ಅಪರಾಧ

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಚೂರಿ ಇರಿತ

ಬೆಳಗಾವಿ: ಮಂಡ್ಯದ ನಾಗಮಂಗಲ ಕೋಮು ಗಲಭೆ ಬಳಿಕ ಇದೀಗ ಬೆಳಗಾವಿಯಲ್ಲಿ ಐತಿಹಾಸಿಕ ಗಣೇಶೋತ್ಸವ ವಿಸರ್ಜನೆ ಮೆರವಣಿಗೆ ವೇಳೆ ಚೂರಿ ಇರಿತ ಘಟನೆ ಸಂಭವಿಸಿದೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಮೂವರು ಹಾಸ್ಟೆಲ್​ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ಕಾಲು ತಾಗಿದ್ದಕ್ಕೆ ಜಗಳ ಆಗಿ ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.ಸಮಾಜ ಕಲ್ಯಾಣ ವಸತಿ ನಿಲಯದ ಮೂವರು ವಿದ್ಯಾರ್ಥಿಗಳಿಗೆ ಹೊಟ್ಟೆ, ಕತ್ತು, ಬೆನ್ನಿನ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದೆ. ಬೆಳಗಾವಿಯ ಚರ್ಚ್​ […]

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಚೂರಿ ಇರಿತ Read More »

ನೇಣು ಬಿಗಿದು ಆತ್ಮಹತ್ಯೆ !

ಕಡಬ: ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದಲ್ಲಿ ನಡೆದಿದೆ. ಕುಂತೂರು ಗ್ರಾಮದ ಬಾಚಡ್ಕ ನಿವಾಸಿ ಅಣ್ಣಿ ಗೌಡ (70ವ.) ಆತ್ಮಹತ್ಯೆ ಮಾಡಿಕೊಂಡವರು. ವಿಪರೀತ ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ಅಣ್ಣಿ ಗೌಡ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಸೋಮವಾರ ಮಧ್ಯಾಹ್ನ ಮನೆ ಸಮೀಪದ ಹಲಸಿನ ಮರದ ಕೊಂಬೆಗೆ ನೇಣು ಬಿಗಿದುಕೊಂಡಿದ್ದರು. ಇದನ್ನು ಗಮನಿಸಿದ್ದ ಅವರ ಪುತ್ರರಾದ ಗಣೇಶ, ಸುರೇಶ ಅವರು ನೇಣು ಹಗ್ಗವನ್ನು ತುಂಡು ಮಾಡಿ ಚಿಕಿತ್ಸೆಗಾಗಿ ಕಡಬ ಸರಕಾರಿ

ನೇಣು ಬಿಗಿದು ಆತ್ಮಹತ್ಯೆ ! Read More »

ಮಾಟಮಂತ್ರ ಮಾಡಿದ ಶಂಕೆಯಲ್ಲಿ ಒಂದೇ ಕುಟುಂಬದ ಐವರ ಹತ್ಯೆ

ರಾಯ್‌ಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ವಾಮಾಚಾರ ನಡೆಸಿದ ಶಂಕೆಯಲ್ಲಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು. ಈ ಕುಟುಂಬ ವಾಮಾಚಾರ ನಡೆಸುತ್ತಿದ್ದು, ಇದರಿಂದ ಗ್ರಾಮಸ್ಥರಿಗೆ ಹಾನಿಯಾಗುತ್ತಿದೆ ಭಾವಿಸಿ ಐವರನ್ನು ಥಳಿಸಿ ಹತ್ಯೆ ಮಾಡಿದ್ದಾರೆ. ಸೆಪ್ಟೆಂಬರ್ 15ರಂದು ಗ್ರಾಮದ ಸುಮಾರು 15 ಜನರು ಮನೆಗೆ ನುಗ್ಗಿ ಕುಟುಂಬ ಸದಸ್ಯರೆಲ್ಲರ ಮೇಲೆ ಒಬ್ಬೊಬ್ಬರಾಗಿ ಹಲ್ಲೆ ನಡೆಸಿ ಸಾಯಿಸಿದ್ದಾರೆ ಎನ್ನಲಾಗಿದೆ. ದೊಣ್ಣೆ, ಕೊಡಲಿಯಿಂದ ತೀವ್ರವಾಗಿ ಥಳಿಸಲಾಗಿದೆ. ಬಳಿಕ ಅಕ್ಕಪಕ್ಕದ

ಮಾಟಮಂತ್ರ ಮಾಡಿದ ಶಂಕೆಯಲ್ಲಿ ಒಂದೇ ಕುಟುಂಬದ ಐವರ ಹತ್ಯೆ Read More »

ಮಂಗಳೂರು: ಮಸೀದಿ ಮೇಲೆ ಕಲ್ಲು ತೂರಾಟ

ಹಿಂದು ಮುಖಂಡರಿಗೆ ಸವಾಲು ಹಾಕಿದ ಬಳಿಕ ಪರಿಸ್ಥಿತಿ ಉದ್ವಿಗ್ನ ಮಂಗಳೂರು: ನಾಗಮಂಗಲದಲ್ಲಿ ಗಣೇಶ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದ ಬಳಿಕ ರಾಜ್ಯದಲ್ಲಿ ಕೋಮು ಸೂಕ್ಷ್ಮ ಪರಿಸ್ಥಿತಿ ನೆಲೆಯಾಗಿರುವಂತೆಯೇ ಕರಾವಳಿಗೂ ಅದರ ಬಿಸಿ ತಟ್ಟಲಾರಂಭಿಸಿದೆ. ಕೋಮು ಸೂಕ್ಷ್ಮ ಪ್ರದೇಶವಾಗಿರುವ ಮಂಗಳೂರಿನ ಹೊರವಲಯದ ಸುರತ್ಕಲ್​​ ಬಳಿಯ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್​​ನ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ ನಡೆದಿದೆ. ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿಯಾಗಿದೆ. ಈದ್ ಮಿಲಾದ್

ಮಂಗಳೂರು: ಮಸೀದಿ ಮೇಲೆ ಕಲ್ಲು ತೂರಾಟ Read More »

ಬಂಟ್ವಾಳ ಪುದು ಗ್ರಾಮದಲ್ಲಿ ಮನೆಗೆ ನುಗ್ಗಿ ಕಳ್ಳತನ | ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳವು

ಬಂಟ್ವಾಳ: ತಾಲೂಕಿನ ಪುದು ಗ್ರಾಮದ ಪೆರಿಯಾರ್‌ನ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದಾರೆ. ಯಾರೂ ಇಲ್ಲದ ವೇಳೆ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ್ದ ಕಳ್ಳರು 3.54 ಲಕ್ಷ ರೂ. ಮೌಲ್ಯದ ಆಭರಣ ಹಾಗೂ ನಗದು ಕಳವು ಮಾಡಿದ್ದಾರೆ ಎನ್ನಲಾಗಿದೆ. ಪೆರಿಯಾರ್ ಬಾಲ್ಬಬೊಟ್ಟು ನಿವಾಸಿ ಮಹಮ್ಮದ್ ಇಟ್ಬಾಲ್ ಅವರ ಮನೆಯಿಂದ ಕಳವು ನಡೆದಿದ್ದು, ಕ್ಯಾಟರಿಂಗ್ ಕೆಲಸ ಮಾಡುತ್ತಿರುವ ಅವರು ಸೆ.8ರಂದು ಮನೆಗೆ ಬೀಗ ಹಾಕಿ ಪತ್ನಿ ಜೊತೆ ಬೆಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ

ಬಂಟ್ವಾಳ ಪುದು ಗ್ರಾಮದಲ್ಲಿ ಮನೆಗೆ ನುಗ್ಗಿ ಕಳ್ಳತನ | ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳವು Read More »

ಕೆಎಸ್‍ ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕುವಿನಿಂದ ಇರಿತ : ಪ್ರಕರಣ ದಾಖಲು

ಚಿಕ್ಕಮಗಳೂರು: ಕೆಎಸ್ ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕುವಿನಿಂದ ಇರಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ವರ್ಗಾವಣೆ ಸಂಬಂಧ ತಮ್ಮ ಕುಟುಂಬಸ್ಥರನ್ನು ಕರೆಸಿ ಬುದ್ದಿ ಹೇಳಿದ್ದಕ್ಕೆ ಕುಪಿತನಾದ ನೌಕರನೊಬ್ಬ ಈ ಕೃತ್ಯ ಎಸಗಿದ್ದಾನೆ. ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಕುಮಾರ್ ಮೇಲೆ ಚಾಕುವಿನಿಂದ ಇರಿಯಲಾಗಿದೆ. ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಏಕಾಏಕಿ ಚಾಕುವಿನಿಂದ ಚುಚ್ಚಿದ್ದಾನೆ. ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಕುಮಾರ್ ಅವರ ಕೈ ಬೆರಳುಗಳಿಗೆ ಗಾಯಗಳಾಗಿದ್ದು ಸರ್ಕಾರಿ ಮಲ್ಲೆಗೌಡ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ನೌಕರ ರಿತೇಶ್ ನನ್ನು

ಕೆಎಸ್‍ ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕುವಿನಿಂದ ಇರಿತ : ಪ್ರಕರಣ ದಾಖಲು Read More »

ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ | ಆರೋಪಿ ಸತೀಶ್‍ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಉಪ್ಪಿನಂಗಡಿ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕೋ ಪ್ರಕರಣ ದಾಖಲಾಗಿದೆ. ನೆಲ್ಯಾಡಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ.14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಸತೀಶ್ ದೂರವಾಣಿ ಮೂಲಕ ಸಂಪರ್ಕಿಸಿ ಆತ್ಮೀಯತೆ ಬೆಳೆಸಿದ್ದ. ಜು.21ರಂದು ಆಕೆಯನ್ನು ನೆಲ್ಯಾಡಿಗೆ ಕರೆಸಿಕೊಂಡು ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿರುತ್ತಾನೆ ಹಾಗೂ ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡಲಾಗುವುದು ಎಂದು ಬೆದರಿಕೆ ಒಡ್ಡಿರುತ್ತಾನೆಂದು ಯುವತಿ

ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ | ಆರೋಪಿ ಸತೀಶ್‍ ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »

ಸಹೋದರಿಯ ಮದುವೆ ಖರ್ಚಿಗಾಗಿ ಗಾಂಜಾ ಮಾರಾಟಕ್ಕಿಳಿದ ವ್ಯಕ್ತಿ ಈಗ ಪೊಲೀಸರ ಅತಿಥಿ

ಬೆಂಗಳೂರು: ಸಹೋದರಿಯ ಮದುವೆ ಮಾಡುವ ಸಲುವಾಗಿ ಒಡಿಶಾದಿಂದ ರೈಲಿನಲ್ಲಿ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಸಿದ್ಧತೆ ನಡೆಸಿದ್ದ ಆರೋಪಿಯನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ದ.ಕ. ಜಿಲ್ಲೆಯ ಪುತ್ತೂರು ಮೂಲದ ಬದ್ರುದ್ದೀನ್ ಬಂಧಿತ ಆರೋಪಿ ಬಂಧಿತನಿಂದ 1 ಲಕ್ಷ ರೂ. ಮೌಲ್ಯದ 5 ಕೆ.ಜಿ 20 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ನಗರದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಪರಿಚಿತನೊಬ್ಬನ ಸಲಹೆಯಂತೆ ಒಡಿಶಾಕ್ಕೆ ತೆರಳಿ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಹೊಟೇಲ್‌ನಲ್ಲಿನ ಸಂಬಳದಿಂದ ಕುಟುಂಬ ನಿರ್ವಹಣೆ

ಸಹೋದರಿಯ ಮದುವೆ ಖರ್ಚಿಗಾಗಿ ಗಾಂಜಾ ಮಾರಾಟಕ್ಕಿಳಿದ ವ್ಯಕ್ತಿ ಈಗ ಪೊಲೀಸರ ಅತಿಥಿ Read More »

ಮಂಡ್ಯ : ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, ಕೋಮು ಹಿಂಸಾಚಾರ

ಅಂಗಡಿ ವಾಹನಗಳಿಗೆ ಬೆಂಕಿ, ನಿಷೇಧಾಜ್ಞೆ ಜಾರಿ, ಶಾಲಾ ಕಾಲೇಜುಗಳಿಗೆ ರಜೆ ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ವಿಸರ್ಜನಾ ಮೆರವಣಿಗೆ ವೇಳೆ ಬುಧವಾರ ರಾತ್ರಿ ಕಲ್ಲುತೂರಾಟವಾಗಿ ಬಳಿಕ ಕೋಮು ಗಲಭೆ ಸಂಭವಿಸಿ ಪರಿಸ್ಥಿತಿ ಬಿಗಡಾಯಿಸಿದ್ದು, ಇಂದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಿಡಿಗೇಡಿಗಳು ಮೆರವಣಿಗೆಯ ಮೇಲೆ ಮನಬಂದಂತೆ ಕಲ್ಲು ತೂರಾಟ ನಡೆಸಿದ್ದಾರೆ. ನಡುರಸ್ತೆಯಲ್ಲೇ ತಲ್ವಾರ್, ಲಾಂಗು, ರಾಡ್‌ಗಳನ್ನು ಜಳಪಿಸಿದ್ದಾರೆ. ಪೆಟ್ರೋಲ್ ಬಾಂಬ್ ದಾಳಿಗೆ ಅಂಗಡಿಗಳು ಹೊತ್ತಿ ಉರಿದಿವೆ. ಪೊಲೀಸ್ ಠಾಣೆ ಮುಂದೆಯೇ ಹಿಂದೂ ಸಂಘಟನೆಗಳ ಆಕ್ರೋಶ ಸ್ಫೋಟಗೊಂಡಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ

ಮಂಡ್ಯ : ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, ಕೋಮು ಹಿಂಸಾಚಾರ Read More »

ನೇಜಾರು ನಾಲ್ವರ ಕೊಲೆ ಪ್ರಕರಣದ ಆರೋಪಿಯಿಂದ ಜೈಲಿನಲ್ಲಿ ಉಪವಾಸ ಮುಷ್ಕರ

ಇಷ್ಟಕ್ಕೂ ಪಾತಕಿಯ ಬೇಡಿಕೆ ಏನು ಗೊತ್ತೆ? ಉಡುಪಿ: ಉಡುಪಿಯ ನೇಜಾರಿನಲ್ಲಿ ಕಳೆದ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ತಾಯಿ ಮತ್ತು ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾನೆ. ಇಷ್ಟಕ್ಕೂ ಅವನ ಬೇಡಿಕೆ ಏನೆಂದರೆ ತನ್ನನ್ನು ಒಂಟಿ ಸೆಲ್‌ನಿಂದ ಜನರಲ್‌ ಸೆಲ್‌ಗೆ ಸ್ಥಳಾಂತರಿಸಬೇಕೆನ್ನುವುದು. ನಿನ್ನೆಯಿಂದ ಆತ ಅನ್ನ, ನೀರು ಸ್ವೀಕರಿಸಲು ನಿರಾಕರಿಸಿ ಉಪವಾಸ ಕುಳಿತಿದ್ದಾನಂತೆ. ಪ್ರವೀಣ್‌ ಚೌಗುಲೆಯನ್ನು ಭದ್ರತೆಯ ಕಾರಣಕ್ಕಾಗಿ ಬೆಂಗಳೂರಿನ

ನೇಜಾರು ನಾಲ್ವರ ಕೊಲೆ ಪ್ರಕರಣದ ಆರೋಪಿಯಿಂದ ಜೈಲಿನಲ್ಲಿ ಉಪವಾಸ ಮುಷ್ಕರ Read More »

error: Content is protected !!
Scroll to Top