲ್ಲಾ ಆಸ್ಪತ್ರೆಯಲ್ಲಿದ್ದ  ಜನರು ಆತನ ಮೇಲೆ ಮುಗಿಬಿದ್ದರು. ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಆತನನ್ನು ಕರೆದೊಯ್ಯುತ್ತಿದ್ದಾಗ ಕೋಪಗೊಂಡ ಜನರ ಗುಂಪು ಆತನ ಮೇಲೆ ದಾಳಿ ಮಾಡಿದ್ದಾರೆ.

ಶಿವಲಿಂಗದ ಮೇಲೆ ಕಾಲಿಟ್ಟು ರೀಲ್ಸ್ ಮಾಡಿದ ಯುವಕ | ಯುವಕ ಅರೆಸ್ಟ್ Read More »

ಮದುವೆ ಪೋಸ್ಟ್ ನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪತಿ| ಕಮೆಂಟ್ಸ್ ನಲ್ಲಿ ಬಯಲಾಯಿತು ಪತ್ನಿಯ ಕಳ್ಳಾಟ | ಕಮೆಂಟ್‌ ಸಾಕ್ಷಿಯಾಗಿ ದೂರು ದಾಖಲು | ವಿಚಾರಣೆ ವೇಳೆ ಬಿಚ್ಚಿಟ್ಟ ಅಸಲಿ ಸತ್ಯ

ಪುತ್ತೂರು : ಯುವ ಬ್ಯಾಂಕ್ ಉದ್ಯೋಗಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಮದುವೆಯ ಫೋಟೋವನ್ನು ಹಂಚಿಕೊಂಡಿದ್ದು, ಪೋಸ್ಟ್ ಮೂಲಕ ಪತ್ನಿಯ ಕಳ್ಳಾಟ ಬಯಲಾಗಿ ಅಚ್ಚರಿಯುಂಟು ಮಾಡಿದೆ. ಶಿವಚಂದ್ರನ್ ಎಂಬಾತ ಡಾಕ್ಟರ್ ನಿಶಾಂತಿ ಎಂಬಾಕೆಯನ್ನು ಮದುವೆಯಾದ ಸಂಭ್ರಮದಲ್ಲಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆದರೆ ಕಾಮೆಂಟ್ ಬಾಕ್ಸ್  ನಲ್ಲಿ ಬಂದ ಪ್ರತಿಕ್ರಿಯೆ ನೋಡಿ ಆತನಿಗೆ ಶಾಕ್ ಆಗಿದೆ. ಪುತ್ತೂರಿನ ನೆಪೋಲಿಯನ್ ಎಂಬ ವ್ಯಕ್ತಿ ಫೋಟೋದಲ್ಲಿರುವ ಮಹಿಳೆ ನಿಶಾಂತಿ ಅಲ್ಲ, ನನ್ನ ಹೆಂಡತಿ ಮೀರಾ ಎಂದು ಕಾಮೆಂಟ್ ಮಾಡಿದ್ದರು. 2017 ರಲ್ಲಿ

ಮದುವೆ ಪೋಸ್ಟ್ ನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪತಿ| ಕಮೆಂಟ್ಸ್ ನಲ್ಲಿ ಬಯಲಾಯಿತು ಪತ್ನಿಯ ಕಳ್ಳಾಟ | ಕಮೆಂಟ್‌ ಸಾಕ್ಷಿಯಾಗಿ ದೂರು ದಾಖಲು | ವಿಚಾರಣೆ ವೇಳೆ ಬಿಚ್ಚಿಟ್ಟ ಅಸಲಿ ಸತ್ಯ Read More »

ಇಂದಿನಿಂದ ಮಲೆನಾಡು ಸಂಪೂರ್ಣ ನಕ್ಸಲ್‌ ಮುಕ್ತ

ಕೊನೆಯ ನಕ್ಸಲ್‌ ರವೀಂದ್ರ ಇಂದು ಮಧ್ಯಾಹ್ನ ಶಸ್ತ್ರತ್ಯಾಗ ಬೆಂಗಳೂರು: ರಾಜ್ಯದಲ್ಲಿ ಉಳಿದಿರುವ ಕೊನೆಯ ನಕ್ಸಲ್‌ ರವೀಂದ್ರ ಇಂದು ಚಿಕ್ಕಮಗಳೂರಿನಲ್ಲಿ ಪೊಲೀಸರಿಗೆ ಶರಣಾಗಲಿದ್ದು, ಇದರೊಂದಿಗೆ ರಾಜ್ಯ ಸಂಪೂರ್ಣ ನಕ್ಸಲ್‌ ಮುಕ್ತವಾಗಲಿದೆ. ಇತ್ತೀಚೆಗೆ ಆರು ಜನ ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಶರಣಾಗಿದ್ದರು. ಅವರೀಗ ಪೊಲೀಸರ ವಶದಲ್ಲಿದ್ದು, ಕಾನೂನು ಪ್ರಕ್ರಿಯೆಗಳನ್ನು ಎದುರಿಸುತ್ತಿದ್ದಾರೆ. ಸರಕಾರ ಅವರಿಗೆ ಉತ್ತಮ ಪ್ಯಾಕೇಜ್‌ ಕೂಡ ಘೋಷಿಸಿದೆ. ಆ ಬಳಿಕ ಒಂಟಿಯಾಗಿದ್ದ ಶೃಂಗೇರಿ ತಾಲೂಕಿನ ಕಿಗ್ಗ ಸಮೀಪದ ಕೋಟಿಹೊಂಡ ಮರಾಟಿ ಕಾಲನಿಯ ರವೀಂದ್ರನ ಶರಣಾಗತಿಗೆ ಶಾಂತಿಗಾಗಿ

ಇಂದಿನಿಂದ ಮಲೆನಾಡು ಸಂಪೂರ್ಣ ನಕ್ಸಲ್‌ ಮುಕ್ತ Read More »

ಚಲಿಸುತ್ತಿರುವಾಗಲೇ ಕಳಚಿದ ಕೆಎಸ್‌ಆರ್‌ಟಿಸಿ ಬಸ್‍ ನ ಟಯರ್

ಬೆಳ್ತಂಗಡಿ: ಚಲಿಸುತ್ತಿರುವಾಗಲೇ ಕೆಎಸ್‌ಆರ್‌ಟಿಸಿ ಬಸ್ಸಿನ  ಟಯರ್ ಕಳಚಿ ಹೋದ ಘಟನೆ ಉಜಿರೆ ಸಮೀಪದ ಕಾಶಿಬೆಟ್ಟು ಟಿ.ಬಿ. ಕ್ರಾಸ್-ಕುಂಟಿನಿ ರಸ್ತೆಯಲ್ಲಿ ನಡೆದಿದೆ. ಧರ್ಮಸ್ಥಳ ಕೊಲ್ಲಿ ಮಾರ್ಗವಾಗಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‍ ಎನ್ನಲಾಗಿದೆ. ಅವಘಡದ ಬಳಿಕ ಕೆಎಸ್‌ಆರ್‌ಟಿಸಿ ಸರಿಯಾಗಿ ಬಸ್ ನೀಡದೆ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗುತ್ತಿದ್ದು, ಹೆಚ್ಚುವರಿ ಬಸ್ ಹಾಗೂ ಇತರ ಬೇಡಿಕೆ ಮುಂದಿಟ್ಟು ಬುಧವಾರ ಎಬಿವಿಪಿ ವತಿಯಿಂದ ವಿದ್ಯಾರ್ಥಿಗಳು ಉಜಿರೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೆ ಮತ್ತೆ ಬಸ್ ಟಯರ್ ಸಂಪೂರ್ಣ ಕಳಚಿ ಬೀಳುವ ಮೂಲಕ ಬಸ್‌ನ ಕಳಪೆ

ಚಲಿಸುತ್ತಿರುವಾಗಲೇ ಕಳಚಿದ ಕೆಎಸ್‌ಆರ್‌ಟಿಸಿ ಬಸ್‍ ನ ಟಯರ್ Read More »

ಸ್ನೇಹಮಯಿ ಕೃಷ್ಣಗೆ ಶಕ್ತಿ ತುಂಬಲು ಶಕ್ತಿ ದೇವತೆಗೆ ಪ್ರಾಣಿ ಬಲಿ

ಮೊಬೈಲ್‌ನಲ್ಲಿತ್ತು ಮಂಗಳೂರಿನಲ್ಲಿ ನಡೆದ ಪ್ರಾಣಿ ಬಲಿಯ ಶಾಕಿಂಗ್‌ ವೀಡಿಯೊಗಳು ಮಂಗಳೂರು : ಕೆಲದಿನಗಳ ಹಿಂದೆ ಮಂಗಳೂರಿನಲ್ಲಿ ನಡೆದ ಮಸಾಜ್ ಪಾರ್ಲರ್ ಗಲಾಟೆ ಸಂಬಂಧ ಬಂಧನದಲ್ಲಿರುವ ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಮುಡಾ ಹಗರಣವನ್ನು ಬಯಲಿಗೆಳೆದಿರುವ ಸ್ನೇಹಮಯಿ ಕೃಷ್ಣ ಅವರ ಹೋರಾಟಕ್ಕೆ ಶಕ್ತಿ ತುಂಬಲು ಪ್ರಾಣಿ ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ. ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು ಅದರ ರಕ್ತವನ್ನು ಸ್ನೇಹಮಯಿ ಕೃಷ್ಣ ಮತ್ತು ಆರ್​ಟಿಐ ಕಾರ್ಯಕರ್ತ ಗಂಗರಾಜು ಫೋಟೊಗೆ ಹಚ್ಚಿರುವ ವೀಡಿಯೊ ಪೊಲೀಸರಿಗೆ ಲಭ್ಯವಾಗಿದೆ.

ಸ್ನೇಹಮಯಿ ಕೃಷ್ಣಗೆ ಶಕ್ತಿ ತುಂಬಲು ಶಕ್ತಿ ದೇವತೆಗೆ ಪ್ರಾಣಿ ಬಲಿ Read More »

error: Content is protected !!
Scroll to Top