ಅಪರಾಧ

ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೈದ ಪತಿ

ಸುಳ್ಯ:  ಪತಿಯು ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೈದ ಘಟನೆ ಜ.I7ರ ತಡ ರಾತ್ರಿ ಸುಳ್ಯ ತಾಲೂಕಿನ ದೊಡ್ಡ ತೋಟ ಸಮೀಪದ ನೆಲ್ಲೂರು ಕೆಮ್ರಾಜಿ ಗ್ರಾಮದ ಕೊಡಿಮಜಲು ಎಂಬಲ್ಲಿ ನಡೆದಿದೆ. ನೆಲ್ಲೂರು ಕೆಮ್ರಾಜಿ ಗ್ರಾಮದ ಕೋಡಿಮಜಲು ರಾಮಚಂದ್ರ ಕೊಲೆ ಆರೋಪಿ. ಆತನ ಪತ್ನಿ ವಿನೋದ ಹತ್ಯೆಯಾದವರು. ರಾಮಚಂದ್ರ ಪತ್ನಿಯನ್ನು ಕೋವಿಯಿಂದ ಗುಂಡಿಕ್ಕಿ ಕೊಂದು ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಕೌಟುಂಬಿಕ ಕಲಹವೇ ಕೃತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ನಿನ್ನೆ ರಾತ್ರಿ ಮದ್ಯ ಸೇವಿಸಿ ಬಂದು […]

ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೈದ ಪತಿ Read More »

ದಕ್ಷಿಣ ಕನ್ನಡದಲ್ಲಿ ಬೆನ್ನುಬೆನ್ನಿಗೆ ಎರಡು ದೊಡ್ಡ ದರೋಡೆ : ಆತಂಕದಲ್ಲಿ ಜನ

ಇನ್ನೂ ಸಿಕ್ಕಿಲ್ಲ ಸಿಂಗಾರಿ ಬೀಡಿ ಉದ್ಯಮಿಯ ದರೋಡೆ ಆರೋಪಿಗಳ ಸುಳಿವು ಪೊಲೀಸ್‌ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಹಿಗ್ಗಾಮುಗ್ಗಾ ತರಾಟೆ ಮಂಗಳೂರು: ಉಳ್ಳಾಲ ಸಮೀಪದ ಕೆ.ಸಿ.ರೋಡ್‌ನಲ್ಲಿರುವ ಕೋಟೆಕಾರ್ ಸಹಕಾರಿ ಬ್ಯಾಂಕ್‌ನಲ್ಲಿ ನಿನ್ನೆ ಹಾಡಹಗಲೇ ನಡೆದಿರುವ ದರೋಡೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. 10 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣವನ್ನು ದರೋಡೆ ಮಾಡಿರುವ ಡಕಾಯಿತರು ಸುಮಾರು 6 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಬಿಟ್ಟು ಕೇರಳ ಗಡಿ ಮೂಲಕ ಪರಾರಿಯಾಗಿದ್ದಾರೆ. ಎಷ್ಟು ಚಿನ್ನಾಭರಣ ಕಳವಾಗಿದೆ ಎಂದು ಇನ್ನೂ ಸರಿಯಾಗಿ

ದಕ್ಷಿಣ ಕನ್ನಡದಲ್ಲಿ ಬೆನ್ನುಬೆನ್ನಿಗೆ ಎರಡು ದೊಡ್ಡ ದರೋಡೆ : ಆತಂಕದಲ್ಲಿ ಜನ Read More »

ವಿಟ್ಲ ಶಾಲೆಯೊಂದರ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕಳ

ವಿಟ್ಲ : ವಿಟ್ಲದಲ್ಲಿ ವೀರಕಂಬ ವ್ಯಾಪ್ತಿಯ ಶಾಲೆಯೊಂದರಲ್ಲಿ  ಶಿಕ್ಷಕ ಶಾಲಾ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ನಡೆದಿದೆ. ಈ ಬಗ್ಗೆ  ದೂರಿನ ಆಧಾರದಲ್ಲಿ ಶಿಕ್ಷಕನನ್ನು ವಿಚಾರಿಸಲಾಗಿದೆ. ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಈತ, ಉತ್ತಮ ಶಿಕ್ಷಕ ಎಂಬ ಪ್ರಶಸ್ತಿಯನ್ನು ಪಡೆದಿದ್ದ ಎನ್ನಲಾಗಿದೆ. ಶಾಲೆಯ 10ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಇತರ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಆರೋಪ ಕೇಳಿ ಬಂದಿದ್ದು, ಶಿಕ್ಷಕನ  ವಿರುದ್ದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ತನಿಖೆ ನಡೆಸಲಾಗುತ್ತಿದೆ. ಕೇವಲ ವಿಟ್ಲದ

ವಿಟ್ಲ ಶಾಲೆಯೊಂದರ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕಳ Read More »

ಉಳ್ಳಾಲ ಕೋಟೆಕಾರಿನಲ್ಲಿ ಹಾಡಹಗಲೇ ಬ್ಯಾಂಕ್‌ ದರೋಡೆ

ಬಂದೂಕು ತೋರಿಸಿ ಸಿಬ್ಬಂದಿಯನ್ನು ಬೆದರಿಸಿ 10 ಕೋಟಿ ಹಣ, ಚಿನ್ನಾಭರಣ ದೋಚಿಕೊಂಡು ಪರಾರಿ ಮುಖ್ಯಮಂತ್ರಿ ಮಂಗಳೂರಿಗೆ ಆಗಮಿಸುತ್ತಿರುವಾಗಲೇ ಕೃತ್ಯ ಮಂಗಳೂರು : ಉಳ್ಳಾಲ ತಾಲೂಕಿನ ಕೆ.ಸಿ ರೋಡ್​​ನ ಕೋಟೆಕಾರು ಬ್ಯಾಂಕ್​ಗೆ ಇಂದು ಮಧ್ಯಾಹ್ನ ನುಗ್ಗಿದ ಐವರು ಮುಸುಕುಧಾರಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಹಾಡಹಗಲೇ ಬ್ಯಾಂಕ್​ಗೆ ನುಗಿದ ಐವರು ದರೋಡೆಕೋರರು ಕೃತ್ಯ ಎಸಗಿದ್ದಾರೆ. ಬಂದೂಕಿನಿಂದ ಬ್ಯಾಂಕ್​​ ಸಿಬ್ಬಂದಿಯನ್ನು ಬೆದರಿಸಿ ಚಿನ್ನಾಭರಣ, ನಗದು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಮಂಗಳೂರಿನಲ್ಲಿ ಮುಖ್ಯಮಂತ್ರಿ

ಉಳ್ಳಾಲ ಕೋಟೆಕಾರಿನಲ್ಲಿ ಹಾಡಹಗಲೇ ಬ್ಯಾಂಕ್‌ ದರೋಡೆ Read More »

ದಾಳಿಕೋರನ ಟಾರ್ಗೆಟ್‌ ಆಗಿದ್ದದ್ದು ಶಾರೂಕ್‌ ಖಾನ್‌

ಶಾರೂಕ್‌ ಮನೆ ಬಳಿ ಹಲವು ಬಾರಿ ಸುಳಿದಾಡಿದ್ದ ಆರೋಪಿ ಮುಂಬಯಿ : ಬಾಲಿವುಡ್ ನಟ ಸೈಫ್ ಅಲಿ ಖಾನ್‌ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಇದಕ್ಕೂ ಮೊದಲು ಸೂಪರ್‌ ಸ್ಟಾರ್‌ ಶಾರೂಕ್‌ ಖಾನ್‌ ಮೇಲೆ ಹಲ್ಲೆಗೆ ಯತ್ನಿಸಿದ್ದ ಎಂಬ ವಿಚಾರ ಬಹಿರಂಗವಾಗಿದ್ದು, ಹೀಗಾಗಿ ಇದು ಹಣಕ್ಕಾಗಿ ಮಾಡಿದ ದರೋಡೆ ಕೃತ್ಯ ಅಲ್ಲ ಎನ್ನಲಾಗಿದೆ.ಸೈಫ್ ಅಲಿ ಖಾನ್‌ ಮೇಲೆ ಹಲ್ಲೆ ಮಾಡುವ ಮುಂಚೆ ಶಾರುಖ್ ಮನೆಯ ಮುಂದೆ ಕೂಡ ಹಲವು ಬಾರಿ ಈ ಆರೋಪಿ ಕಾಣಿಸಿಕೊಂಡಿದ್ದ ಎಂದು ತನಿಖೆಯಲ್ಲಿ

ದಾಳಿಕೋರನ ಟಾರ್ಗೆಟ್‌ ಆಗಿದ್ದದ್ದು ಶಾರೂಕ್‌ ಖಾನ್‌ Read More »

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌, ಹೆಂಡತಿಗೆ 14 ವರ್ಷ ಜೈಲು

ಭ್ರಷ್ಟಾಚಾರ ಪ್ರಕರಣದಲ್ಲಿ ಸುದೀರ್ಘ ಕಾರಾಗೃಹ ವಾಸ ಇಸ್ಲಾಮಾಬಾದ್‌: ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ಥಾನದ ಮಾಜಿ ಪ್ರಧಾನಿ, ಮಾಜಿ ಕ್ರಿಕೆಟಿಗ ಇಮ್ರಾನ್‌ ಖಾನ್‌ಗೆ ಅಲ್ಲಿನ ನ್ಯಾಯಾಲಯ 14 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇಮ್ರಾನ್‌ ಜೊತೆಗೆ ಅವರ ಪತ್ನಿ ಬುಶ್ರಾ ಬೀಬಿ ಅವರಿಗೂ ಶಿಕ್ಷೆ ವಿಧಿಸಿದೆ. ಇಮ್ರಾನ್ ಖಾನ್ ಪತ್ನಿ ಬುಶ್ರಾ ಬೀಬಿಗೆ 7 ಲಕ್ಷ ರೂ. ಇಮ್ರಾನ್ ಖಾನ್‌ಗೆ 10 ಲಕ್ಷ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ದಂಡ ಪಾವತಿಸಲು ಸಾಧ್ಯವಾಗದಿದ್ದರೆ ಇಮ್ರಾನ್‌ ಆರು ತಿಂಗಳು ಮತ್ತು ಬುಶ್ರಾ ಮೂರು

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌, ಹೆಂಡತಿಗೆ 14 ವರ್ಷ ಜೈಲು Read More »

ಸೈಫ್‌ ಅಲಿ ಖಾನ್‌ ಮೇಲೆ ಹಲ್ಲೆ ಮಾಡಿದ ಆರೋಪಿ ಸೆರೆ

ಮುಂಬಯಿ : ಬಾಲಿವುಡ್‌ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಇರಿದಿದ್ದ ಆರೋಪಿಯನ್ನು ಪೊಲೀಸರು ಘಟನೆ ನಡೆದ ಸುಮಾರು 30 ತಾಸುಗಳ ಬಳಿಕ ಬಂಧಿಸಿದ್ದಾರೆ. ಆತನನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಪೊಲೀಸರು ಆರೋಪಿಯನ್ನು ಬಾಂದ್ರಾ ಪೊಲೀಸ್‌ ಠಾಣೆಗೆ ಕರೆ ತಂದು ವಿಚಾರಣೆ ನಡೆಸುತ್ತಿದ್ದಾರೆ. ದಾಳಿ ಮಾಡಿರುವುದರ ಹಿಂದಿನ ಉದ್ದೇಶ ಏನು? ಆತ ಸೈಫ್ ಮನೆ ತಲುಪಿದ್ದು ಹೇಗೆ? ಈ ದಾಳಿ ಹಿಂದೆ ಬೇರೆ ಯಾರದ್ದಾದರೂ ಕೈವಾಡ ಇದೆಯೇ

ಸೈಫ್‌ ಅಲಿ ಖಾನ್‌ ಮೇಲೆ ಹಲ್ಲೆ ಮಾಡಿದ ಆರೋಪಿ ಸೆರೆ Read More »

ಗಾಂಜಾ ಸಾಗಿಸುತ್ತಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ : ಒಂದೂವರೆ ಕೆಜಿ ತೂಕದ ಗಾಂಜಾವೊಂದನ್ನು ರಿಕ್ಷಾ ಮುಖೇನಾ ಸಾಗಿಸುತ್ತಿರುವುದನ್ನು ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮಾಲು ಸಹಿತ ಬಂಧಿಸಿದ್ದಾರೆ. 31ನೇ ನೆಕ್ಕಿಲಾಡಿಯಲ್ಲಿ ಎಸ್‌ಐ ಅವಿನಾಶ್ ಎಚ್. ಮತ್ತವರ ತಂಡ ವಾಹನ ತಪಾಸಣೆ ಮಾಡುತ್ತಿದ್ದಾಗ ಬಂಟ್ವಾಳದ ಕಡೆಯಿಂದ ಉಪ್ಪಿನಂಗಡಿಯತ್ತ ಬರುತ್ತಿದ್ದ ರಿಕ್ಷಾವನ್ನು ನಿಲ್ಲಿಸಲು ಸೂಚಿಸಿದ್ದು. ಆದರೆ ಚಾಲಕ ವಾಹನವನ್ನು ನಿಲ್ಲಿಸದೆ ಮುಂದಕ್ಕೆ ಚಲಾಯಿಸಿ ರಿಕ್ಷಾದಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಅಬ್ದುಲ್ ಸಲೀಂ (35 ವ) ಆರೋಪಿ

ಗಾಂಜಾ ಸಾಗಿಸುತ್ತಿದ್ದ ಆರೋಪಿಯ ಬಂಧನ Read More »

ಬೈಕ್‍ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬಾಲಕ | ಸ್ಥಳದಲ್ಲೆ ಮೃತ್ಯು

ಕಡಬ : ಬೈಕ್ ಸವಾರನ ನಿಯಂತ್ರಣ ತಪ್ಪಿ ಮೋರಿಗೆ ಢಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ನಡೆದಿದೆ. ಮೃತ ಬಾಲಕನನ್ನು ಪೇರಡ್ಕದ ಖಾಸಗಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಎನ್ನಲಾಗಿದೆ. ಮನೆಯಿಂದ ಶಾಲೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಬಾಲಕನನ್ನು ಕಡಬದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ  ಗಂಭೀರ

ಬೈಕ್‍ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬಾಲಕ | ಸ್ಥಳದಲ್ಲೆ ಮೃತ್ಯು Read More »

ನಟ ಸೈಫ್‌ ಅಲಿ ಖಾನ್‌ ಮೇಲೆ ಹಲ್ಲೆ : ತನಿಖೆಗೆ ದಯಾ ನಾಯಕ್‌ ಎಂಟ್ರಿ

24 ತಾಸು ಕಳೆದರೂ ನಿಗೂಢವಾಗಿ ಉಳಿದ ಪ್ರಕರಣ ಮುಂಬಯಿ : ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಅವರ ಮೇಲೆ ಅವರ ಮನೆಯೊಳಗೆ ಆಗಿರುವ ಮಾರಕ ದಾಳಿಯ ಬಗ್ಗೆ ಅನೇಕ ಅನುಮಾನಗಳು ಮೂಡಿರುವಂತೆಯೇ ಈ ಪ್ರಕರಣದ ತನಿಖೆಗೆ ಮುಂಬಯಿಯ ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ಕನ್ನಡಿಗ ದಯಾ ನಾಯಕ್‌ ಎಂಟ್ರಿಯಾಗಿದ್ದಾರೆ. ನಟನ ಮೇಲಾಗಿರುವ ದಾಳಿಯ ತನಿಖೆಗೆ ಏಳು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಈ ಪೈಕಿ ಒಂದು ತಂಡದ ನೇತೃತ್ವ ದಯಾ ನಾಯಕ್‌ಗೆ ನೀಡಲಾಗಿದೆ. ಗುರುವಾರ ನಸುಕಿನ 2.30ರ ವೇಳೆಗೆ ವ್ಯಕ್ತಿಯೊಬ್ಬ

ನಟ ಸೈಫ್‌ ಅಲಿ ಖಾನ್‌ ಮೇಲೆ ಹಲ್ಲೆ : ತನಿಖೆಗೆ ದಯಾ ನಾಯಕ್‌ ಎಂಟ್ರಿ Read More »

error: Content is protected !!
Scroll to Top