ಆರೋಪಿಗಳ ಸುಳಿವು ಪತ್ತೆ, ಕಾರುಗಳು ವಶ : ಎಡಿಜಿಪಿ ಆರ್.ಹಿತೇಂದ್ರ ಮಾಹಿತಿ
ತನಿಖೆಗೆ ವಿಶೇಷ ತಂಡ ರಚನೆ; ಶಾಂತಿ ಕಾಪಾಡಲು ಮನವಿ ಮಂಗಳೂರು: ಮಂಗಳೂರು ಪೊಲೀಸರು ಆರೋಪಿಗಳ ಸುಳಿವು ಪತ್ತೆ ಹಚ್ಚಿದ್ದಾರೆ. ಸುಹಾಸ್ ಶೆಟ್ಟಿ ಮೇಲೆ ದಾಳಿ ನಡೆಸಿ ಪರಾರಿಯಾದ ಆರೋಪಿಗಳು ಯಾರು ಎಂದು ನಮಗೆ ಗೊತ್ತಾಗಿದೆ. ಆರೋಪಿಗಳ ಬಂಧನಕ್ಕೆ ತಂಡ ರಚನೆ ಮಾಡುತ್ತೇವೆ. ಆರೋಪಿಗಳ ಸುಳಿವನ್ನು ಈಗಾಗಲೇ ಪತ್ತೆ ಹಚ್ಚಿಲಾಗಿದೆ ಎಂದು ಎಡಿಜಿಪಿ ಆರ್.ಹಿತೇಂದ್ರ ಹೇಳಿದ್ದಾರೆ. ಕಾನೂನು ಕೈಗೆತ್ತಿಕೊಂಡವರ ಮೇಲೆ ಕಾನೂನು ರೀತಿ ಕ್ರಮ ಆಗಲಿದೆ ಎಂದು ಹಿತೇಂದ್ರ ಹೇಳಿದ್ದಾರೆ. ಸ್ಥಳದ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ. ಇನ್ನು […]
ಆರೋಪಿಗಳ ಸುಳಿವು ಪತ್ತೆ, ಕಾರುಗಳು ವಶ : ಎಡಿಜಿಪಿ ಆರ್.ಹಿತೇಂದ್ರ ಮಾಹಿತಿ Read More »