ಅಪರಾಧ

ಲೈಂಗಿಕ ಕಿರುಕುಳ ಅಪರಾಧಿಗೆ 133 ವರ್ಷ ಜೈಲು

ಕಾಸರಗೋಡು ನ್ಯಾಯಾಲಯದ ಮಹತ್ವದ ತೀರ್ಪು ಕಾಸರಗೋಡು: ಆರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಜೇಶ್ವರದ ವರ್ಕಾಡಿ ಉದ್ದಂಬೆಟ್ಟು ನಿವಾಸಿ ವಿಕ್ಟರ್ ಮೊಂತೆರೊ (43) ಎಂಬಾತನಿಗೆ ಕಾಸರಗೋಡು ತ್ವರಿತಗತಿ ವಿಶೇಷ ನ್ಯಾಯಾಲಯ 133 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 4.5 ಲಕ್ಷ ದಂಡವನ್ನೂ ವಿಧಿಸಿದ್ದು, ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 18 ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ. ಸೆಪ್ಟೆಂಬರ್ 10, 2021 ಮೊದಲು ನಡೆದ […]

ಲೈಂಗಿಕ ಕಿರುಕುಳ ಅಪರಾಧಿಗೆ 133 ವರ್ಷ ಜೈಲು Read More »

ನೂರಕ್ಕೂ ಅಧಿಕ ಬೈಕ್‌ ಕದ್ದ ಕಳ್ಳ ಸೆರೆ

ಮೋಜು ಮಾಡಲು ದ್ವಿಚಕ್ರ ವಾಹನಗಳ ಕಳ್ಳತನ ಮಾಡುತ್ತಿದ್ದ ಖತರ್‌ನಾಕ್‌ ಕಳ್ಳ ಬೆಂಗಳೂರು : ನೂರಕ್ಕೂ ಅಧಿಕ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದ ಖತರ್‌ನಾಕ್‌ ಕಳ್ಳನೊಬ್ಬನನ್ನು ಬೆಂಗಳೂರಿನ ಕೆ.ಆರ್​. ಪುರ ಪೊಲೀಸರು ಬಂಧಿಸಿದ್ದಾರೆ. ಈ ಕಳ್ಳ ಉಳಿದವರಂತೆ ಸಾಮಾನ್ಯ ಕಳ್ಳನಲ್ಲ. ಬೈಕ್ ಕದಿಯುವುದರಲ್ಲಿ ಸೆಂಚುರಿಯನ್ನೇ ಬಾರಿಸಿದ್ದಾನೆ. ಮೂರು ವರ್ಷದಲ್ಲಿ ಈತ ಕಳ್ಳತ ಮಾಡಿದ್ದು ಬರೋಬ್ಬರಿ ನೂರು ಬೈಕ್​.ಆಂಧ್ರ ಪ್ರದೇಶದ ಬಂಗಾರುಪಾಳ್ಯಂನ ನಿವಾಸಿಯಾದ ಪ್ರಸಾದ್‌ ಬಾಬು ಈ ಖತರ್‌ನಾಕ್‌ ಬೈಕ್ ಕಳ್ಳ. ದುಬಾರಿ ಬೈಕ್​ಗಳನ್ನೇ ಟಾರ್ಗೆಟ್​ ಕದಿಯುತ್ತಿದ್ದ ಈತ ಲಕ್ಷಾಂತರ

ನೂರಕ್ಕೂ ಅಧಿಕ ಬೈಕ್‌ ಕದ್ದ ಕಳ್ಳ ಸೆರೆ Read More »

ಬ್ಯಾಂಕ್‌ ನಲ್ಲಿ ಅಗ್ನಿ ಅಪಘಾತ | ಸುಟ್ಟು ಕರಕಲವಾದ ದಾಖಲೆಗಳು

ಮಂಗಳೂರು : ವಾಣಿಜ್ಯ ಕಟ್ಟಡದರಲ್ಲಿರುವ ಬ್ಯಾಂಕ್‌ ಗೆ  ಬೆಂಕಿ ಸಂಭವಿಸಿರುವ ಘಟನೆ ಬಂಟ್ಸ್ ಹಾಸ್ಟೆಲ್ ಬಳಿಯ ಕರಂಗಲಪಾಡಿಯ ಬಳಿ ಇಂದು ಘಟನೆ  ನಡೆದಿದೆ. ಶಾರ್ಟ್ ಸರ್ಕೀಟ್‌ನಿಂದ ಬ್ಯಾಂಕ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬ್ಯಾಂಕ್‌ನಲ್ಲಿ ಹೊಗೆ ಆವರಿಸಿಕೊಂಡಿದೆ. ಬೆಂಕಿ ವ್ಯಾಪಿಸುತ್ತಿದ್ದಂತೆ ಸಿಬ್ಬಂದಿಗಳು ಹೊರ ಬಂದರು. ಮಧ್ಯಾಹ್ನವಾದ್ದರಿಂದ ಗ್ರಾಹಕರ ಸಂಖ್ಯೆಯೂ ಕಡಿಮೆ ಇತ್ತು. ಹಾಗಾಗಿ ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಆದರೂ, ಈ ಬೆಂಕಿ ಅವಘಡದಿಂದಾಗಿ ಬ್ಯಾಂಕ್‌ನಲ್ಲಿದ್ದ ದಾಖಲೆಗಳು ಸುಟ್ಟುಹೋಗಿದೆ. ಘಟನಾ ಸ್ಥಳಕ್ಕೆ ತಕ್ಷಣವೇ ಅಗ್ನಿ ಶಾಮಕ ದಳದ ಸಿಬಂದಿ ಧಾವಿಸಿದ್ದು, ಕಾರ್ಯಾಚರಣೆ

ಬ್ಯಾಂಕ್‌ ನಲ್ಲಿ ಅಗ್ನಿ ಅಪಘಾತ | ಸುಟ್ಟು ಕರಕಲವಾದ ದಾಖಲೆಗಳು Read More »

ಮಹಾಶಿವರಾತ್ರಿಯಂದು ಶಾಲೆಯ ಸೊತ್ತುಗಳನ್ನು  ಧ್ವಂಸ ಮಾಡಿದ ವಿದ್ಯಾರ್ಥಿಗಳು

ಕಡಬ : ವಿದ್ಯಾರ್ಥಿಗಳು ಮಹಾಶಿವರಾತ್ರಿಯಂದು ಹೂವಿನ ಚಟ್ಟಿ ಹಾಗೂ ಇನ್ನೀತರ ವಸ್ತುಗಳನ್ನು ಹಗಲು ವೇಳೆಯಲ್ಲಿ ಧ್ವಂಸ ಮಾಡಿರುವ ಘಟನೆ ಅಲಂಕಾರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ನಡೆದಿದೆ. ಶಾಲೆಯ ಹೂವಿನ ಗಿಡ, ಹೂವಿನ ಚಟ್ಟಿ, ವಾಲಿಬಾಲ್ ನೆಟ್ ಹಾಳುಮಾಡಿದ್ದಲ್ಲದೇ, ಕಸದ ತೊಟ್ಟಿಯಲ್ಲಿದ್ದ ಕಸವನ್ನು ಚೆಲ್ಲಿ ಪಪ್ಪಾಯ ಗಿಡವನ್ನು ನಾಶ ಮಾಡಿದ್ದಾರೆ. ಶಾಲಾ ನೋಟಿಸ್ ಬೋರ್ಡ್‌ ಗೆ ಕೂಡ ಹಾನಿ ಮಾಡಲಾಗಿದ್ದು, ಶಾಲೆಯ ಬಾಳೆಗಿಡದಲ್ಲಿದ್ದ ಗೊನೆಯನ್ನು ಕಡಿದು ಶಾಲಾ ಆವರಣದಲ್ಲಿ ಹಾಕಿದಲ್ಲದೆ,  ಶೌಚಾಲಯದ ಟ್ಯಾಪ್ ಸಹ ಮುರಿದು ಹಾಕಿದ್ದಾರೆ. ಶಾಲಾ

ಮಹಾಶಿವರಾತ್ರಿಯಂದು ಶಾಲೆಯ ಸೊತ್ತುಗಳನ್ನು  ಧ್ವಂಸ ಮಾಡಿದ ವಿದ್ಯಾರ್ಥಿಗಳು Read More »

14 ವರ್ಷದ ಬಾಲಕನ ಜೊತೆ ಓಡಿಹೋದ 35ರ ಹರೆಯದ ಮಹಿಳೆ!

ಮಗನ ವಯಸ್ಸಿನ ಬಾಲಕನ ಜೊತೆ ವಿವಾಹಿತೆಯ ಲವ್‌ ತಿರುವನಂತಪುರ: 35 ವರ್ಷದ ವಿವಾಹಿತ ಮಹಿಳೆಯೊಬ್ಬಳು ತನ್ನ ಮಗನ ವಯಸ್ಸಿನ ಬಾಲಕನ ಜೊತೆ ಓಡಿಹೋದ ಘಟನೆ ಕೇರಳದ ಪಾಲಕ್ಕಾಡ್‌ನಲ್ಲಿ ಸಂಭವಿಸಿದೆ. ಆಕೆ ತನ್ನ ಮಗನ ಸ್ನೇಹಿತನ ಜತೆ ಓಡಿ ಹೋಗಿದ್ದಾಳೆ ಎಂದು ತಿಳಿದುಬಂದಿದೆ. ಪಾಲಕ್ಕಾಡ್‌ನ ಅಲತೂರ್‌ನ ಬಾಲಕ ಫೆಬ್ರವರಿ 25ರಂದು ಶಾಲೆಗೆ ಹೋದವನು ಮನೆಗೆ ಹಿಂದಿರುಗಿರಲಿಲ್ಲ, ತನಿಖೆ ನಡೆಸಿದಾಗ ಅವನು ಮಹಿಳೆಯೊಂದಿಗೆ ಓಡಿ ಹೋಗಿದ್ದಾನೆ ಎಂಬುದು ತಿಳಿದು ಬಂದಿದೆ. ಆಲತ್ತೂರು ಪೊಲೀಸರು ಬಾಲಕ ಮತ್ತು ಮಹಿಳೆಯನ್ನು ಎರ್ನಾಕುಲಂನಲ್ಲಿ ಪತ್ತೆಹಚ್ಚಿದ್ದು,

14 ವರ್ಷದ ಬಾಲಕನ ಜೊತೆ ಓಡಿಹೋದ 35ರ ಹರೆಯದ ಮಹಿಳೆ! Read More »

ಪಿಕಪ್‍-ಮಿನಿ ಲಾರಿ ಅಪಘಾತ

ಬೆಳ್ಳಾರೆ: ಪಿಕಪ್‍ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಸವಣೂರು ರಸ್ತೆಯ ಕುಂಡಡ್ಕ ಚಾಮುಂಡಿಮೂಲೆ ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತ ಪರಿಣಾಮ ಪಿಕಪ್ ಚಾಲಕನಿಗೆ ಗಾಯವಾಗಿದೆ. ಹೊಸ ರಸ್ತೆಯಾದ ಬಳಿಕ ಈ ಪರಿಸರದಲ್ಲಿ ಸಂಭವಿಸಿದ ಮೂರನೇ ಅಪಘಾತ ಪ್ರಕರಣ ಇದಾಗಿದ್ದು, ಅಗತ್ಯ ಸೂಚನಾ ಫಲಕ ನಿರ್ಮಿಸುವಂತೆ ಸಾರ್ವಜನಿಕರಿಂದ ಆಗ್ರಹ ವ್ಯಕ್ತವಾಗಿದೆ.

ಪಿಕಪ್‍-ಮಿನಿ ಲಾರಿ ಅಪಘಾತ Read More »

ಪುಣೆ ಅತ್ಯಾಚಾರ ಆರೋಪಿ ಕೊನೆಗೂ ಸೆರೆ

13 ತಂಡಗಳಿಂದ 75 ತಾಸುಗಳಲ್ಲಿ ನಿರಂತರ ಹುಡುಕಾಟದ ಬಳಿಕ ಸೆರೆಸಿಕ್ಕ ಆರೋಪಿ ಪುಣೆ: ಇಲ್ಲಿನ ಸ್ವಾರ್ಗೇಟ್‌ ಸರಕಾರಿ ಬಸ್‌ ಡಿಪೊದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು 75 ತಾಸುಗಳ ತೀವ್ರ ಕಾರ್ಯಾಚರಣೆಯ ಬಳಿಕ ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರೇಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದೆ. ಸುಮಾರು 75 ಗಂಟೆಗಳ ಕಾಲ ಆತನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿ, ಶ್ರೀರೂರ್ ತಾಲೂಕಿನಿಂದ ಬಂಧಿಸಿದ್ದಾರೆ. ಪೊಲೀಸರ ಮೂಗಿನಡಿಯಲ್ಲೇ ನಡೆದ ಈ

ಪುಣೆ ಅತ್ಯಾಚಾರ ಆರೋಪಿ ಕೊನೆಗೂ ಸೆರೆ Read More »

ಸ್ನೇಹಮಯಿ ಕೃಷ್ಣ ಮೇಲೆ ಮಾಟಮಂತ್ರ : ಮಹಿಳಾ ಪೊಲೀಸ್‌ ಅಧಿಕಾರಿ ನಂಟು?

ಹೆಸರು ಬಹಿರಂಗವಾದ ಬಳಿಕ ನಾಪತ್ತೆಯಾಗಿರುವ ಉಡುಪಿಯ ಮಹಿಳಾ ಸಬ್‌ಇನ್‌ಸ್ಪೆಕ್ಟರ್‌ ಮಂಗಳೂರು : ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಹಾಗೂ ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ನಡೆಸಿದ ಘಟನೆಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯ ಕೈವಾಡವಿರುವ ಅನುಮಾನ ವ್ಯಕ್ತವಾಗಿದೆ.ವಾಮಾಚಾರಕ್ಕೆ ಸಂಬಂಧಿಸಿ ಈಗಾಗಲೇ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಅಶೋಕ್ ನಗರದ ಸ್ಮಶಾನದಲ್ಲಿ ಇಬ್ಬರು ಆರೋಪಿಗಳು ಕಾಳಿಕಾಂಬಾ ಗುಡಿಯ ಅರ್ಚಕರಿಗೆ ವಿಚಾರ ತಿಳಿಸದೆ ಕುರಿಗಳನ್ನು ಬಲಿ ನೀಡಿ, ವಾಮಾಚಾರ ಮಾಡಿದ್ದಾರೆ ಎಂದು ಪೊಲೀಸರು ತನಿಖೆಯಲ್ಲಿ ತಿಳಿದುಬಂದಿತ್ತು.ಈಗ ವಾಮಾಚಾರ

ಸ್ನೇಹಮಯಿ ಕೃಷ್ಣ ಮೇಲೆ ಮಾಟಮಂತ್ರ : ಮಹಿಳಾ ಪೊಲೀಸ್‌ ಅಧಿಕಾರಿ ನಂಟು? Read More »

ಅಪ್ರಾಪ್ತೆ ಬಾಲಕಿಗೆ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ಕಿರುಕಳ ನೀಡಿದ ಯುವಕ | ಆರೋಪಿ ವಿರುದ್ದ ಫೋಕ್ಸೋ ಪ್ರಕರಣ  ದಾಖಲು

ಪುತ್ತೂರು : ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು  9 ವರ್ಷದ ಅಪ್ರಾಪ್ತ ಬಾಲಕಿಗೆ  ತೋರಿಸಿ,  ಲೈಂಗಿಕ ಕಿರುಕುಳದ ಆರೋಪದ ಹಿನ್ನಲೆ ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಮಹಮ್ಮದ್ ಇರ್ಷಾದ್(20) ಲೈಂಗಿಕ ಕಿರುಕುಳ ನೀಡಿದ ಆರೋಪಿ ಎನ್ನಲಾಗಿದೆ. ಮಹಮ್ಮದ್ ಇರ್ಷಾದ್ ವಿರುದ್ದ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ.  ಆರೋಪಿ 9 ವರ್ಷದ ಅಪ್ರಾಪ್ತಗೆ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಕುರಿತು ಫೆ.21ರಂದು ಅಪ್ರಾಪ್ತೆಯ ಪೋಷಕರು ಹಾಗೂ ಅಪ್ರಾಪ್ತೆ ಬಾಲಕಿ ದೂರು

ಅಪ್ರಾಪ್ತೆ ಬಾಲಕಿಗೆ ಅಶ್ಲೀಲ ಚಿತ್ರ ತೋರಿಸಿ ಲೈಂಗಿಕ ಕಿರುಕಳ ನೀಡಿದ ಯುವಕ | ಆರೋಪಿ ವಿರುದ್ದ ಫೋಕ್ಸೋ ಪ್ರಕರಣ  ದಾಖಲು Read More »

ಪುಣೆ ಸ್ವಾರ್ಗೇಟ್‌ ಬಸ್‌ ನಿಲ್ದಾಣದಲ್ಲಿ ಅತ್ಯಾಚಾರ : ದೇಶಾದ್ಯಂತ ಆಕ್ರೋಶ

ನಿಲ್ಲಿಸಿದ್ದ ಬಸ್‌ಗಳಲ್ಲಿ ರಾಶಿ ರಾಶಿ ಕಾಂಡೋಮ್‌, ಬಿಯರ್‌ ಬಾಟಲಿ, ಒಳ ಉಡುಪು ಪತ್ತೆ ಪುಣೆ : ಪುಣೆಯ ಜನನಿಬಿಡ ಸ್ವಾರ್ಗೇಟ್ ಸರಕಾರಿ ಬಸ್​ ನಿಲ್ದಾಣದಲ್ಲಿ ಮಂಗಳವಾರ ಮುಂಜಾನೆ ನಡೆದಿರುವ ಅತ್ಯಾಚಾರ ಕೃತ್ಯ ದೇಶಾದ್ಯಂತ ಆಕ್ರೋಶದ ಅಲೆಯೆಬ್ಬಿಸಿದೆ. ನಿಲ್ಲಿಸಿದ್ದ ಸ್ಟೇಷನರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಹಳೆಯ ಬಳಕೆಯಾಗದ ಬಸ್​ಗಳನ್ನು ಅಲ್ಲಿ ನಿಲ್ಲಿಸಲಾಗಿದ್ದು, ಈ ಬಸ್​ಗಳಲ್ಲಿ ರಾಶಿಗಟ್ಟಲೆ ಕಾಂಡೋಮ್, ಮದ್ಯದ ಬಾಟಲಿಗಳು, ಮಹಿಳೆಯರ ಒಳಉಡುಪುಗಳು ಪತ್ತೆಯಾಗಿದ್ದು ಬಹಳ ಕಾಲದಿಂದ ಇಲ್ಲಿ ಅತ್ಯಾಚಾರ ಮತ್ತಿತರ ಅಪರಾಧ

ಪುಣೆ ಸ್ವಾರ್ಗೇಟ್‌ ಬಸ್‌ ನಿಲ್ದಾಣದಲ್ಲಿ ಅತ್ಯಾಚಾರ : ದೇಶಾದ್ಯಂತ ಆಕ್ರೋಶ Read More »

error: Content is protected !!
Scroll to Top