ಶಬರಿಮಲೆಯ ಚಿನ್ನ ಕಳ್ಳತನ ಪ್ರಕರಣ: ಮಲೆಯಾಳಂನ ಜನಪ್ರಿಯ ನಟನ ಹೇಳಿಕೆ ದಾಖಲಿಸಿದ SIT
ತಿರುವನಂತಪುರಂ: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಲೆಯಾಳಂನ ಹೆಸರಾಂತ ನಟ ಜಯರಾಮ್ ಅವರ ಹೇಳಿಕೆಯನ್ನು ವಿಶೇಷ ತನಿಖಾ ತಂಡ ದಾಖಲಿಸಿಕೊಂಡಿದೆ. ಚೆನ್ನೈ ನಲ್ಲಿರುವ ಜಯರಾಮ್ ನಿವಾಸಕ್ಕೆ ತೆರಳಿ ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿರುವುದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿ ಉಣ್ಣಿಕೃಷ್ಣನ್ ಪೊಟ್ಟಿ ಜೊತೆಗೆ ಜಯರಾಮ್ ಅವರ ಸಂಬಂಧ ಏನು ಎಂಬುದನ್ನು SIT ಅಧಿಕಾರಿಗಳು ಪ್ರಶ್ನೆ ಮಾಡಿದ್ದು, ಪೊಟ್ಟಿ ತನ್ನ ಮನೆಯ ಪೂಜಾ ಕಾರ್ಯಕ್ರಮಗಳಿಗೆ ಆಗಾಗ ಬರುತ್ತಿದ್ದರು. ಆದರೆ ಅವರ ಮೇಲಿನ ಪ್ರಕರಣಗಳಿಗೆ ಸಂಬಂಧಿಸಿದ ಹಾಗೆ ನನಗೆ ಮಾಹಿತಿ ಇಲ್ಲ. […]
ಶಬರಿಮಲೆಯ ಚಿನ್ನ ಕಳ್ಳತನ ಪ್ರಕರಣ: ಮಲೆಯಾಳಂನ ಜನಪ್ರಿಯ ನಟನ ಹೇಳಿಕೆ ದಾಖಲಿಸಿದ SIT Read More »










