ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಚೂರಿ ಇರಿತ
ಬೆಳಗಾವಿ: ಮಂಡ್ಯದ ನಾಗಮಂಗಲ ಕೋಮು ಗಲಭೆ ಬಳಿಕ ಇದೀಗ ಬೆಳಗಾವಿಯಲ್ಲಿ ಐತಿಹಾಸಿಕ ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ವೇಳೆ ಚೂರಿ ಇರಿತ ಘಟನೆ ಸಂಭವಿಸಿದೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಮೂವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ಕಾಲು ತಾಗಿದ್ದಕ್ಕೆ ಜಗಳ ಆಗಿ ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.ಸಮಾಜ ಕಲ್ಯಾಣ ವಸತಿ ನಿಲಯದ ಮೂವರು ವಿದ್ಯಾರ್ಥಿಗಳಿಗೆ ಹೊಟ್ಟೆ, ಕತ್ತು, ಬೆನ್ನಿನ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದೆ. ಬೆಳಗಾವಿಯ ಚರ್ಚ್ […]
ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಚೂರಿ ಇರಿತ Read More »










