ಅಪರಾಧ

ವೇಶ್ಯಾವಾಟಿಕೆ ದಂಧೆಯಲ್ಲಿ ಸರಕಾರಿ ಶಾಲೆ ಶಿಕ್ಷಕಿ ಆರೋಪಿ

ಕಾರ್ಕಳ ಸಮೀಪ ಸಾಣೂರಿನಲ್ಲಿ ಶಿಕ್ಷಕಿಯ ಮನೆಯಲ್ಲಿ ನಡೆಯುತ್ತಿದ್ದ ದಂಧೆ ಕಾರ್ಕಳ: ಕಾರ್ಕಳ ಸಮೀಪ ಸಾಣೂರಿನ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಬಯಲಿಗೆಳೆದಿದ್ದು, ಇದರಲ್ಲಿ ಓರ್ವ ಸರಕಾರಿ ಶಾಲಾ ಶಿಕ್ಷಕಿಯೂ ಶಾಮೀಲಾಗಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಮೂರನೇ ಆರೋಪಿಯಾಗಿ ಕಾರ್ಕಳ ತಾಲೂಕಿನ ಈದು ಗ್ರಾಮದ ಹೊಸ್ಮಾರು ಸರ್ಕಾರಿ ಶಾಲೆಯೊಂದರ ಶಿಕ್ಷಕಿಯನ್ನು ಪೊಲೀಸರು ಎಫ್‌ಐಆರ್‌ನಲ್ಲಿ ಹೆಸರಿಸಿದ್ದಾರೆ.ಸಾಣೂರು ಗ್ರಾಮದ ಅವಿನಾಶ್ ಕಂಪೌಂಡ್‌ನ ಪ್ರಮೀಳಾ ವಿಜಯಕುಮಾರ್ ಜೈನ್ ಎಂಬಾಕೆಗೆ ಸೇರಿದ ಮನೆಯಲ್ಲಿ ಕೆಲ ವರ್ಷಗಳಿಂದ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು ಎಂದು […]

ವೇಶ್ಯಾವಾಟಿಕೆ ದಂಧೆಯಲ್ಲಿ ಸರಕಾರಿ ಶಾಲೆ ಶಿಕ್ಷಕಿ ಆರೋಪಿ Read More »

ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾದ ಪ್ರಕರಣದ ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

ಪುತ್ತೂರು : ಅರುಣ್ ಕುಮಾರ್ ಪುತ್ತಿಲ ವಿರುದ್ಧ ಮಹಿಳೆಯೊಬ್ಬರು  ಅತ್ಯಾಚಾರ ಆರೋಪದಡಿ ದೂರು ನೀಡಿದ್ದು, ದಾಖಲಾಗಿರುವ ಎಫ್.ಐ.ಆರ್. ಮತ್ತು ನ್ಯಾಯಾಲಯದ ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬೆಂಗಳೂರಿನ ಹೊಟೇಲೊಂದರಲ್ಲಿ ಅತ್ಯಾಚಾರ ಮಾಡಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದನ್ನು ಪ್ರಶ್ನಿಸಿ ಅರುಣ್ ಪುತ್ತಿಲ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರುಣ್ ಪುತ್ತಿಲ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಪಿ. ಪಿ. ಹೆಗ್ಡೆ ಅವರು ಮಹಿಳೆಯ ದೂರು ರಾಜಕೀಯ

ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾದ ಪ್ರಕರಣದ ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ Read More »

ಗುಂಡು ಹಾರಿಸಿ ಬಿಜೆಪಿ ನಾಯಕನ ಹತ್ಯೆ

ಬಿಜೆಪಿ ನಾಯಕರೊಬ್ಬರನ್ನು ಗುಂಡು ಹಾರಿಸಿ ಹತ್ಯೆಗೈದ ಘಟನೆ ಬಿಹಾರದ ಪಾಟ್ನಾದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬಿಜೆಪಿ ಮುಖಂಡ ಶ್ಯಾಮ್ ಸುಂದ‌ರ್ ಅಲಿಯಾಸ್ ಮುನ್ನಾ ಶರ್ಮಾ ಗುಂಡೇಟಿನಿಂದ ಮೃತಪಟ್ಟವರು. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ಪಾಟ್ನಾ ನಗರದ ಮಂಗಲ್ ತಲಾಬ್ ಬಳಿಯ ಮನೋಜ್ ಕಮಾಲಿಯಾ ಗೇಟ್ ನಲ್ಲಿ ನಡೆದಿದೆ. ಶ್ಯಾಮ್ ಸುಂದ‌ರ್ ಅವರು ದೇವಸ್ಥಾನದಿಂದ ಹೊರಗೆ ಬಂದು ಮನೋಜ್ ಕಮಾಲಿಯಾ ಗೇಟ್ ಬಳಿ ಬಂದು, ಯಾರೊಂದಿಗೋ ಮಾತನಾಡುತ್ತಿದ್ದರು. ಅಷ್ಟರಲ್ಲಿ ಬೈಕಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು

ಗುಂಡು ಹಾರಿಸಿ ಬಿಜೆಪಿ ನಾಯಕನ ಹತ್ಯೆ Read More »

20 ದಿನ ಹೋಟೆಲ್‌ ಕೋಣೆಯಲ್ಲಿ ಬಂಧಿಯಾಗಿದ್ದ ವಿದ್ಯಾರ್ಥಿನಿಯ ರಕ್ಷಣೆ

ಹೈದರಾಬಾದ್‌: ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ 20 ದಿನ ಹೋಟೆಲ್‌ ರೂಮ್‌ನಲ್ಲಿ ಬಂಧನದಲ್ಲಿಟ್ಟ ಆಘಾತಕಾರಿ ಘಟನೆ ಹೈದರಾಬಾದ್‌ನಲ್ಲಿ ಸಂಭವಿಸಿದೆ. ಹೈದರಾಬಾದ್​ನ ಮಹಿಳಾ ಪೊಲೀಸರು ಕೊನೆಗೂ ಯುವತಿಯನ್ನು ಬಂಧನದಿಂದ ರಕ್ಷಿಸಿದ್ದಾರೆ. ಹೈದರಾಬಾದ್​ ಪೊಲೀಸ್​ ವಿಭಾಗದ ‘SHE’ ತಂಡ ವಿದ್ಯಾರ್ಥಿನಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. 19 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ನಾರಾಯಣಗುಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಭೈಂಸಾ ಪಟ್ಟಣದ ವಿದ್ಯಾರ್ಥಿನಿಯ ಪೋಷಕರು ಹೈದರಾಬಾದ್‌ನ ‘SHE’ ಟೀಮ್​ಗೆ ಮಗಳು

20 ದಿನ ಹೋಟೆಲ್‌ ಕೋಣೆಯಲ್ಲಿ ಬಂಧಿಯಾಗಿದ್ದ ವಿದ್ಯಾರ್ಥಿನಿಯ ರಕ್ಷಣೆ Read More »

ಜೈಲರ್‌ ವಿಲನ್‌ ವಿನಾಯಕನ್‌ ವಿಮಾನ ನಿಲ್ದಾಣದಲ್ಲಿ ಬಂಧನ

ಹೈದರಾಬಾದ್‌: ರಜನಿಕಾಂತ್‌ ಅಭಿನಯದ ‘ಜೈಲರ್’ ಸಿನಿಮಾದ ವಿಲನ್, ಮಲಯಾಳಂನ ಖ್ಯಾತ ನಟ ವಿನಾಯಕನ್ ಅವರನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಗಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ವಿನಾಯಕನ್ ಅವರನ್ನು ಏರ್​ಪೋರ್ಟ್ ಪೊಲೀಸರು ಬಂಧಿಸಿದ್ದಾರೆ. ಏರ್​ಪೋರ್ಟ್​ ಭದ್ರತೆ ಸಿಬ್ಬಂದಿ (ಸಿಐಎಸ್​ಎಫ್) ನೀಡಿರುವ ದೂರಿನ ಆಧಾರದ ಮೇಲೆ ಎಫ್​ಐಆರ್ ದಾಖಲಾಗಿದೆ. ಗೋವಾಕ್ಕೆ ಹೋಗುತ್ತಿದ್ದ ವಿನಾಯಕನ್, ಕನೆಕ್ಟಿಂಗ್ ಫ್ಲೈಟ್​ ಹತ್ತಲೆಂದು ಹೈದರಾಬಾದ್​ನಲ್ಲಿ ಇಳಿದಾಗ ವಿಮಾನ ನಿಲ್ದಾಣದ ಸಿಐಎಸ್​ಎಫ್ ಸಿಬ್ಬಂದಿಯೊಂದಿಗೆ ಜಗಳವಾಡಿ, ಹಲ್ಲೆ ಮಾಡಿದ್ದಾರೆ ಎಂದು

ಜೈಲರ್‌ ವಿಲನ್‌ ವಿನಾಯಕನ್‌ ವಿಮಾನ ನಿಲ್ದಾಣದಲ್ಲಿ ಬಂಧನ Read More »

ಗಂಡನ ನಡೆಗೆ ಬೇಸತ್ತು ಹೆಂಡತಿ ಆತ್ಮಹತ್ಯೆ !

ಬೆಂಗಳೂರು: ಹೆಂಡತಿಗೆ ಪ್ರತಿನಿತ್ಯ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ ಪರಿಣಾಮ ಬೇಸತ್ತು ಹೆಂಡತಿ ಪೆಟ್ರೋಲ್  ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹುಳಿಮಾವು ಅಕ್ಷಯನಗರದಲ್ಲಿ ನಡೆದಿದೆ. ಅನುಷಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಈಕೆಯ ಪತಿ ಶ್ರೀಹರಿ ಮೊಬೈಲ್‌ನಲ್ಲಿ ಅಶ್ಲೀಲ ವೀಡಿಯೋ ತೋರಿಸಿ ಹೀಗೆ ಸಹಕರಿಸು ಎಂದು ಟಾರ್ಚರ್ ಕೊಡುತ್ತಿದ್ದ. ಅಲ್ಲದೇ ಆಕೆಯ ಮುಂದೆಯೇ ಇನ್ನೊಂದು ಹುಡುಗಿಯ ಜೊತೆ ಸಲುಗೆ ಬೆಳೆಸಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಎರಡು ತಿಂಗಳಿಂದ ಡೈವರ್ಸ್ ಕೊಡುವಂತೆ ಪೀಡಿಸುತ್ತಿದ್ದ.

ಗಂಡನ ನಡೆಗೆ ಬೇಸತ್ತು ಹೆಂಡತಿ ಆತ್ಮಹತ್ಯೆ ! Read More »

ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ ವಿವಾಹಿತೆ ಮಹಿಳೆ ನಾಪತ್ತೆ | ಪ್ರಕರಣ ದಾಖಲು

ಉಪ್ಪಿನಂಗಡಿ: ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ್ದ ವಿವಾಹಿತ ಮಹಿಳೆಯೋರ್ವರು ಮನೆಗೆ ಬಾರದೇ ನಾಪತ್ತೆಯಾದ ಘಟನೆ ನೆಲ್ಯಾಡಿ ಗ್ರಾಮದ ಕೂವಕೊಪ್ಪ ಎಂಬಲ್ಲಿ ನಡೆದಿದೆ. ಕೂವೆಕೊಪ್ಪ ನಿವಾಸಿ ನಾಗೇಶ ಎಂಬವರ ಪತ್ನಿ, ಮೂವರು ಮಕ್ಕಳ ತಾಯಿ ಭಾರತಿ (35) ನಾಪತ್ತೆಯಾದ ಮಹಿಳೆ, ಈಕೆಯ ಪತಿ ನಾಗೇಶ ಎಂಬವರು ದೂರು ನೀಡಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಕೆ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಲ್ಲಿ ಮನೆ ರಿಪೇರಿಗೆಂದು 85 ಸಾವಿರ ರೂ. ಸಾಲವನ್ನು ಪಡೆದಿದ್ದು, ಬಳಿಕ ಕಳೆದ ಜು.7ರಂದು ಇವರ ಪತಿ

ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ ವಿವಾಹಿತೆ ಮಹಿಳೆ ನಾಪತ್ತೆ | ಪ್ರಕರಣ ದಾಖಲು Read More »

ಅಕ್ರಮ ಕಸಾಯಿಖಾನೆಗೆ ಕಡಬ ಪೊಲೀಸರಿಂದ ದಾಳಿ | 70 ಕೆ.ಜಿ. ಗೋಮಾಂಸ ಪತ್ತೆ

ಕಡಬ: ಮನೆಯೊಂದರಲ್ಲಿ ಅಕ್ರಮ ಕಸಾಯಿಖಾನೆ ನಡೆಸುತ್ತಿರುವ ಕುರಿತು ಮಾಹಿತಿ ಪಡೆದ ಕಡಬ ಪೊಲೀಸರು ದಾಳಿ ನಡೆಸಿದ ಘಟನೆ ಇಂದು ಕಡಬ ತಾಲೂಕಿನ ಕಾಯರ್ತಡ್ದದಲ್ಲಿ ನಡೆದಿದೆ. ಕಡಬದ ಕುಟ್ರುಪ್ಪಾಡಿ ಗ್ರಾ.ಪಂ ವ್ಯಾಪ್ತಿಯ ಕಾಯರ್ತಡ್ಕ ಸಮೀಪದ ಮನೆಯೊಂದರಲ್ಲಿ ಜಾನುವಾರು ವಧೆ ಮಾಡುತ್ತಿರುವ ಕುರಿತು ಬಜರಂಗದಳಕ್ಕೆ ಮಾಹಿತಿ ಲಭಿಸಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ರವಾನಿಸಿದ ಮೇರೆಗೆ ಕಡಬ ಠಾಣಾ ಎಸ್.ಐ. ನೇತೃತ್ವದ ಪೊಲೀಸರು ದಾಳಿ ಮಾಡಿದ್ದು, ಗೋವಧೆ ಮಾಡಲು ಬಳಸಿದ ಸಾಧನ, ದನದ ತಲೆ, ಸುಮಾರು 70 ಕೆಜಿಯಷ್ಟು ಮಾಂಸ

ಅಕ್ರಮ ಕಸಾಯಿಖಾನೆಗೆ ಕಡಬ ಪೊಲೀಸರಿಂದ ದಾಳಿ | 70 ಕೆ.ಜಿ. ಗೋಮಾಂಸ ಪತ್ತೆ Read More »

ದರ್ಶನ್‌ ಕೊಟ್ಟ ಮೂರೇ ಏಟಿಗೆ ರೇಣುಕಾಸ್ವಾಮಿ ಗೊಟಕ್‌

ದರ್ಶನ್‌ ಮತ್ತು ಗ್ಯಾಂಗ್‌ನ ಬರ್ಬರ ಕ್ರೌರ್ಯ ಬಿಚ್ಚಿಟ್ಟ ಚಾರ್ಜ್‌ಶೀಟ್‌ ಬೆಂಗಳೂರು: ಪೊಲೀಸರು ನಿನ್ನೆ ಕೋರ್ಟಿಗೆ ಸಲ್ಲಿಸಿರುವ ಪೂರಕ ಚಾರ್ಜ್‌ಶೀಟ್‌ ನಟ ದರ್ಶನ್ ಮತ್ತು ಗ್ಯಾಂಗ್‌ ನರಪೇತಲನಂತಿದ್ದ ಬಡಪಾಯಿ ರೇಣುಕಾಸ್ವಾಮಿಯ ಮೇಲೆ ಎಸಗಿದ ಮಾರಣಾಂತಿಕ ದೌರ್ಜನ್ಯದ ಕರಾಳ ಮುಖಗಳನ್ನು ಬಯಲುಗೊಳಿಸಿ ಬೆಚ್ಚಬೀಳಿಸಿದೆ. ಪವಿತ್ರಾ ಗೌಡ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದ್ದರೂ ರೇಣುಕಾಸ್ವಾಮಿಗೆ ಮಾರಣಾಂತಿಕ ಏಟು ಕೊಟ್ಟದ್ದು ದರ್ಶನ್‌ ಎಂಬುದನ್ನು ಚಾರ್ಜ್‌ಶೀಟ್‌ನಲ್ಲಿ ವಿವರಿಸಲಾಗಿದೆ. ರೇಣುಕಾಸ್ವಾಮಿ ಸಾವಿಗೆ ದರ್ಶನ್ ಹೊಡೆತವೇ ಕಾರಣವಾಯಿತು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ರೇಣುಕಾಸ್ವಾಮಿ ಸಾಯುವ ಮುನ್ನ ದರ್ಶನ್ ಆತನಿಗೆ

ದರ್ಶನ್‌ ಕೊಟ್ಟ ಮೂರೇ ಏಟಿಗೆ ರೇಣುಕಾಸ್ವಾಮಿ ಗೊಟಕ್‌ Read More »

ಪೊಲೀಸ್‌ ಠಾಣೆಯೊಳಗೆ ನುಗ್ಗಿ ಹಿಂದೂ ಬಾಲಕನ ಮೇಲೆ ಬರ್ಬರ ಹಲ್ಲೆ

ಢಾಕ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಪೊಲೀಸ್​ ಠಾಣೆಯೊಳಗೆ ನುಗ್ಗಿ ಮುಸ್ಲಿಂ ಗುಂಪು ಹಿಂದೂ ಹುಡುಗನ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಬಾಂಗ್ಲಾದೇಶದ 15 ವರ್ಷದ ಹಿಂದೂ ಬಾಲಕ ಉತ್ಸವ್ ಮಂಡಲ್ ಸಾಮಾಜಿಕ ಮಾಧ್ಯಮದಲ್ಲಿ ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾನೆ ಎಂದು ಆರೋಪಿಸಿ ಗುಂಪು ಪೊಲೀಸ್​ ಠಾಣೆಯೊಳಗೆ ನುಗ್ಗಿ ಅಮಾನುಷವಾಗಿ ಥಳಿಸಿದೆ. ಖುಲ್ನಾದ ಸೋನದಂಗ ವಸತಿ ಪ್ರದೇಶದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಉತ್ಸವ್‌ಗೆ

ಪೊಲೀಸ್‌ ಠಾಣೆಯೊಳಗೆ ನುಗ್ಗಿ ಹಿಂದೂ ಬಾಲಕನ ಮೇಲೆ ಬರ್ಬರ ಹಲ್ಲೆ Read More »

error: Content is protected !!
Scroll to Top