ನಕ್ಸಲರಿಗೆ ಅಸ್ತ್ರವಾಗಿ ಸಿಕ್ಕಿದ ಕಸ್ತೂರಿ ರಂಗನ್ ವರದಿ ಜಾರಿ ವಿಷಯ
ಮುಂಡಗಾರು ಲತಾ ನೇAತೃತ್ವದ ನಕ್ಸಲ್ ತಂಡ ಸಕ್ರಿಯ ಕಾರ್ಕಳ : ಪಶ್ಚಿಮ ಘಟ್ಟದ ಕಾಡಿನಂಚಿನಲ್ಲಿ ಕೊಂಚ ಸಮಯ ತಣ್ಣಗಾಗಿದ್ದ ನಕ್ಸಲ್ ಚಟುವಟಿಕೆ ಮತ್ತೆ ಜೀವ ಪಡೆದುಕೊಂಡಿರುವುದು ಕಳೆದ ಒಂದು ವಾರದ ಬೆಳವಣಿಗೆಯಿಂದ ದೃಢಪಟ್ಟಿದೆ. ಹೋರಾಡಲು ಗಟ್ಟಿಯಾದ ವಿಷಯ ಇಲ್ಲದೆ ಮತ್ತು ನಿರಂತರವಾದ ಪ್ರತಿರೋಧದಿಂದಾಗಿ ಕಳೆದ ಕೆಲ ವರ್ಷಗಳಿಂದ ಪಶ್ಚಿಮ ಘಟ್ಟದ ಅಂಚಿನ ಪ್ರದೇಶಗಳಲ್ಲಿ ನಕ್ಸಲರು ಹೆಚ್ಚು ಚಟುವಟಿಕೆ ನಡೆಸುತ್ತಿರಲಿಲ್ಲ. ಆದರೆ ಯಾವಾಗ ಸರಕಾರ ಕುದುರೆಮುಖ ರಾಷ್ಟ್ರೀಯ ಅರಣ್ಯದ ಒತುವರಿ ತೆರವಿಗೆ ಆದೇಶಿಸಿತೋ ಆಗಲೇ ಎದ್ದು ಕುಳಿತ ನಕ್ಸಲರು […]
ನಕ್ಸಲರಿಗೆ ಅಸ್ತ್ರವಾಗಿ ಸಿಕ್ಕಿದ ಕಸ್ತೂರಿ ರಂಗನ್ ವರದಿ ಜಾರಿ ವಿಷಯ Read More »










