ಅಪರಾಧ

ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ

ಕಾರವಾರ: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಇಂದು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಪುಣೆಯ ಉದ್ಯಮಿ ವಿನಾಯಕ ನಾಯ್ಕ (52) ಕೊಲೆಯಾದ ವ್ಯಕ್ತಿ. ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯಲ್ಲಿ ನಸುಕಿನ ಜಾವ ನಡೆದ ಘಟನೆ ನಡೆದಿದೆ.ನಸುಕಿನ ಹೊತ್ತು ಹಂತಕರು ವಿನಾಯಕ ದಂಪತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಮಚ್ಚಿನ ಏಟಿಗೆ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ವಿನಾಯಕ ನಾಯ್ಕ […]

ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ Read More »

ಮಹಿಳೆಯನ್ನು ಕೊಂದು ಮೃತದೇಹವನ್ನು ಫ್ರಿಜ್‌ನಲ್ಲಿಟ್ಟು ಹಂತಕ ಎಸ್ಕೇಪ್‌

ಬೆಂಗಳೂರನ್ನು ಬೆಚ್ಚಿಬೀಳಿಸಿದ ಶ್ರದ್ಧಾ ವಾಕರ್‌ ಮಾದರಿ ಹತ್ಯೆ ಬೆಂಗಳೂರು: ದಿಲ್ಲಿಯಲ್ಲಿ ಸಂಭವಿಸಿದ ಶ್ರದ್ಧಾ ವಾಕರ್‌ ಹತ್ಯೆ ಮಾದರಿಯ ಕೃತ್ಯವೊಂದು ಬೆಂಗಳೂರಿನಲ್ಲಿ ನಡೆದಿರುವುದು ಶನಿವಾರ ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ ಶವವನ್ನು 28 ತುಂಡು ಮಾಡಿ ಫ್ರಿಜ್‌ನಲ್ಲಿಟ್ಟಿರುವ ಭಯಾನಕ ಘಟನೆ ವೈಯಾಲಿಕಾವಲ್‌ನ ಪೈಪ್‌ಲೈನ್‌ ರಸ್ತೆಯ ವೀರಣ್ಣ ಭವನದ ಬಳಿ ನಡೆದಿದೆ. ಮೃತ ಮಹಿಳೆಯ ತಾಯಿ ನೀಡಿದ ದೂರು ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಹಿಳೆಯ ಜೊತೆ ನಿಕಟ ಸಂಪರ್ಕದಲ್ಲಿದ್ದ ಓರ್ವ ಯುವಕನ ಮೇಲೆ ಪೊಲೀಸರಿಗೆ

ಮಹಿಳೆಯನ್ನು ಕೊಂದು ಮೃತದೇಹವನ್ನು ಫ್ರಿಜ್‌ನಲ್ಲಿಟ್ಟು ಹಂತಕ ಎಸ್ಕೇಪ್‌ Read More »

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ವ್ಯಕ್ತಿಯೊಬ್ಬರು ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದಲ್ಲಿ ನಡೆದಿದೆ. ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೋಹಿತ್ ಕುಮಾರ್ (47) ಮೃತಪಟ್ಟವರು. ಲೋಹಿತ್ ಕುಮಾರ್ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದು, ಮದ್ಯಪಾನದ ಚಟ ಹೊಂದಿದ್ದರು ಎನ್ನಲಾಗಿದೆ. ದಂಪತಿ ನಡುವೆ ಮನಸ್ತಾಪಗೊಂಡು ಪತ್ನಿ ತನ್ನ ಮಕ್ಕಳೊಂದಿಗೆ ಕೆಲ ದಿನಗಳ ಹಿಂದೆ ತಾಯಿ ಮನೆಗೆ ಹೋಗಿದ್ದರು ಎನ್ನಲಾಗಿದೆ. ಲೋಹಿತ್ ಕುಮಾರ್ ಸೆ 18ರಂದು ಸಂಜೆ ಗುಂಡ್ಯಕ್ಕೆ ಹೋಗಿ ಮನೆಗೆ ಬಂದಿದ್ದರು.

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ Read More »

ಮಂಗಳೂರು ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿಸೋಜಾಗೆ ದುಬಾರಿ ಕಚೇರಿ | ತೆರಿಗೆ ಹಣ ದುಂದುವೆಚ್ಚಕ್ಕೆ ಸಾರ್ವಜನಿಕರ ಆಕ್ರೋಶ

ಮಂಗಳೂರು: ತೆರಿಗೆ ಹಣವನ್ನು ಜನಪ್ರತಿನಿಧಿಯೊಬ್ಬರ ಸರ್ಕಾರಿ ಕಚೇರಿಗಾಗಿ ದುಂದುವೆಚ್ಚ ಮಾಡುತ್ತಿರುವ ಆರೋಪ ಕೇಳಿಬಂದಿದೆ. ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿಸೋಜಾಗಾಗಿ ಅರ್ಧ ಕೋಟಿ ರೂ. ವೆಚ್ಚದಲ್ಲಿ ಕಚೇರಿ ನಿರ್ಮಾಣ ಮಾಡುತ್ತಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ ಇತ್ತೀಚೆಗೆ ಕಾಂಗ್ರೆಸ್‌ನಿಂದ ಐವನ್ ಡಿಸೋಜಾ ಅವರನ್ನು ಎಂಎಲ್‌ಸಿಯಾಗಿ ಆಯ್ಕೆ ಮಾಡಲಾಗಿತ್ತು. ಆದರೆ ಅವರಿಗಾಗಿ ನೂತನವಾಗಿ ನಿರ್ಮಿಸುತ್ತಿರುವ ಸರ್ಕಾರಿ ಕಚೇರಿ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಮಂಗಳೂರಿನ ಲಾಲ್‌ಬಾಗ್ ಬಳಿ ಇರುವ ಮಹಾನಗರ ಪಾಲಿಕೆಯ ಸಂಕೀರ್ಣದಲ್ಲಿ ನೂತನ ಕಚೇರಿಯ ನಿರ್ಮಾಣ ಕಾರ್ಯ

ಮಂಗಳೂರು ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿಸೋಜಾಗೆ ದುಬಾರಿ ಕಚೇರಿ | ತೆರಿಗೆ ಹಣ ದುಂದುವೆಚ್ಚಕ್ಕೆ ಸಾರ್ವಜನಿಕರ ಆಕ್ರೋಶ Read More »

ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ ನರಸಿಂಹ ಪ್ರಸಾದ್ ಪಾಂಗಣ್ಣಾಯ

ಪುತ್ತೂರು: ಬಾಲಕಿಯೋರ್ವಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ನರಸಿಂಹ ಪ್ರಸಾದ್ ಪಾಂಗಣ್ಣಾಯ ಪೋಕ್ಸೋ ಪ್ರಕರಣದಲ್ಲಿ ಇದೀಗ ಜೈಲು ಸೇರಿದ್ದಾರೆ. ಪಾಂಗಣ್ಣಾಯರು ಈ ಹಿಂದೆ ಕೂಡಾ ವಿವಾಹಿತ ಮಹಿಳೆಯೊಬ್ಬರ ಜತೆ ಅನೈತಿಕ ಸಂಬಂಧ ಹೊಂದಿ ಸಿಕ್ಕಿಬಿದ್ದ ಪ್ರಕರಣವೂ ನಡೆದಿದೆ. ಬಳಿಕ ಈ ವಿವಾಹಿತ ಮಹಿಳೆಯ ಕುಟುಂಬ ಬೇರ್ಪಟ್ಟಿತ್ತು. ಈ ರೀತಿ ಬೇರೆ ಬೇರೆ ಪ್ರಕರಣ ನಡೆಸುತ್ತಿದ್ದರು ಎಂದು ಸ್ಥಳೀಯರು ಹೇಳಿಕೊಳ್ಳುತ್ತಿದ್ದಾರೆ. ಪಾಂಗಣ್ಣಾಯರು ಜ್ಯೋತಿಷಿಯಾಗಿ, ಪುರೋಹಿತರಾಗಿ, ತಂತ್ರಿಗಳಾಗಿ ಬೇರೆ ಬೇರೆ ತಾಲೂಕುಗಳಲ್ಲಿ ಕಾರ್ಯಕ್ರಮಗಳಿಗೆ ಭೇಟಿ ನೀಡುವ ಸಂದರ್ಭ ಮುಗ್ಧ ಹೆಣ್ಣುಮಕ್ಕಳನ್ನು ಈ

ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ ನರಸಿಂಹ ಪ್ರಸಾದ್ ಪಾಂಗಣ್ಣಾಯ Read More »

ಬೆಳ್ತಂಗಡಿಯಲ್ಲಿ ದಂಪತಿ ಆತ್ಮಹತ್ಯೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾಶಿಪಟ್ನ ಗ್ರಾಮದ ಉರ್ದು ನಿವಾಸಿಗಳಾದ ನೋಣಯ್ಯ ಪೂಜಾರಿ (63) ಹಾಗೂ ಪತ್ನಿ ಬೇಬಿ (46) ಆತ್ಮಹತ್ಯೆ ಮಾಡಿಕೊಂಡವರು. ಮನೆಯ ಸಮೀಪ ಕಾಡಿನಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ನೋಣಯ್ಯ ಪೂಜಾರಿ ಕಳೆದ ಐದು ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು. ಪತ್ನಿ ಬೇಬಿ ಮಕ್ಕಳಿಲ್ಲದ ಕೊರಗಿನಲ್ಲಿದ್ದರು ಎನ್ನಲಾಗಿದೆ. ನೋಣಯ್ಯ ಪೂಜಾರಿಗೆ ಇದು ಎರಡನೇ ಮದುವೆ ಎಂದು ತಿಳಿದು ಬಂದಿದ್ದು ಹಿಂದಿನ ಪತ್ನಿ ಕಳೆದ

ಬೆಳ್ತಂಗಡಿಯಲ್ಲಿ ದಂಪತಿ ಆತ್ಮಹತ್ಯೆ Read More »

ತಿರುಪತಿ ಲಡ್ಡಿಗೆ ದನದ ಕೊಬ್ಬು ಮೀನಿನೆಣ್ಣೆ | ವಿಶ್ವ ಹಿಂದೂ ಪರಿಷದ್ ತೀವ್ರ ಖಂಡನೆ | ಕಠಿಣ ಶಿಕ್ಷೆಗೆ ಆಗ್ರಹ

ಮಂಗಳೂರು: ಪ್ರಪಂಚದಾದ್ಯಂತ  ತಿರುಪತಿ ವೆಂಕಟರಮಣನ ಮೇಲೆ ಅತೀವ ಭಕ್ತಿ ಭಾವ ಇದ್ದು ಅಲ್ಲಿಯ ಪ್ರಸಾದವನ್ನು ತಿರುಪತಿ ದೇವರ ಪ್ರತೀಕದಂತೆ ನೋಡುತ್ತಾರೆ. ಪ್ರಸಾದವನ್ನು  ದನದ ಕೊಬ್ಬು ಮತ್ತು ಮೀನಿನೆಣ್ಣೆ ಉಪಯೋಗಿಸಿ ತಯಾರಿಸಿದ್ದು ಸಮಸ್ತ ಹಿಂದೂ ಸಮಾಜಕ್ಕೆ ಅತೀವ ನೋವು ತಂದಿದೆ. ಇದನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ ಖಂಡಿಸುತ್ತದೆ. ಇದಕ್ಕೆ ಕಾರಣಕರ್ತರಾಗಿದ್ದ ಹಿಂದಿನ ಮುಖ್ಯಮಂತ್ರಿ ಜಗನ್ ರವರ ಸರಕಾರದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆಂದು ಸಿ ಬಿ ಐ ಮೂಲಕ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು

ತಿರುಪತಿ ಲಡ್ಡಿಗೆ ದನದ ಕೊಬ್ಬು ಮೀನಿನೆಣ್ಣೆ | ವಿಶ್ವ ಹಿಂದೂ ಪರಿಷದ್ ತೀವ್ರ ಖಂಡನೆ | ಕಠಿಣ ಶಿಕ್ಷೆಗೆ ಆಗ್ರಹ Read More »

ಮಹಿಳೆಗೆ ಲೈಂಗಿಕ ದೌರ್ಜನ್ಯ | ಆರೋಪಿ ನರಸಿಂಹ ಪ್ರಸಾದ್ ಪಾಂಗಣ್ಣಾಯ ಬಂಧನ

ಬೆಳ್ಳಾರೆ: ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನರಸಿಂಹ ಪ್ರಸಾದ್ ಪಾಂಗಣ್ಣಾಯ ಬರೆಪ್ಪಾಡಿ ಅವರ ಮೇಲೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಕುರಿತು ತಿಳಿದು ಬಂದಿದೆ. ಜ್ಯೋತಿಷಿ ಹಾಗೂ ಪುರೋಹಿತರಾಗಿದ್ದ ನರಸಿಂಹ ಪ್ರಸಾದ್ ಪಾಂಗಣ್ಣಾಯರು ಎಡಮಂಗಲದ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬುಧವಾರ ತಡರಾತ್ರಿ ಬೆಳ್ಳಾರೆ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಹಿಳೆಗೆ ಲೈಂಗಿಕ ದೌರ್ಜನ್ಯ | ಆರೋಪಿ ನರಸಿಂಹ ಪ್ರಸಾದ್ ಪಾಂಗಣ್ಣಾಯ ಬಂಧನ Read More »

ಸ್ನೇಹ, ಪ್ರೇಮದ ನಾಟಕವಾಡಿ ಮಹಿಳೆಯರನ್ನು ವಂಚಿಸಿದ ಆರೋಪಿ ಸೆರೆ

ಬೆಳ್ಮಣ್‌ನ ನಿವೃತ್ತ ಪಿಡಿಒ ಹತ್ಯಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪಾತಕಿ ಮಂಗಳೂರು : ಮಹಿಳೆಯರನ್ನು ಸ್ನೇಹ, ಪ್ರೇಮದ ನಾಟಕವಾಡಿ ಬಲೆಗೆ ಬೀಳಿಸಿ ಆಭರಣ, ನಗದು ಇತ್ಯಾದಿಗಳನ್ನು ದೋಚುತ್ತಿದ್ದ ಆರೋಪಿ ಕಾರ್ಕಳದ ಬೆಳ್ಮಣ್‌ ನಿವಾಸಿ ರೋಹಿತ್‌ ಮಥಾಯಿಸ್‌ (33) ಎಂಬಾತನನ್ನು ಮಂಗಳೂರು ಕಂಕನಾಡಿ ಪೊಲೀಸರು ನಿನ್ನೆ ಬಂಧಿಸಿದ್ದು, ವಿಚಾರಣೆ ವೇಳೆ ಈತ ಬೆಳ್ಮಣ್‌ನಲ್ಲಿ ಕೆಲ ವರ್ಷಗಳ ಹಿಂದೆ ಸಂಭವಿಸಿದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಯ ಕೊಲೆ ಪ್ರಕರಣದಲ್ಲೂ ಶಾಮೀಲಾಗಿದ್ದ ವಿಚಾರ ತಿಳಿದುಬಂದಿದೆ.ರೋಹಿತ್‌ ಮಥಾಯಿಸ್‌ 2021ರಲ್ಲಿ ಮಂಗಳೂರಿನ ಕುಲಶೇಖರದ ಕಾಸ್ತಾಲಿನೊ ಕಾಲೋನಿ ಸೆಕ್ರೆಡ್

ಸ್ನೇಹ, ಪ್ರೇಮದ ನಾಟಕವಾಡಿ ಮಹಿಳೆಯರನ್ನು ವಂಚಿಸಿದ ಆರೋಪಿ ಸೆರೆ Read More »

ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು | ಚಿನ್ನಾಭರಣ ಕಳವು

ವಿಟ್ಲ: ಮನೆಯೊಂದರ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಪಡೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ಈ ಕುರಿತು ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಟ್ಲಪಡೂರು ಗ್ರಾಮದ ಕುಂಟುಕುಡೇಲು ನಿವಾಸಿ ಲೀಲಾ ಕೆ. ದೂರು ನೀಡಿದ್ದರು.  ಸೆ.17ರಂದು ಬಂಟ್ವಾಳ ವಿಟ್ಲಪಡೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿರುವ ನನ್ನ ಮನೆಯ ಬಾಗಿಲುಗಳನ್ನು ಭದ್ರಪಡಿಸಿ ಬೇರೆಡೆಗೆ ತೆರಳಿದ್ದ ಸಂದರ್ಭ ಮನೆಯ ಹಿಂಬಾಗಿಲನ್ನು ಮುರಿದು ಒಳಪ್ರವೇಶಿಸಿರುವುದು ಕಂಡುಬಂದಿತ್ತು. ಕೂಡಲೇ ಮನೆಯೊಳಗಡೆ ಪ್ರವೇಶಿಸಿ ನೋಡಿದಾಗ ಮನೆಯ

ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು | ಚಿನ್ನಾಭರಣ ಕಳವು Read More »

error: Content is protected !!
Scroll to Top