ಅಪರಾಧ

ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಕಟ್ಟೆಯಲ್ಲಿ ಸಂಭವಿಸಿದ ದುರಂತ ಕುಂದಾಪುರ: ಕೆರೆಯಲ್ಲಿ ಈಜಲು ಹೋದ 9ನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಕಟ್ಟೆ ಎಂಬಲ್ಲಿ ಸಂಭವಿಸಿದೆ.ಬೈಂದೂರು ತಾಲೂಕು ಯಡ್ತರೆ ಗ್ರಾಮದ ಯೋಜನಾನಗರ ನಿವಾಸಿ ಕೂಲಿ ಕಾರ್ಮಿಕ ಕೃಷ್ಣ ದೇವಾಡಿಗ ಎಂಬವರ ಮಗ ನಾಗೇಂದ್ರ (13) ಹಾಗೂ ಅಲ್ಲೇ ಸಮೀಪದ ನಿವಾಸಿ ಕಟ್ಟಡ ಸಾಮಾಗ್ರಿ ಪೂರೈಕೆ ಕೆಲಸ ಮಾಡಿಕೊಂಡಿರುವ ಬೈಂದೂರು ರೈಲ್ವೆ ನಿಲ್ದಾಣದ ಬಳಿಯ ಜಿ.ಎಂ ಕಂಪೌಂಡ್ ನಿವಾಸಿ ಶಾನು […]

ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು Read More »

ಕಾಸ್ಮೆಟಿಕ್‌ ಸರ್ಜರಿ ಮಾಡಿಸಿಕೊಂಡ ಯುವಕ ಸಾವು

ಮಂಗಳೂರು: ಮಂಗಳೂರಿನ ಕಂಕನಾಡಿಯ ಬೆಂದೂರ್‌ವೆಲ್​ನಲ್ಲಿ ಕಾಸ್ಮೆಟಿಕ್ ಸರ್ಜರಿ ಮಾಡಿಸಿಕೊಂಡ ಯುವಕನೊಬ್ಬ ವೈದ್ಯರ ಎಡವಟ್ಟಿನಿಂದ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತ ಯುವಕನನ್ನು ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮೊಹ್ಮದ್ ಮಾಝಿನ್ (32) ಎಂದು ಗುರುತಿಸಲಾಗಿದೆ.ಮೊಹ್ಮದ್ ಮಾಝಿನ್ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲು ಬೆಂದೂರ್‌ವೆಲ್​ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್‌ಪರೆಂಟ್ ಕ್ಲಿನಿಕ್​ಗೆ ಹೋಗಿದ್ದರು. ಸಣ್ಣ ಶಸ್ತ್ರಚಿಕಿತ್ಸೆ ಮಾಡಬೇಕಿತ್ತು. ಆದರೆ ಹೆಚ್ಚು ಸಮಯ ಕಳೆದರೂ ಶಸ್ತ್ರಚಿಕಿತ್ಸೆ ಮುಗಿಯದ ಕಾರಣ ಸಂಶಯಗೊಂಡ ಪೋಷಕರು ಈ ಬಗ್ಗೆ ವಿಚಾರಿಸಿದಾಗ ಆರೋಗ್ಯದಲ್ಲಿ ಏರುಪೇರು

ಕಾಸ್ಮೆಟಿಕ್‌ ಸರ್ಜರಿ ಮಾಡಿಸಿಕೊಂಡ ಯುವಕ ಸಾವು Read More »

ಮನೆಗೆ ನುಗ್ಗಿ ನಗ-ನಗದು ಅಪಹರಣ : ಪ್ರಕರಣ ದಾಖಲು

ಬೆಳ್ತಂಗಡಿ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ನಗ-ನಗದು ಕಳವುಗೈದ ಘಟನೆ ಬೆಳ್ತಂಗಡಿ ನಗರದ ಹಳೆಕೋಟೆ ಎಂಬಲ್ಲಿ ನಡೆದಿದೆ. ಒಳನುಗ್ಗಿದ ಕಳ್ಳರು ಮನೆಯಿಂದ ಸುಮಾರು ಐದು ಲಕ್ಷ  ರೂ.ಮೌಲ್ಯದ ಚಿನ್ನಾಭರಣ ಹಾಗೂ ಐದು ಲಕ್ಷ ರೂ. ನಗದನ್ನು ಅಪಹರಿಸಿದ್ದಾರೆ. ಪ್ರಸನ್ನ ಕುಮಾರ್ ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಇದೇ ಮನೆಯ ಹಾಲ್ ನಲ್ಲಿ ಟಿ.ವಿ.ಸ್ಟ್ಯಾಂಡ್ ಮೇಲೆ ಇಟ್ಟಿದ್ದ 5,05,000 ರೂ. ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಐದು ಲಕ್ಷ ರೂ. ನಗದನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ಬೆಳ್ತಂಗಡಿ

ಮನೆಗೆ ನುಗ್ಗಿ ನಗ-ನಗದು ಅಪಹರಣ : ಪ್ರಕರಣ ದಾಖಲು Read More »

ಅನ್ಯಕೋಮಿನ ಯುವಕನಿಂದ ಯುವತಿಗೆ ಕಿರುಕುಳ | ಹಿಂದೂ ಸಂಘಟನೆ ಯುವಕರ ಬಂಧನ | ಹಿಂದೂ ಹಿತರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ಸುಳ್ಯ : ಅನ್ಯ ಕೋಮಿನ ಯುವಕನೊಬ್ಬ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಘಟನೆಗೆ ಸಂಬಂಧಿಸಿ ಯುವಕನಿಗೆ ಹಲ್ಲೆ ನಡೆಸಿದ್ದಾರೆಂಬ ಆರೋಪದಡಿ ಇಬ್ಬರು ಹಿಂದೂ ಸಂಘಟನೆಯ ಯುವಕರನ್ನು ಸುಳ್ಯ ಪೊಲೀಸರು ಬಂಧಿಸಿದ್ದು, ಇದನ್ನು ಖಂಡಿಸಿ ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ಸುಳ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ಸುಳ್ಯ ಬಸ್ ನಿಲ್ದಾಣದಲ್ಲಿ ಸೇರಿದ ಹಿಂದೂ ಹಿತರಕ್ಷಣಾ ವೇದಿಕೆಯ ಹಿಂದೂ ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಎಬಿವಿಪಿ ಕಾರ್ಯಕರ್ತರು ಮೆರವಣಿಗೆ ಮೂಲಕ ಗಾಂಧಿನಗರ ಕಲ್ಕುಡ ದೈವಸ್ಥಾನಕ್ಕೆ ತೆರಳಿ

ಅನ್ಯಕೋಮಿನ ಯುವಕನಿಂದ ಯುವತಿಗೆ ಕಿರುಕುಳ | ಹಿಂದೂ ಸಂಘಟನೆ ಯುವಕರ ಬಂಧನ | ಹಿಂದೂ ಹಿತರಕ್ಷಣಾ ವೇದಿಕೆಯಿಂದ ಪ್ರತಿಭಟನೆ Read More »

ತಿರುಪತಿ ವಿವಾದ : ವಿಶ್ವ ಹಿಂದೂ ಪರಿಷತ್ ಖಂಡನೆ

ಪುತ್ತೂರು: ತಿರುಪತಿ ದೇವಸ್ಥಾನದ ಲಡ್ಡು ಸಿದ್ಧಪಡಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಯ ಕೊಬ್ಬು ಪತ್ತೆಯಾಗಿರುವುದಕ್ಕೆ ವಿಶ್ವ ಹಿಂದೂ ಪರಿಷತ್ ಭಾರೀ ಆಕ್ರೋಶ ವ್ಯಕ್ತಪಡಿಸಿದೆ. ವಿಶ್ವ ಹಿಂದೂ ಪರಿಷತ್ ನ ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಈ ಕುರಿತು ಮಾತನಾಡಿ, ತಿರುಪತಿ ದೇವಸ್ಥಾನ ಹಿಂದೂಗಳ ಒಂದು ಶ್ರದ್ಧಾ ಕೇಂದ್ರ. ಇಲ್ಲಿ ಪ್ರಸಾದ ರೂಪದಲ್ಲಿ ಸಿಗುವಂತ ಲಡ್ಡು ಅತ್ಯಂತ ಮಹತ್ವಪೂರ್ಣವಾದದ್ದು. ಹೀಗಿರುವಾಗ ಪವಿತ್ರವಾದ ಲಡ್ಡು ಪ್ರಸಾದವನ್ನ ಅಪವಿತ್ರಗೊಳಿಸಿದ್ದಂತಹ ಜಗನ್ ಮೋಹನ್ ರೆಡ್ಡಿ ನೇತೃತ್ವದ ಹಿಂದಿನ ಸರ್ಕಾರ ಮಾಡಿರುವುದು ಇದೀಗ ಬೆಳಕಿಗೆ ಬಂದಿದೆ.

ತಿರುಪತಿ ವಿವಾದ : ವಿಶ್ವ ಹಿಂದೂ ಪರಿಷತ್ ಖಂಡನೆ Read More »

ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ತಂಡದಿಂದ ಹಲ್ಲೆ | ಪ್ರಕರಣ ದಾಖಲು

ಸುಳ್ಯ: ವಿದ್ಯಾರ್ಥಿನಿ ಜತೆ ಅನುಚಿತವಾಗಿ ವರ್ತಿಸಿದ ಯುವಕನಿಗೆ ತಂಡವೊಂದು ಥಳಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಬಸ್ಸಿನಲ್ಲಿ ಸಹ ಪ್ರಯಾಣಿಕಳಾಗಿದ್ದ ವಿದ್ಯಾರ್ಥಿನಿ ಜೊತೆ ಅಬ್ದುಲ್ ನಿಯಾಝ್ ಎಂಬಾತ ಅಸಭ್ಯ ವರ್ತನೆ ತೋರಿದ್ದ ಎನ್ನಲಾಗಿದೆ. ಆತನಿಗೆ ತಂಡ ಹಿಗ್ಗಾಮುಗ್ಗಾ ಥಳಿಸಿದ್ದು, ಆತನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಥಮಿಕ ಚಿಕಿತ್ಸೆ ಪಡೆದು ಆತ ಅಲ್ಲಿಂದ ತೆರಳಿರುವುದಾಗಿ ತಿಳಿದುಬಂದಿದೆ. ಬಸ್ ಸುಬ್ರಹ್ಮಣ್ಯಕ್ಕೆ ತಲುಪಿದಾಗ ಆರೋಪಿ ಯುವಕ ಬಸ್ಸಿನಿಂದ ಇಳಿದಿದ್ದಾನೆ. ವಿದ್ಯಾರ್ಥಿನಿ ಅದೇ ಬಸ್ಸಿನಲ್ಲಿ ಸುಳ್ಯಕ್ಕೆ ಬಂದಿದ್ದಾಳೆ. ಅಲ್ಲಿ ವಿದ್ಯಾರ್ಥಿನಿಯ ಸಹಪಾಠಿಗಳು ಜಮಾಯಿಸಿದ್ದರು. ಬಳಿಕ

ವಿದ್ಯಾರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ತಂಡದಿಂದ ಹಲ್ಲೆ | ಪ್ರಕರಣ ದಾಖಲು Read More »

ಮೃತದೇಹ ಕಟ್‌ ಮಾಡಿ ಫ್ರಿಜ್‌ನಲ್ಲಿಟ್ಟ ಪ್ರಕರಣ : ಅನ್ಯಕೋಮಿನ ವ್ಯಕ್ತಿಯ ಮೇಲೆ ಅನುಮಾನ

ವಿವಾಹಿತ ಮಹಿಳೆಯನ್ನು ಮತಾಂತರ ಮಾಡುವ ಯತ್ನ ನಡೆದ ಆರೋಪ ಬೆಂಗಳೂರು: ವಿವಾಹಿತ ಮಹಿಳೆಯನ್ನು ಕೊಂದು ಮೃತದೇಹವನ್ನು ಕತ್ತರಿಸಿ ಫ್ರಿಜ್‌ನಲ್ಲಿ ತುಂಬಿಸಿಟ್ಟ ಪ್ರಕರಣದಲ್ಲಿ ಅನ್ಯಕೋಮಿನ ವ್ಯಕ್ತಯೊಬ್ಬನ ಹೆಸರನ್ನು ಕೊಲೆಯಾದ ಮಹಿಳೆಯ ಸಹೋದರಿ ಶಹೀದಾ ಎಂಬಾಕೆ ಉಲ್ಲೇಖಿಸಿದ್ದಾರೆ. ಉತ್ತರಖಂಡ ಮೂಲದ ಬೆಂಗಳೂರಿನಲ್ಲಿ ನೌಕರಿ ಮಾಡುತ್ತಿದ್ದ ಆಶ್ರಫ್‌ ಎಂಬ ಯುವಕನ ಜೊತೆ ಕೊಲೆಯಾದ ಮಹಾಲಕ್ಷ್ಮೀ ಓಡಾಡಿಕೊಂಡಿದ್ದಳು ಎಂದು ಸಹೋದರಿ ಹೇಳಿದ್ದಾರೆ. ಈಗ ಆಶ್ರಫ್‌ನ ಫೋನ್‌ ಕೂಡ ಸ್ವಿಚ್‌ ಆಫ್‌ ಆಗಿರುವುದು ಅನುಮಾನವನ್ನು ಇನ್ನಷ್ಟು ಹೆಚ್ಚಿಸಿದೆ. ಕೊಲೆ ಪ್ರಕರಣದ ತನಿಖೆ ಮುಂದಿವರಿದಂತೆಲ್ಲ ಆಘಾತಕಾರಿಯಾದ

ಮೃತದೇಹ ಕಟ್‌ ಮಾಡಿ ಫ್ರಿಜ್‌ನಲ್ಲಿಟ್ಟ ಪ್ರಕರಣ : ಅನ್ಯಕೋಮಿನ ವ್ಯಕ್ತಿಯ ಮೇಲೆ ಅನುಮಾನ Read More »

ರಾಷ್ಟ್ರಧ್ವಜದಲ್ಲಿ ಅರೇಬಿಕ್‌ ಬರಹ : ಇಬ್ಬರು ಸಹೋದರರ ಬಂಧನ

ಕೊಪ್ಪಳ: ರಾಷ್ಟ್ರಧ್ವಜದಲ್ಲಿ ಅಶೋಕ ಚಕ್ರದ ಬದಲಿಗೆ ಅರೇಬಿಕ್‌ ಅಕ್ಷರಗಳನ್ನು ಬರೆದು ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಯುವಕರನ್ನು ಕೊಪ್ಪಳ ಪೊಲೀಸರು ಬಂಧಿಸಿದ್ದಾರೆ. ಯಲಬುರ್ಗಾ ಪಟ್ಟಣದ ಮಹ್ಮದ್ ದಾನೀಶ್ ಕುತುಬುದ್ಧೀನ್ ಖಾಜಿ ಹಾಗೂ ಅವನ ಸಹೋದರ ಮಹ್ಮದ್ ಆದಿನಾನ್ ಖಾಜಿ ಬಂಧಿತ ಯುವಕರು.ಈದ್ ಮಿಲಾದ್ ಆಚರಣೆ ವೇಳೆ ಬಟ್ಟೆಯಿಂದ ತ್ರಿವರ್ಣ ಧ್ವಜ ಹೊಲಿದು ಬಿಳಿಬಣ್ಣದ ಜಾಗದಲ್ಲಿ ಅಶೋಕ ಚಕ್ರದ ಬದಲಿಗೆ ಅರೇಬಿಕ್‌ ಅಕ್ಷರದಲ್ಲಿ ‘ಲಾ ಇಲ್ಲಾಹ ಇಲ್ಲಾಲ್ಲಾ ಮೊಹಮದ್ ರಸೂಲಲ್ಲಾ’ ಎಂದು ಬರೆಯಲಾಗಿತ್ತು. ಧ್ವಜವನ್ನು ವಿರೂಪಗೊಳಿಸಿದ್ದ ಫೋಟೋ

ರಾಷ್ಟ್ರಧ್ವಜದಲ್ಲಿ ಅರೇಬಿಕ್‌ ಬರಹ : ಇಬ್ಬರು ಸಹೋದರರ ಬಂಧನ Read More »

ದೇವರ ಆಭರಣವನ್ನೇ ಕದ್ದ ಅರ್ಚಕ!

ನಕಲಿ ಆಭರಣಗಳನ್ನು ದೇವರಿಗೆ ಹಾಕಿ ಕಣ್ಣಿಗೆ ಮಣ್ಣೆರಚಿದ್ದ ಅರ್ಚಕ ಉಡುಪಿ: ನಿತ್ಯ ದೇವರನ್ನು ಅಲಂಕರಿಸಿ ಪೂಜಿಸುವ ಅರ್ಚಕನೇ ದೇವರ ವಿಗ್ರಹದ ಮೇಲಿದ್ದ ಲಕ್ಷಾಂತರ ರೂ. ಬೆಲೆಬಾಳುವ ಅಭರಣಗಳನ್ನು ಕದ್ದ ಘಟನೆ ಗಂಗೊಳ್ಳಿಯಯಲ್ಲಿ ಸಂಭವಿಸಿದೆ. ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನದ 21 ಲಕ್ಷ ಮೌಲ್ಯದ ಚಿನ್ನದ ಅಭರಣಗಳನ್ನು ಕಳವುಗೈದು ಮತ್ತು ಕೆಲವು ನಕಲಿ ಚಿನ್ನಾಭರಣಗಳನ್ನು ದೇವರ ಮೂರ್ತಿ ಮೇಲೆ ಹಾಕಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದೇವಳದ ಅರ್ಚಕನನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.ಶಿರಸಿ ತಾಲೂಕಿನ ಸಾಲಕಣಿ

ದೇವರ ಆಭರಣವನ್ನೇ ಕದ್ದ ಅರ್ಚಕ! Read More »

ತೋಟದಲ್ಲಿ ಮಾಂಸಕ್ಕಾಗಿ ಅಕ್ರಮ ಗೋವಧೆ | ಐವರು ಆರೋಪಿಗಳು ಪರಾರಿ | ಸೊತ್ತುಗಳು ವಶಕ್ಕೆ | ಆರೋಪಿಗಳಿಗಾಗಿ ಶೋಧ ಕಾರ್ಯ

ಉಪ್ಪಿನಂಗಡಿ: ಅಕ್ರಮವಾಗಿ ತೋಟದಲ್ಲಿ ಗೋ ವಧೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೋಲಿಸರು ದಾಳಿ ನಡೆಸಿದ ಘಟನೆ 34 ನೇ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರದ ಕಜೆ ಎಂಬಲ್ಲಿ ನಡೆದಿದ್ದು, ಐವರು ಆರೋಪಿಗಳು ಪರಾರಿಯಾದ ಘಟನೆ ನಡೆದಿದೆ. ರಫಿಕ್, ನಝೀರ್, ಉಬೈದ್, ಅಶ್ರಫ್, ನಿಜಾಮುದ್ದೀನ್ ಪರಾರಿಯಾದವರು ಎಂದು ಗುರುತಿಸಲಾಗಿದೆ. ಖತೀಜಮ್ಮ ಎಂಬವರ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋ ವಧೆ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ

ತೋಟದಲ್ಲಿ ಮಾಂಸಕ್ಕಾಗಿ ಅಕ್ರಮ ಗೋವಧೆ | ಐವರು ಆರೋಪಿಗಳು ಪರಾರಿ | ಸೊತ್ತುಗಳು ವಶಕ್ಕೆ | ಆರೋಪಿಗಳಿಗಾಗಿ ಶೋಧ ಕಾರ್ಯ Read More »

error: Content is protected !!
Scroll to Top