ಅಪರಾಧ

ಗುಡಿಸಲಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು | ನಗದು, ದಾಖಲೆ ಪತ್ರ, ದಿನಸಿ ಸಾಮಾಗ್ರಿ ಬೆಂಕಿಗಾಹುತಿ

ಪುತ್ತೂರು: ಮಗನೊಂದಿಗೆ ವಾಸವಿದ್ದ ಬಡ ಮಹಿಳೆಯ ಗುಡಿಸಲಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟ ಘಟನೆ ಪುತ್ತೂರು ತಾಲೂಕಿನ ಕುಂಬ್ರ ಸಮೀಪದ ಸಾರಪುಣಿಪಾದಡ್ಕ ಎಂಬಲ್ಲಿ ನಡೆದಿದೆ. ಪಾದೆಡ್ನ ನಿವಾಸಿ ಪದ್ಮಾವತಿ ಹಾಗೂ ಅವರ 8 ವರ್ಷದ ಪುತ್ರ ವಾಸ್ತವ್ಯವಿದ್ದ, ಶೀಟ್ ಅಳವಡಿಸಿರುವ ಗುಡಿಸಲು ಮನೆಯಲ್ಲಿ ಬೆಂಕಿ ಅವಘಡ ನಡೆದಿದೆ. ಬೆಂಕಿ ಅವಘಡದಿಂದ ಮನೆಯೊಳಗೆ ಬ್ಯಾಗ್‌ನಲ್ಲಿ ಇರಿಸಿದ್ದ 15 ಸಾವಿರ ನಗದು,  ಆಧಾರ್ ಕಾರ್ಡ್ ಸಹಿತ ದಾಖಲೆ ಪತ್ರಗಳು, ದಿನಸಿ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ. ಗೋಡೆ ಇಲ್ಲದ ಗುಡಿಸಲಿನ ಸುತ್ತ […]

ಗುಡಿಸಲಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು | ನಗದು, ದಾಖಲೆ ಪತ್ರ, ದಿನಸಿ ಸಾಮಾಗ್ರಿ ಬೆಂಕಿಗಾಹುತಿ Read More »

ಅರಣ್ಯಾಧಿಕಾರಿ ಸಂಜೀವ ಪೂಜಾರಿ ಬೆಳ್ಳಾರೆ ಪೊಲೀಸ್ ವಶಕ್ಕೆ | ಹಿಂಜಾವೇ ಪ್ರತಿಭಟನೆಗೆ ಮಣಿದ ಪೊಲೀಸ್ ಇಲಾಖೆ

ಪುತ್ತೂರು: ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳ ಕುರಿತು ನಾಲಗೆ ಹರಿಬಿಟ್ಟ ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಪಂಜ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಯರು ಹಾಗೂ ಭಜನೆ ಕುರಿತು ಅವರು ಕೀಳುಮಟ್ಟದ ಹೇಳಿಕೆ ನೀಡಿದ್ದನ್ನು ವಿರೋಧಿಸಿ ಬೆಳ್ಳಾರೆ ಠಾಣೆಯಲ್ಲಿ ಗುರುವಾರ ಸಂಜೀವ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇಂದು ಪುತ್ತೂರು ಡಿವೈಎಸ್ಪಿ ಕಚೇರಿ ಮುಂಭಾಗ ಹಿಂದೂ ಜಾಗರಣ ವೇದಿಕೆ ವತಿಯಿಂದ

ಅರಣ್ಯಾಧಿಕಾರಿ ಸಂಜೀವ ಪೂಜಾರಿ ಬೆಳ್ಳಾರೆ ಪೊಲೀಸ್ ವಶಕ್ಕೆ | ಹಿಂಜಾವೇ ಪ್ರತಿಭಟನೆಗೆ ಮಣಿದ ಪೊಲೀಸ್ ಇಲಾಖೆ Read More »

ಹಿಂದೂ ಹೆಣ್ಣುಮಕ್ಕಳ ಕುರಿತು ನಾಲಗೆ ಹರಿಬಿಟ್ಟ ಸಂಜೀವ ಪೂಜಾರಿ | ಹಿಂದೂ ಜಾಗರಣಾ ವೇದಿಕೆ ವತಿಯಿಂದ ಬೃಹತ್‍ ಪ್ರತಿಭಟನೆ | ಇಂದು ಸಂಜೆಯೊಳಗೆ ಸಂಜೀವ ಪೂಜಾರಿಯನ್ನು ಬಂಧಿಸದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಪೊಲೀಸ್ ಇಲಾಖೆ ಹೊಣೆಯ ಎಚ್ಚರಿಕೆ

ಪುತ್ತೂರು: ಭಜನೆಯಲ್ಲಿ ಪಾಲ್ಗೊಂಡ ಒಂದು ಲಕ್ಷ ಮಹಿಳಾ ಬಿಲ್ಲವರು ವ್ಯಭಿಚಾರಿಗಳಾಗಿದ್ದಾರೆ ಎಂದು ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಡಿವೈಎಸ್‍ ಪಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಕಾರ್ಯಕರ್ತನೋರ್ವನ ಜೊತೆ ಮಾತನಾಡಿದ ಆಡಿಯೋ ಜಿಲ್ಲೆಯಾದ್ಯಂತ ವೈರಲ್ ಆದ ಪರಿಣಾಮ ಭಜನೆಯಲ್ಲಿ ಪಾಲ್ಗೊಂಡ ಒಂದು ಲಕ್ಷ ಬಿಲ್ಲವ ಯುವತಿಯರು ವ್ಯಭಿಚಾರಿಗಳಾಗಿದ್ದಾರೆ ಎನ್ನುವ ಮೂಲಕ ಕಿಚ್ಚು ಹಚ್ಚಿದ್ದರು. ಈ ಪರಿಣಾಮ ಕೆರಳಿರುವ ಹಿಂದೂ ಪರ ಸಂಘಟನೆಗಳು ಇಂದು ಪುತ್ತೂರಿನ ಡಿವೈಎಸ್ಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ,

ಹಿಂದೂ ಹೆಣ್ಣುಮಕ್ಕಳ ಕುರಿತು ನಾಲಗೆ ಹರಿಬಿಟ್ಟ ಸಂಜೀವ ಪೂಜಾರಿ | ಹಿಂದೂ ಜಾಗರಣಾ ವೇದಿಕೆ ವತಿಯಿಂದ ಬೃಹತ್‍ ಪ್ರತಿಭಟನೆ | ಇಂದು ಸಂಜೆಯೊಳಗೆ ಸಂಜೀವ ಪೂಜಾರಿಯನ್ನು ಬಂಧಿಸದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಪೊಲೀಸ್ ಇಲಾಖೆ ಹೊಣೆಯ ಎಚ್ಚರಿಕೆ Read More »

ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿನ್ನದಾಗಲಿದೆ – ಸಲ್ಮಾನ್‌ಗೆ ಮತ್ತೆ ಧಮಕಿ

ಮುಂಬಯಿ ಪೊಲೀಸರ ವಾಟ್ಸಪ್‌ಗೆ ಸಂದೇಶ ಹಾಕಿ ಬೆದರಿಕೆ ಮುಂಬಯಿ: 5 ಕೋಟಿ ರೂ. ಕೊಡು, ಇಲ್ಲದಿದ್ದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿನಗೆ ಬರಲಿದೆ ಎಂದು ನಟ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಬಂದಿದೆ. ಮುಂಬಯಿ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದ್ದು, ಇದರಿಂದ ನಟ ಮತ್ತಷ್ಟು ಬೆದರುವಂತಾಗಿದೆ.ಈ ಸಂದೇಶವನ್ನು ಲಘುವಾಗಿ ತೆಗೆದುಕೊಳ್ಳಬೇಡಿ, ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು 5 ಕೋಟಿ ರೂ.

ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿನ್ನದಾಗಲಿದೆ – ಸಲ್ಮಾನ್‌ಗೆ ಮತ್ತೆ ಧಮಕಿ Read More »

ಸಲ್ಮಾನ್‌ ಖಾನ್‌ ಹತ್ಯೆಗೆ ಪಾಕಿಸ್ಥಾನದಿಂದ ಎಕೆ 47 ಬಂದೂಕು ಖರೀದಿ

25 ಲ.ರೂ. ಸುಪಾರಿ ನೀಡಿ ಕೊಲೆಗೆ ಪ್ಲಾನ್‌ ಮುಂಬಯಿ: ಬಾಲಿವುಡ್‌ ನಟ ಸಲ್ಮಾನ್ ಖಾನ್ ಅವರನ್ನು ಮಹಾರಾಷ್ಟ್ರದ ಪನ್ವೇಲ್‌ನಲ್ಲಿರುವ ಅವರ ಫಾರ್ಮ್‌ಹೌಸ್ ಬಳಿ ಹತ್ಯೆ ಮಾಡಲು 25 ಲಕ್ಷ ರೂ. ಸುಪಾರಿ ಪಡೆಯಲಾಗಿತ್ತು ಎಂಬ ಶಾಕಿಂಗ್‌ ವಿಚಾರ ಮುಂಬೈ ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಸಲ್ಮಾನ್‌ ಖಾನ್‌ ಹತ್ಯೆ ಯತ್ನ ಪ್ರಕರಣದ ಐವರು ಆರೋಪಿಗಳ ವಿರುದ್ಧ ಮಹಾರಾಷ್ಟ್ರದ ನವಿಮುಂಬಯಿ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಇದರಲ್ಲಿ ಸಲ್ಮಾನ್‌ ಹತ್ಯೆಗೆ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸುಪಾರಿ ಪಡೆದುಕೊಂಡಿದೆ

ಸಲ್ಮಾನ್‌ ಖಾನ್‌ ಹತ್ಯೆಗೆ ಪಾಕಿಸ್ಥಾನದಿಂದ ಎಕೆ 47 ಬಂದೂಕು ಖರೀದಿ Read More »

ಆಟೋದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋ  ಸಾಗಾಟ | ಬಂಧಿತ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಪುತ್ತೂರು: ಆಟೋ ರಿಕ್ಷಾವೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಟ ಮಾಡುತ್ತಿದ್ದ ಆರೋಪದ ಮೇಲೆ ರಿಕ್ಷಾ ಚಾಲಕ ಹಾಗೂ ರಿಕ್ಷಾದಲ್ಲಿದ್ದ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ. ಪುತ್ತೂರಿನ ದರ್ಬೆ ಬೈಪಾಸ್‌ ರಸ್ತೆಯಲ್ಲಿ ಅ.16 ರಂದು ಈ ಘಟನೆ ನಡೆದಿದ್ದು, ಬಜರಂಗದಳದ ಕಾರ್ಯಕರ್ತರು ಗೋ ಸಾಗಿಸುತ್ತಿದ್ದ ವಾಹನವನ್ನು ತಡೆದು, ಪೊಲೀಸರಿಗೆ ಒಪ್ಪಿಸಿದ್ದರು. ಬನ್ನೂರು ನಿವಾಸಿಗಳಾದ ಆಟೋ ರಿಕ್ಷಾ ಚಾಲಕ ಇಬ್ರಾಹಿಂ, ಆಟೋದಲ್ಲಿದ್ದ ರೆಹಮತ್, ಸಫಿಯಾ ಬಂಧಿತ ಆರೋಪಿಗಳಾಗಿದ್ದು, ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದ್ದರು. ಇದೀಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆಟೋದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋ  ಸಾಗಾಟ | ಬಂಧಿತ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ Read More »

ಹಿಂದೂ ಸಂಘಟನೆಯ ಮುಖಂಡ ಅರ್ಜುನ್ ಮಾಡೂರಿಗೆ ಅನ್ಯಕೋಮಿನ ವ್ಯಕ್ತಿಯಿಂದ ಹಲ್ಲೆ | ಠಾಣೆಗೆ ಆಗಮಿಸಿದ ಬಿಜೆಪಿ ಹಾಗೂ ಸಂಘಪರಿವಾರದ ಪ್ರಮುಖರು

ಪುತ್ತೂರು: ಹಿಂದೂ ಸಂಘಟನೆಯ ಮುಖಂಡರೋರ್ವರಿಗೆ ಕೇರಳದ ಅನ್ಯಮತಿಯ ವ್ಯಕ್ತಿಯೋರ್ವ ಠಾಣೆಯೊಳಗಡೆಯೇ ಹಲ್ಲೆ ನಡೆಸಿದ ಘಟನೆ ಉಳ್ಳಾಲದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಎಸ್.ಕೆ.ಬಿ ಟೈಗರ್ಸ್ ಪ್ರಮುಖರಾದ ಶರತ್ ರ ಕಾರು ಹಾಗೂ ಕೇರಳದ ಮಂಜೇಶ್ವರದ ವ್ಯಕ್ತಿ ಕಾರು ನಡುವೆ ಅಪಘಾತ ಸಂಭವಿಸಿ ನಂತರ ಉಳ್ಳಾಲ ಠಾಣೆಯಲ್ಲಿ ಮಾತುಕತೆ ಸಂಧರ್ಭ ಉಳ್ಳಾಲ ಬಜರಂಗದಳದ ಮುಖಂಡರೋರಾದ ಅರ್ಜುನ್ ಮಾಡೂರುರವರಿಗೆ ಕೇರಳದ ಅನ್ಯಮತಿಯ ವ್ಯಕ್ತಿಯೋರ್ವ ಠಾಣೆಯೊಳಗಡೆಯೇ ಹಲ್ಲೆ ನಡೆಸಿದ ಘಟನೆ  ತಡರಾತ್ರಿ ನಡೆದಿತ್ತು. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಬಿಜೆಪಿ  ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ,

ಹಿಂದೂ ಸಂಘಟನೆಯ ಮುಖಂಡ ಅರ್ಜುನ್ ಮಾಡೂರಿಗೆ ಅನ್ಯಕೋಮಿನ ವ್ಯಕ್ತಿಯಿಂದ ಹಲ್ಲೆ | ಠಾಣೆಗೆ ಆಗಮಿಸಿದ ಬಿಜೆಪಿ ಹಾಗೂ ಸಂಘಪರಿವಾರದ ಪ್ರಮುಖರು Read More »

ಅ.18 : ಹಿಂದೂ ಹೆಣ್ಣು ಮಕ್ಕಳ ವಿರುದ್ಧ ನಾಲಿಗೆ ಹರಿಬಿಟ್ಟ ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ಬೃಹತ್‍ ಪ್ರತಿಭಟನೆ

ಪುತ್ತೂರು: ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ವಿರುದ್ಧ ನಾಲಿಗೆ ಹರಿ ಬಿಟ್ಟ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ವಿರುದ್ದ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ವತಿಯಿಂದ ಬೃಹತ್ ಪ್ರತಿಭಟನಾ ಸಭೆ ಅ.18 ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ನಡೆಯಲಿದೆ. ದ.ಕ.ಜಿಲ್ಲೆಯಲ್ಲಿ ಒಂದು ಲಕ್ಷ ಪೂಜಾರಿ ಹೆಣ್ಣು ಮಕ್ಕಳು ಸೂಳೆಯರಾಗಿದ್ದಾರೆ. ಹಿಂದುತ್ವದ ಹುಡುಗರು ಇವರನ್ನು ಸೂಳೆ ಮಾಡಿದ್ದಾರೆ. ಭಜನೆ ಮಾಡಿ ರಾತ್ರಿ ಹೆಣ್ಣು ಮಕ್ಕಳನ್ನು ಮಲಗಿಸುವುದು ಹಿಂದೂ ಹುಡುಗರು ಸಂಜೀವ

ಅ.18 : ಹಿಂದೂ ಹೆಣ್ಣು ಮಕ್ಕಳ ವಿರುದ್ಧ ನಾಲಿಗೆ ಹರಿಬಿಟ್ಟ ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ಬೃಹತ್‍ ಪ್ರತಿಭಟನೆ Read More »

ಹಿಂದೂ ತಾಯಂದಿರ ಕುರಿತು ಅಸಹ್ಯವಾಗಿ ಮಾತನಾಡುವ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ಸುಮೊಟೋ ಕೇಸು ದಾಖಲಿಸಿ | ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರರಿಂದ ಆಗ್ರಹ

ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣೆಯೂರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಲಕ್ಷ ಪೂಜಾರಿ ಹುಡುಗಿಯರು ಸೂಳೆಯರಾಗಿದ್ದಾರೆ ಎಂದು ಭಜನೆಗೆ ಹೋಗುವ ಹೆಣ್ಣು ಮಕ್ಕಳ ಕುರಿತು ಅಸಹ್ಯವಾಗಿ ಮಾತನಾಡಿರುವುದು ಖಂಡನೀಯ. ಇದು ಸಂಜೀವ ಪೂಜಾರಿಗೆ ಕೊನೆಯ ಎಚ್ಚರಿಕೆ. ತಕ್ಷಣ ಸಂಜೀವ ಪೂಜಾರಿ ವಿರುದ್ಧ ಪೊಲೀಸರು ಸುಮೊಟೋ ಕೇಸು ದಾಖಲಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ ಆಗ್ರಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಲಕ್ಷ ಪೂಜಾರಿ ಹುಡುಗಿಯರು ಸೂಳೆಯರಾಗಿದ್ದಾರೆ ಎಂಬುದಕ್ಕೆ ನನ್ನ ಬಳಿ ದಾಖಲೆ ಇದೆ

ಹಿಂದೂ ತಾಯಂದಿರ ಕುರಿತು ಅಸಹ್ಯವಾಗಿ ಮಾತನಾಡುವ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ಸುಮೊಟೋ ಕೇಸು ದಾಖಲಿಸಿ | ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರರಿಂದ ಆಗ್ರಹ Read More »

ಅನ್ಯಕೋಮಿನ ನಡುವೆ ಹೊಡೆದಾಟ ! | ಪೊಲೀಸರಿಂದ ವಿಚಾರಣೆ

ಪುತ್ತೂರು: ಅನ್ಯ ಕೋಮಿನ ನಡುವೆ ಹೊಡೆದಾಟ ಸಂಭವಿಸಿದ ಘಟನೆ ದರ್ಬೆ ಬಳಿಯ ಸಮೀಪದ ಕಾವೇರಿಕಟ್ಟೆ ಬಳಿ ನಡೆದಿದೆ. ಕಲ್ಲಡ್ಕ ಮೂಲದ ಹಿಂದೂ ಯುವಕರು ಹಾಗೂ ಕೂರ್ನಡ್ಕ ಬಳಿ ಮುಸ್ಲಿಂ ಯುವಕರು ಜಮಾಯಿಸಿ ಆತಂಕ ವಾತಾವರಣ ಸೃಷ್ಟಿಯಾಯಿತು. ಸ್ಥಳಕ್ಕೆ ಪೊಲೀಸ್‌ ಸಬ್ ಇನ್ಸೆಕ್ಟರ್ ಆಂಜನೇಯ ರೆಡ್ಡಿ ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಅನ್ಯಕೋಮಿನ ನಡುವೆ ಹೊಡೆದಾಟ ! | ಪೊಲೀಸರಿಂದ ವಿಚಾರಣೆ Read More »

error: Content is protected !!
Scroll to Top