ಅಪರಾಧ

ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ | 1 ಹಾಗೂ 2ನೇ ಆರೋಪಿ ಜಾಮೀನು ಅರ್ಜಿ ತಿರಸ್ಕೃತ

ಪುತ್ತೂರು : ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 1 ಮತ್ತು 2ನೇ ಆರೋಪಿಗಳಾದ ಚೇತನ್ ಹಾಗೂ ಮನೀಷ್ ಅವರ ಅರ್ಜಿಯನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ತಿರಸ್ಕೃತಗೊಂಡಿದೆ. ಜಾಮೀನಿಗೆ ಅರ್ಜಿ ಸಲ್ಲಿಸಿದ್ದರಿಂದ ಸುದೀರ್ಘ ಪ್ರತಿವಾದ ನಡೆದು ಇದೀಗ ಮಾನ್ಯ ನ್ಯಾಯಾಲಯ ಜಾಮೀನು ನಿರಾಕರಣೆ ಮಾಡಿ ಅರ್ಜಿಯನ್ನು ತಿರಸ್ಕೃತಗೊಳಿಸಿದೆ. ನ. 6ರಂದು ತಡರಾತ್ರಿ ಪುತ್ತೂರಿನ ನೆಹರೂನಗರದಲ್ಲಿ ಅಕ್ಷಯ್ ಕಲ್ಲೇಗ ಅವರ ಹತ್ಯೆಯಾಗಿತ್ತು. ದೂರುದಾರರ ಪರ ವಿಶೇಷ ಸರ್ಕಾರಿ […]

ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ | 1 ಹಾಗೂ 2ನೇ ಆರೋಪಿ ಜಾಮೀನು ಅರ್ಜಿ ತಿರಸ್ಕೃತ Read More »

ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ : 7 ರೋಗಿಗಳು ಸಾವು

ಚೆನ್ನೈ: ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 7 ರೋಗಿಗಳು ಮೃತಪಟ್ಟಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಗುರುವಾರ ರಾತ್ರಿ ಘಟನೆ ಸಂಭವಿಸಿದೆ. ಸ್ಥಳೀಯ ಅಧಿಕಾರಿಗಳ ಪ್ರಕಾರ ಮೃತರಲ್ಲಿ ಒಂದು ಮಗು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ. ನೆಲ ಮಹಡಿಯ ರಿಸೆಪ್ಷನ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಕ್ಷಣಮಾತ್ರದಲ್ಲಿ ಇಡೀ ಆಸ್ಪತ್ರೆಯನ್ನು ವ್ಯಾಪಿಸಿದೆ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದೆಂದು ಶಂಕಿಸಲಾಗಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಮತ್ತು ರಕ್ಷಣಾ

ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ : 7 ರೋಗಿಗಳು ಸಾವು Read More »

ಸರಕಾರಿ ಆಸ್ಪತ್ರೆ ವೈದ್ಯೆಯ ವೀಡಿಯೋ ವೈರಲ್ | ಹಿರಿಯ ವೈದ್ಯಾಧಿಕಾರಿಯಿಂದ ಠಾಣೆಗೆ ದೂರು

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯೆಯೊಬ್ಬರ ಕರ್ತವ್ಯಕ್ಕೆ ತೊಂದರೆ ನೀಡಿ ವಿಡಿಯೋ ಮಾಡಿ ಶೇರ್ ಮಾಡಿದ ವ್ಯಕ್ತಿಗಳ ವಿರುದ್ಧ ಸರಕಾರಿ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆಗೆ ಬಂದಿದ್ದ ಮೃತದೇಹ ವನ್ನು ವಿಳಂಭವಾಗಿ ಮರಣೋತ್ತರ ಪರೀಕ್ಷೆಗೆ ವೈದ್ಯರು ಬಂದಿದ್ದಾರೆ ಎಂದು ಆರೋಪಿಸಿ ಮೃತರ ಸಂಬಂಧಿಕರು ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯೆಯೋರ್ವರನ್ನು ತರಾಟೆಗೆ ತಗೆದು ಅದನ್ನು ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು ಈ ಬಗ್ಗೆ

ಸರಕಾರಿ ಆಸ್ಪತ್ರೆ ವೈದ್ಯೆಯ ವೀಡಿಯೋ ವೈರಲ್ | ಹಿರಿಯ ವೈದ್ಯಾಧಿಕಾರಿಯಿಂದ ಠಾಣೆಗೆ ದೂರು Read More »

ಹಿಂದೂ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರವೆಸಗಿ ವಿದೇಶಕ್ಕೆ ಪರಾರಿಯಾದ ಮೊಹಮ್ಮದ್ ಶಫೀನ್ | ವಿದೇಶಕ್ಕೆ ಪರಾರಿಯಾದ ಅತ್ಯಚಾರಿ ವಿರುದ್ಧ ಲುಕ್‌ಔಟ್‌ ನೋಟಿಸ್‌ ಜಾರಿ

ಮಂಗಳೂರು : ಹಿಂದೂ ಯುವತಿಯೊಬ್ಬಳಿಗೆ ಸಹಾಯ ಮಾಡುವ ನೆಪದಲ್ಲಿ ಬಂದು ಅನ್ಯಕೋಮಿನ ಕಾಮುಕನೊಬ್ಬ  ಆಕೆಗೆ ಅಮಲು ಪದಾರ್ಥ ನೀಡಿ ಅತ್ಯಾಚಾರಗೈದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅತ್ಯಾಚಾರದ ಬಗ್ಗೆ ಯುವತಿ ಠಾಣೆಗೆ ದೂರು ನೀಡಿದ ಬಳಿಕ ಕಾಮುಕ ಮೊಹಮ್ಮದ್ ಶಫೀನ್ ವಿದೇಶಕ್ಕೆ ಪರಾರಿಯಾಗಿದ್ದಾನೆ,ಇದೀಗ ಆರೋಪಿಯ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದೆ. ಈ ಪ್ರಕರಣದ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಇಂಟ್ರೆಸ್ಟಿಂಗ್ ಮಾಹಿತಿ ನೀಡಿದ್ದಾರೆ.. ಜು.21ರಂದು ಕೆಟ್ಟು ಹೋದ ಕಾರು ಸರಿಪಡಿಸುವಂತೆ ಯವತಿಯೊಬ್ಬಳು ಶಫೀನ್ ಸಹಾಯ ಕೇಳಿದ್ದಾಳೆ.

ಹಿಂದೂ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರವೆಸಗಿ ವಿದೇಶಕ್ಕೆ ಪರಾರಿಯಾದ ಮೊಹಮ್ಮದ್ ಶಫೀನ್ | ವಿದೇಶಕ್ಕೆ ಪರಾರಿಯಾದ ಅತ್ಯಚಾರಿ ವಿರುದ್ಧ ಲುಕ್‌ಔಟ್‌ ನೋಟಿಸ್‌ ಜಾರಿ Read More »

ಮಂಗಳೂರು: ಮಸೀದಿ ಧ್ವನಿವರ್ಧಕವನ್ನು 7 ಗಂಟೆಗೇ ಬಂದ್‌ ಮಾಡಿಸಿದ ಪೊಲೀಸರು

ಧಾರ್ಮಿಕ ಕಾರ್ಯಕ್ರಮಕ್ಕೆ ಪೊಲೀಸರಿಂದ ಅಡ್ಡಿ ಎಂದು ಮುಖಂಡರ ಆಕ್ರೋಶ ಮಂಗಳೂರು : ಉಳ್ಳಾಲ ಸಮೀಪದ ಪೆರಿಬೈಲ್ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮವೊಂದು ನಡೆಯುತ್ತಿದ್ದ ವೇಳೆ ಪೊಲೀಸರು ಮೈಕ್ ಬಂದ್ ಮಾಡಿಸಿದ ಆರೋಪ ಕೇಳಿಬಂದಿದೆ. ಅನುಮತಿ ಇರುವ ಸಮಯದಲ್ಲೇ ಮೈಕ್ ಬಳಸಿದ್ದರೂ ಪೊಲೀಸರು ತಡೆದಿದ್ದಾರೆ. ಇದರ ವಿರುದ್ಧ ನಾವು ಹೋರಾಟ ಮಾಡಲಿದ್ದೇವೆ ಎಂದು ಮಸೀದಿ ಆಡಳಿತ ಹೇಳಿದೆ. ಪೆರಿಬೈಲ್ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿತ್ತು. ಸಂಜೆ 7 ಗಂಟೆ ವೇಳೆಗೆ ಮಸೀದಿಯಲ್ಲಿ ಧ್ವನಿವರ್ಧಕ ಬಳಸಲಾಗಿತ್ತು. ಇದೇ ವೇಳೆ ಅನುಮಾನಾಸ್ಪದ ಚಟುವಟಿಕೆ

ಮಂಗಳೂರು: ಮಸೀದಿ ಧ್ವನಿವರ್ಧಕವನ್ನು 7 ಗಂಟೆಗೇ ಬಂದ್‌ ಮಾಡಿಸಿದ ಪೊಲೀಸರು Read More »

ಮುರುಡೇಶ್ವರ ದುರಂತ : 7 ಶಿಕ್ಷಕರು ಪೊಲೀಸ್‌ ವಶಕ್ಕೆ

ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಪ್ರಕರಣ ಕಾರವಾರ: ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಆಟವಾಡುವಾಗ ನೀರು ಪಾಲಾಗಿ ಸಾವನ್ನಪ್ಪಿದ್ದು, ಬಳಿಕ ಉತ್ತರ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಬೀಚ್‌ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಶಿಕ್ಷಕರ ವಿರುದ್ಧ ನಾಲ್ವರು ವಿದ್ಯಾರ್ಥಿನಿಯರ ಸಾವಿಗೆ ಕಾರಣ, ನಿರ್ಲಕ್ಷ್ಯದ ಆರೋಪ ಹೊರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮುರುಡೇಶ್ವರದಲ್ಲಿ ಪ್ರವಾಸಿಗರು

ಮುರುಡೇಶ್ವರ ದುರಂತ : 7 ಶಿಕ್ಷಕರು ಪೊಲೀಸ್‌ ವಶಕ್ಕೆ Read More »

ಕಾರಿನಲ್ಲಿದ್ದ ಚಿನ್ನಾಭರಣ, ಲ್ಯಾಪ್ ಟಾಪ್‍ ಕಳವು | ಆರೋಪಿಯ ಬಂಧನ

ಮಂಗಳೂರು: ಪಾರ್ಕ್‌ ಮಾಡಿದ್ದ ಕಾರಿನ ಗ್ಲಾಸ್ ಹೊಡೆದು 6,80,000ರೂ. ಬೆಲೆಬಾಳುವ ಚಿನ್ನಾಭರಣ, ಮತ್ತು ಲ್ಯಾಪ್ ಟಾಪನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ತೀವ್ರವಾಗಿ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಕಳವು ಮಾಡಿದ ಸೊತ್ತನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ಅಡ್ಯಾರು ಗ್ರಾಮದ ಪದವು, ಅಡ್ಯಾರ್, ಭರಿರತ್ ಮಂಜಿಲ್ ನಿವಾಸಿ ಅಬ್ದುಲ್ ಅಕ್ರಮ್(33) ಎಂದು ಗುರುತಿಸಲಾಗಿದೆ. ಆರೋಪಿಯು ಡಿ. 8ರ ರಾತ್ರಿ ಕಂಕನಾಡಿ ಮಾರ್ಕೆಟ್ ಬಳಿ ಪಾರ್ಕ್ ಮಾಡಿದ್ದ ಕ್ರೇಟಾ

ಕಾರಿನಲ್ಲಿದ್ದ ಚಿನ್ನಾಭರಣ, ಲ್ಯಾಪ್ ಟಾಪ್‍ ಕಳವು | ಆರೋಪಿಯ ಬಂಧನ Read More »

ಕುದುರೆಮುಖ ರಕ್ಷಿತಾರಣ್ಯದಲ್ಲಿ ಕಡವೆ ಬೇಟೆ

ಅಪೂರ್ಣ ತನಿಖೆ ನಡೆಸಿದ ಆರೋಪ ಬೆಳ್ತಂಗಡಿ: ಕುದುರೆಮುಖ ರಕ್ಷಿತಾರಣ್ಯದಲ್ಲಿ ಭಾರಿ ಗಾತ್ರದ ಕಡವೆಯನ್ನು ಬೇಟೆಯಾಡಿರುವ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಆದರೆ ಈ ಪ್ರಕರಣದಲ್ಲಿ ಅರಣ್ಯ ಇಲಾಖೆ ತನಿಖೆ ನಡೆಸಿದ ರೀತಿಗೆ ಅಪಸ್ವರ ವ್ಯಕ್ತವಾಗಿದೆ. ಕಡವೆ ಬೇಟೆಯಲ್ಲಿ ಹತ್ತು ಮಂದಿ ಶಾಮೀಲಾಗಿರುವ ಶಂಕೆಯಿದ್ದರೂ ಇಬ್ಬರ ವಿರುದ್ಧ ಮಾತ್ರ ಕೇಸ್‌ ದಾಖಲಾಗಿದೆ. ಈ ಇಬ್ಬರೂ ಈಗ ತಲೆಮರೆಸಿಕೊಂಡಿದ್ದಾರೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಒಂದಾಗಿರುವ ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಹೌತೊಟ್ಟು ಎಂಬಲ್ಲಿ ಅಕ್ಟೋಬರ್ 28ರಂದು ಕಡವೆ ಬೇಟೆಯಾಡಲಾಗಿದೆ. ಪ್ರಕರಣದಲ್ಲಿ

ಕುದುರೆಮುಖ ರಕ್ಷಿತಾರಣ್ಯದಲ್ಲಿ ಕಡವೆ ಬೇಟೆ Read More »

ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

ಉಡುಪಿ: ಮಹಿಳೆಯೋರ್ವಳು ತನ್ನ ಮೂವರು ಮಕ್ಕಳೊಂದಿಗೆ ನಾಪತ್ತೆಯಾದ ಘಟನೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ನಡೆದಿದೆ. ಡಿಸೆಂಬರ್‍ 4 ರಂದು  ಮನೆಯಿಂದ ಹೊರಗೆ ಹೋದವರು ವಾಪಾಸು ಬರಲಿಲ್ಲ ಎಂದು ತಿಳೀದು ಬಂದಿದೆ ನಾಪತ್ತೆಯಾದವರನ್ನು ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2) ನಾಪತ್ತೆಯಾದವರು ಎಂದು

ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ Read More »

ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿಯಾದ ಆರೋಪಿಯ ಬಂಧನ

ಕೊಯ್ಯರು: ಮಹಿಳೆಯೊಬ್ಬರು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಕಸಿದು ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ, ಕದ್ದೊಯ್ದ ಚಿನ್ನದ ಕರಿಮಣಿ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯರು ಗ್ರಾಮದ ಗಿರಿಗುಡ್ಡೆ, ಡೆಂಬುಗ ನಿವಾಸಿ ಉಮೇಶ್ ಗೌಡ(38) ಆರೋಪಿ ಎಂದು ತಿಳಿದು ಬಂದಿದ್ದು, ಆತನನ್ನು ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ತಂಡದ ಸಿಬ್ಬಂದಿಗಳು ಕೊಯ್ಯರು ಗ್ರಾಮದ ಆದೂರ್ ಪೆರಲ್ ಬಸ್ ನಿಲ್ದಾಣದಲ್ಲಿ

ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿಯಾದ ಆರೋಪಿಯ ಬಂಧನ Read More »

error: Content is protected !!
Scroll to Top