ಗ್ರಾಹಕರ ನ್ಯಾಯಾಲಯ : ಸೇವಾ ಕೊರತೆ ಆರೋಪ | ಪರಿಹಾರಕ್ಕೆ ಆದೇಶ
ಮಂಗಳೂರು : ಬಜಾಜ್ ಅಲಿಯನ್ಸ್ ಜನರಲ್ ಇನ್ಸೂರೆನ್ಸ್ ಕಂಪನಿಯ ಸೇವಾ ನ್ಯೂನ್ಯತೆ ಆರೋಪದ ಪ್ರಕರಣವೊಂದರ ವಿಚಾರಣೆ ನಡೆಸಿದ ಗ್ರಾಹಕರ ನ್ಯಾಯಾಲಯ ಪರಿಹಾರಕ್ಕೆ ಆದೇಶ ನೀಡಿದೆ. ಕೃಷಿಕರಾಗಿರುವ ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ನಿವಾಸಿ ಶ್ರೀನಿವಾಸ ಪೂಜಾರಿಯವರು ಬಜಾಜ್ ಅಲಿಯನ್ಸ್ ಜನರಲ್ ಇನ್ಸೂರೆನ್ಸ್ ವಿಮಾ ಕಂಪನಿಯ ಪಾಲಿಸಿ ಸಂಖ್ಯೆ OG-19-3125-6401-00000446 ಜೊತೆಗೆ ಮೆಡಿಕ್ಲೈಮ್ ಪಾಲಿಸಿಯನ್ನು ಹೊಂದಿದ್ದು, ಈ ಪಾಲಿಸಿಯು ದಿನಾಂಕ 19.02.2019 ರಿಂದ ಪ್ರಾರಂಭವಾಗಿ,ನಂತರ ಕಾಲಕಾಲಕ್ಕೆ ಅಗತ್ಯವಾದ ಪ್ರೀಮಿಯಂ ಪಾವತಿಸುವ ಮೂಲಕ ಮುಂದುವರಿಸಲಾಗಿತ್ತು. ಹೀಗಿರುವಾಗ,ಶ್ರೀನಿವಾಸ ಪೂಜಾರಿಯವರ ಕಾಲಿಗೆ ವಿದ್ಯುತ್ […]
ಗ್ರಾಹಕರ ನ್ಯಾಯಾಲಯ : ಸೇವಾ ಕೊರತೆ ಆರೋಪ | ಪರಿಹಾರಕ್ಕೆ ಆದೇಶ Read More »