ಕ್ರಿಕೆಟ್ ಪಂದ್ಯಾಟದ ವೇಳೆ ಯುವಕನ ಹತ್ಯೆ : 20 ಮಂದಿ ಬಂಧನ
ಕೊನೆಗೂ ಕುಡುಪು ಕೊಲೆ ರಹಸ್ಯ ಬೇಧಿಸಿದ ಪೊಲೀಸರು ಮಂಗಳೂರು : ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನ ಸಮೀಪ ಅಪರಿಚಿತ ಯುವಕನ್ನು ಹೊಡೆದು ಸಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ 20 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕ್ರಿಕೆಟ್ ಪಂದ್ಯಾಟ ನಡೆಯುತ್ತಿರುವಾಗ ಈ ವ್ಯಕ್ತಿ ಮಧ್ಯೆ ಬಂದು ಕಿರಿಕ್ ಮಾಡಿದಾಗ ಯುವಕರ ಗುಂಪು ಕೆರಳಿ ಅವನನ್ನು ಹಿಗ್ಗಾಮುಗ್ಗಾ ಥಳಿಸಿದೆ. ಈ ಹೊಡೆತಗಳಿಂದ ಸಾವು ಸಂಭವಿಸಿದೆ ಎಂದು ವಿಧಿವಿಜ್ಞಾನ ವರದಿ ದೃಢಪಡಿಸಿದೆ. ಏ.27ರಂದು ಸಂಜೆ ನಿರ್ಜನ ಸ್ಥಳದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಯುವಕನ ಮೃತದೇಹ […]
ಕ್ರಿಕೆಟ್ ಪಂದ್ಯಾಟದ ವೇಳೆ ಯುವಕನ ಹತ್ಯೆ : 20 ಮಂದಿ ಬಂಧನ Read More »