ಗುತ್ತಿಗೆದಾರ ಆತ್ಮಹತ್ಯೆ : ಸಚಿವ ಪ್ರಿಯಾಂಕ್ ಖರ್ಗೆ ಆಪ್ತರು ಸಿಐಡಿ ಕಸ್ಟಡಿಗೆ
ಬೆಂಗಳೂರು: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸೆರೆಯಾಗಿರುವ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಸೇರಿದಂತೆ ಐವರು ಆರೋಪಿಗಳನ್ನು ಬೀದರ್ನ ಜೆಎಂಎಫ್ಸಿ ನ್ಯಾಯಾಲಯ 5 ದಿನ ಸಿಐಡಿ ಕಸ್ಟಡಿಗೆ ನೀಡಿದೆ. ಆರೋಪಿಗಳಾದ ರಾಜು ಕಪನೂರ್, ಗೋರಕ್ನಾಥ್, ಸತೀಶ್, ನಂದಕುಮಾರ್ ನಾಗಭುಂಜಗೆ, ರಾಮಾಗೌಡ ಪಾಟೀಲ್ ಸಿಐಡಿ ಕಸ್ಟಡಿಯಲ್ಲಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ. ಎಂಟು ಜನರ ಪೈಕಿ ಐವರ ಬಂಧನವಾಗಿದ್ದು, ಇನ್ನೂ ಮೂವರಿಗಾಗಿ ಸಿಐಡಿಯಿಂದ ಶೋಧ ನಡೆಸುತ್ತಿದೆ.2024 ಡಿಸೆಂಬರ್ 26 ರಂದು ಬೀದರ್ ನಗರದ ಬಸವೇಶ್ವರ […]
ಗುತ್ತಿಗೆದಾರ ಆತ್ಮಹತ್ಯೆ : ಸಚಿವ ಪ್ರಿಯಾಂಕ್ ಖರ್ಗೆ ಆಪ್ತರು ಸಿಐಡಿ ಕಸ್ಟಡಿಗೆ Read More »










