24 ತುಂಡು ಮಾಡುತ್ತೇನೆ ಎಂದು ಹಿಂದೂ ಯುವತಿಗೆ ಬೆದರಿಕೆಯೊಡ್ಡಿದ ಆರೋಪಿ ಬಂಧನ
ಯುವತಿಯ ಅಂಗಡಿ ಎದುರು ಬಂದು ಕಿರುಕುಳ ನೀಡುತ್ತಿದ್ದ ಯುವಕರ ತಂಡ ಮಂಗಳೂರು: ಸುರತ್ಕಲ್ನ ಹಿಂದು ಯುವತಿಗೆ ಕಿರುಕುಳ ನೀಡಿದ ಆರೋಪಿ ಸುರತ್ಕಲ್ ಗ್ರಾಮದ ಇಡ್ಯಾ ಗ್ರಾಮದ ಶಾರೀಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಿರಂತರ ಕಿರುಕುಳದಿಂದ ಬೇಸತ್ತು ಯುವತಿ ನಿನ್ನೆ ಮುಂಜಾನೆ ನಿದ್ದೆ ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಈ ಘಟನೆ ಬೆಳಕಿಗೆ ಬಂದಿತ್ತು. ಹಿಂದೂ ಸಂಘಟನೆಗಳು ಲವ್ ಜಿಹಾದ್ ಕೃತ್ಯ ಎಂದು ಆರೋಪಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಯುವತಿಗೆ ಬೆದರಿಕೆಯೊಡ್ಡುತ್ತಿದ್ದ […]
24 ತುಂಡು ಮಾಡುತ್ತೇನೆ ಎಂದು ಹಿಂದೂ ಯುವತಿಗೆ ಬೆದರಿಕೆಯೊಡ್ಡಿದ ಆರೋಪಿ ಬಂಧನ Read More »










