ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು
ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಕಟ್ಟೆಯಲ್ಲಿ ಸಂಭವಿಸಿದ ದುರಂತ ಕುಂದಾಪುರ: ಕೆರೆಯಲ್ಲಿ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಕಟ್ಟೆ ಎಂಬಲ್ಲಿ ಸಂಭವಿಸಿದೆ.ಬೈಂದೂರು ತಾಲೂಕು ಯಡ್ತರೆ ಗ್ರಾಮದ ಯೋಜನಾನಗರ ನಿವಾಸಿ ಕೂಲಿ ಕಾರ್ಮಿಕ ಕೃಷ್ಣ ದೇವಾಡಿಗ ಎಂಬವರ ಮಗ ನಾಗೇಂದ್ರ (13) ಹಾಗೂ ಅಲ್ಲೇ ಸಮೀಪದ ನಿವಾಸಿ ಕಟ್ಟಡ ಸಾಮಾಗ್ರಿ ಪೂರೈಕೆ ಕೆಲಸ ಮಾಡಿಕೊಂಡಿರುವ ಬೈಂದೂರು ರೈಲ್ವೆ ನಿಲ್ದಾಣದ ಬಳಿಯ ಜಿ.ಎಂ ಕಂಪೌಂಡ್ ನಿವಾಸಿ ಶಾನು […]
ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು Read More »










