ಮಂಗಳೂರು ದರೋಡೆ ಕೃತ್ಯ ಆರೋಪಿಗಳ ಬಂಧನಕ್ಕೆ ನೆರವಾದದ್ದು ಹಳೆ ಫಿಯೆಟ್ ಕಾರು
ನಾಲ್ಕೇ ದಿನದಲ್ಲಿ ಪ್ರಕರಣ ಭೇದಿಸಲು ನಡೆಸಿದ ತನಿಖೆ ಥ್ರಿಲ್ಲರ್ ಸಿನೆಮಾಗಿಂತಲೂ ರೋಚಕ ಮಂಗಳೂರು: ಉಳ್ಳಾಲ ಸಮೀಪದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಖದೀಮರನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತಮಿಳುನಾಡಿನ ತಿರುವನ್ನೇಲಿಯಲ್ಲಿ ಮುರುಗಂಡಿ ಥೇವರ್, ಮನಿವೆಣ್ಣನ್ ಹಾಗೂ ಪ್ರಕಾಶ್ ಅಲಿಯಾಸ್ ಜೋಶ್ವಾ ಎಂಬವರನ್ನು ಬಂಧಿಸಲಾಗಿದೆ. ಮುರುಗಂಡಿ ಥೇವರ್ ಈ ಪ್ರಕರಣದ ಮುಖ್ಯ ಕಿಂಗ್ಪಿನ್ ಎನ್ನಲಾಗಿದೆ.ಆದರೆ ಈ ದರೋಡೆ ಕೃತ್ಯದಲ್ಲಿ ಇನ್ನೂ ಏಳು ಮಂದಿ ಇದ್ದಾರೆ. ಈ ಪೈಕಿ ಮೂವರು ನೇರವಾಗಿ ದರೋಡೆ ಕೃತ್ಯದಲ್ಲಿ […]
ಮಂಗಳೂರು ದರೋಡೆ ಕೃತ್ಯ ಆರೋಪಿಗಳ ಬಂಧನಕ್ಕೆ ನೆರವಾದದ್ದು ಹಳೆ ಫಿಯೆಟ್ ಕಾರು Read More »









