ಅಬ್ದುಲ್ ರಹಿಮಾನ್ ಹತ್ಯೆ : ಮೂವರು ವಶ
15 ಮಂದಿಯ ತಂಡದಿಂದ ಕೊಲೆ ಎಂದು ಎಫ್ಐಆರ್ ದಾಖಲು ಬಂಟ್ವಾಳ: ತಾಲೂಕಿನ ಕೂರಿಯಾಳ ಸಮೀಪದ ಇರಾಕೋಡಿಯ ಕೊಳತ್ತಮಜಲ್ ನಿವಾಸಿ ಅಬ್ದುಲ್ ರಹಿಮಾನ್ ಹತ್ಯೆಗೆ ಸಂಬಂಧಪಟ್ಟು ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ ಮಧ್ಯಾಹ್ನ ಅಬ್ದುಲ್ ರಹಿಮಾನ್ ಅವರನ್ನು […]
ಅಬ್ದುಲ್ ರಹಿಮಾನ್ ಹತ್ಯೆ : ಮೂವರು ವಶ Read More »