ಅಪರಾಧ

ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು : ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಪುತ್ತೂರು: ಹಾಡಹಗಲೇ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ ಘಟನೆ ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿ ಡಿ.20ರಂದು ನಡೆದಿದೆ. ಭಕ್ತಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯಿರುವ ಕಿಶೋರ್ ಪೂಜಾರಿ ಎಂಬವರ ಮನೆಯಲ್ಲಿ ಕಳ್ಳತನ ಕೃತ್ಯ ನಡೆದಿದೆ. ಕಿಶೋರ್ ಅವರು ಎಂದಿನಂತೆ ಕೆಲಸಕ್ಕೆ ಹೋಗಿದ್ದು ಕಿಶೋರ್ ಅವರ ಪತ್ನಿ ಚಂದ್ರಾವತಿ ಮತ್ತು ಪುತ್ರಿ ಬೆಳಿಗ್ಗೆ ಗಂಟೆ 10-30ಕ್ಕೆ ಪುತ್ತೂರಿಗೆ ಆಸ್ಪತ್ರೆಗೆ ಹೋಗಿದ್ದು ಮಧ್ಯಾಹ್ನದ ವೇಳೆಗೆ ಮನೆಗೆ ಬಂದಾಗ ಘಟನೆ ನಡೆದಿತ್ತು. ಕಿಶೋರ್ ಅವರ […]

ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು : ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು Read More »

ಜನನಿಬಿಡ ಮಾರುಕಟ್ಟೆಗೆ ಕಾರು ನುಗ್ಗಿಸಿ ಇಬ್ಬರ ಹತ್ಯೆ : ಸೌದಿ ಮೂಲದ ವೈದ್ಯ ಸೆರೆ

ಹೊಸವರ್ಷ, ಕ್ರಿಸ್‌ಮಸ್‌ ಖರೀದಿಗಾಗಿ ತುಂಬಿ ತುಳುಕುತ್ತಿದ್ದ ಮಾರುಕಟ್ಟೆಯಲ್ಲಿ ಭಯೋತ್ಪದನಾ ಕೃತ್ಯ ಬರ್ಲಿನ್‌: ಪೂರ್ವ ಜರ್ಮನಿಯ ಮ್ಯಾಗ್ಡೆಬರ್ಗ್ ನಗರದಲ್ಲಿ ಶುಕ್ರವಾರ ರಾತ್ರಿ ಜನನಿಬಿಡ ಕ್ರಿಸ್‌ಮಸ್ ಮಾರುಕಟ್ಟೆಗೆ ಕಾರೊಂದು ನುಗ್ಗಿ ಇಬ್ಬರು ಮೃತಪಟ್ಟು ಕನಿಷ್ಠ 60 ಮಂದಿ ಗಾಯಗೊಂಡಿದ್ದಾರೆ. ಇದೊಂದು ಉದ್ದೇಶಪೂರ್ವಕ ಭಯೋತ್ಪಾದಕ ದಾಳಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಹೊಸವರ್ಷ ಮತ್ತು ಕ್ರಿಸ್‌ಮಸ್‌ ಪ್ರಯುಕ್ತ ಮಾರುಕಟ್ಟೆ ಜನರಿಂದ ತುಂಬಿ ತುಳುಕುತ್ತಿತ್ತು. ರಾತ್ರಿ 7 ಗಂಟೆ ಸುಮಾರಿಗೆ ಮಾರುಕಟ್ಟೆಯಲ್ಲಿ ಕಾರು ಜನರನ್ನು ಗುದ್ದಿಕೊಂಡು ಹೋಗಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ

ಜನನಿಬಿಡ ಮಾರುಕಟ್ಟೆಗೆ ಕಾರು ನುಗ್ಗಿಸಿ ಇಬ್ಬರ ಹತ್ಯೆ : ಸೌದಿ ಮೂಲದ ವೈದ್ಯ ಸೆರೆ Read More »

ರಾಹುಲ್‌ ಗಾಂಧಿ ವಿರುದ್ಧ ಕ್ರೈಂ ಬ್ರಾಂಚ್‌ ತನಿಖೆ

ಬಿಜೆಪಿ ಸಂಸದರನ್ನು ತಳ್ಳಿ ಗಾಯಗೊಳಿಸಿದ ಪ್ರಕರಣ ಹೊಸದಿಲ್ಲಿ: ಸಂಸತ್ತಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಸಂಸದರ ನಡುವೆ ನಡೆದ ತಳ್ಳಾಟ ಮತ್ತು ರಾಹುಲ್‌ ಗಾಂಧಿ ತಳ್ಳಿದಾಗ ಬಿಜೆಪಿಯ ಇಬ್ಬರು ಸಂಸದರು ಬಿದ್ದು ಗಾಯಗೊಂಡಿರುವ ಪ್ರಕರಣದ ತನಿಖೆಯನ್ನು ದಿಲ್ಲಿಯ ಕ್ರೈಂಬ್ರಾಂಚ್‌ ನಡೆಸಲಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ದಾಖಲಿಸಿದ ಪ್ರಕರಣಗಳ ತನಿಖೆಯನ್ನು ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ ಎಂದು ದಿಲ್ಲಿ ಪೊಲೀಸರು ಹೇಳಿದ್ದಾರೆ.ಬಿಜೆಪಿ ನೀಡಿದ ದೂರಿನ ಆಧಾರದಲ್ಲಿ ಸಂಸದ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗುರುವಾರ ಸಂಸತ್ತಿನ ಆವರಣದಲ್ಲಿ ನಡೆದ ಗದ್ದಲದ

ರಾಹುಲ್‌ ಗಾಂಧಿ ವಿರುದ್ಧ ಕ್ರೈಂ ಬ್ರಾಂಚ್‌ ತನಿಖೆ Read More »

ಮಾಜಿ ಕ್ರಿಕೆಟಿಗ ರಾಬಿನ್‌ ಉತ್ತಪ್ಪ ಬಂಧನಕ್ಕೆ ವಾರಂಟ್‌ ಜಾರಿ

ನೌಕರರಿಗೆ ಪಿಎಫ್‌ ಹಣ ವಂಚಿಸಿದ ಪ್ರಕರಣ ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಟೀಂ‌ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರೆಂಟ್ ಜಾರಿಯಾಗಿದೆ. ಪಿಎಫ್ಒ ರೀಜನಲ್ ಕಮಿಷನರ್ ಷಡಕ್ಷರಿ ಗೋಪಾಲ ರೆಡ್ಡಿ ಪುಲಕೇಶಿ ನಗರ ಪೊಲೀಸರಿಗೆ ವಂಚನೆ ಕುರಿತು ಬರೆದಿದ್ದಾರೆ. ಆ ಪ್ರಕಾರ ಠಾಣೆಯಲ್ಲಿ ಕೇಸ್‌ ದಾಖಲಾಗಿ ಕೋರ್ಟ್‌ ವಾರಂಟ್‌ ಜಾರಿಗೊಳಿಸಿದೆ. ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿಯನ್ನು ಉತ್ತಪ್ಪ ನಡೆಸುತ್ತಿದ್ದಾರೆ. ಕಂಪನಿಯ ಹಲವು ನೌಕರರ ಭವಿಷ್ಯ ನಿಧಿ ಹಣವನ್ನು

ಮಾಜಿ ಕ್ರಿಕೆಟಿಗ ರಾಬಿನ್‌ ಉತ್ತಪ್ಪ ಬಂಧನಕ್ಕೆ ವಾರಂಟ್‌ ಜಾರಿ Read More »

ಪ್ರವೀಣ್‍ ನೆಟ್ಟಾರು ಹತ್ಯೆ ಪ್ರಕರಣ : 6ನೇ ಆರೋಪಿಯನ್ನು ಬಂಧಿಸಿದ ಎನ್‍ ಐಎ ಅಧಿಕಾರಿಗಳು

ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಮೊಹಮ್ಮದ್ ಷರೀಫ್ (55) ನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ವಿದೇಶದಿಂದ ವಾಪಸ್ ಬರುವಾಗ ದೆಹಲಿ ಏರ್‌ಫೋರ್ಟ್‌ಲ್ಲಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಈತನ ಪತ್ತೆಗಾಗಿ ಎನ್‌ಐಎ ಅಧಿಕಾರಿಗಳು 5 ಲಕ್ಷ ರೂ. ರಿವಾರ್ಡ್ ಘೋಷಿಸಿದ್ದರು. ಈತ ಪ್ರವೀಣ್ ಕೊಲೆಗೆ ಸಂಚು ರೂಪಿಸುತ್ತಿದ್ದ ತಂಡದಲ್ಲಿದ್ದ. ಜೊತೆಗೆ ನಿಷೇಧಿತ ಪಿಎಫ್‌ಐ ಸಂಘಟನೆಯ ಮುಖಂಡನಾಗಿದ್ದ, ಎರಡು ಬಾರಿ ಎನ್‌ ಐಎ ಅಧಿಕಾರಿಗಳು ಶರೀಫ್ ಮನೆ ಮೇಲೆ ದಾಳಿ ಮಾಡಿದ್ದರು. ಪ್ರವೀಣ್ ನೆಟ್ಟಾರು ಹತ್ಯೆ

ಪ್ರವೀಣ್‍ ನೆಟ್ಟಾರು ಹತ್ಯೆ ಪ್ರಕರಣ : 6ನೇ ಆರೋಪಿಯನ್ನು ಬಂಧಿಸಿದ ಎನ್‍ ಐಎ ಅಧಿಕಾರಿಗಳು Read More »

ಟ್ರಕ್‌ಗಳ ನಡುವೆ ಡಿಕ್ಕಿ : ಐದು ಮಂದಿ ಸಜೀವ ದಹನ; 40ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲು

ಸಿಎನ್‌ಜಿ, ಪಿಎನ್‌ಜಿ ಸಾಗಿಸುತ್ತಿದ್ದ ಟ್ರಕ್‌ಗಳು ಡಿಕ್ಕಿ ಹೊಡೆದು ಅನಾಹುತ ಜೈಪುರ : ಪೆಟ್ರೋಲ್ ಪಂಪ್ ಬಳಿ ಎಲ್‌ಪಿಜಿ ಮತ್ತು ಸಿಎನ್‌ಜಿ ಟ್ರಕ್‌ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೆಂಕಿ ಹೊತ್ತಿಕೊಂಡು 5 ಮಂದಿ ಜೀವಂತ ದಹನವಾಗಿ 40ಕ್ಕೂ ಹೆಚ್ಚು ವಾಹನಗಳು ಸುಟ್ಟುಕರಕಲಾದ ಘಟನೆ ರಾಜಸ್ಥಾನದ ಜೈಪುರದಲ್ಲಿ ಇಂದು ಮುಂಜನೆ 5.30ರ ಹೊತ್ತಿಗೆ ಸಂಭವಿಸಿದೆ. 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿ ಸ್ಥಳದಲ್ಲೇ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಸುರಕ್ಷತೆ ದೃಷ್ಟಿಯಿಂದ ಈ ರಸ್ತೆಯನ್ನು ಬಂದ್‌ ಮಾಡಲಾಗಿದೆ.

ಟ್ರಕ್‌ಗಳ ನಡುವೆ ಡಿಕ್ಕಿ : ಐದು ಮಂದಿ ಸಜೀವ ದಹನ; 40ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲು Read More »

ಬ್ಯಾಂಕ್‍ನಲ್ಲಿ ನಕಲಿ ಒಡವೆ ಅಡವಿಟ್ಟು ಸಾಲ ಪಡೆದ ಮಹಿಳೆ| ವಂಚಿಸಿದ ಮಹಿಳೆ ವಿರುದ್ದ ದೂರು ದಾಖಲು

ಮಂಗಳೂರು : ಮಹಿಳೆಯೋರ್ವಳು ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ವಂಚಿಸಿರುವ ಘಟನೆ ಮಂಗಳೂರಿನ ವೆಲೆನ್ಸಿಯಾ ಕೆನರಾ ಬ್ಯಾಂಕ್ನಲ್ಲಿ ನಡೆದಿದೆ. ಮಂಗಳೂರಿನ ವೆಲೆನ್ಸಿಯಾ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ನಕಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದು ವಂಚಿಸಿರುವ ಮಹಿಳೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಭಾವತಿ ಪ್ರಭು ಎಂಬ ಮಹಿಳೆ 2024ರ ಅ.22 ರಂದು 1.31 ಲ.ರೂ., ಆ. 25ರಂದು 111 ಲ.ರೂ. ನ 21ರಂದು 144 ಲ ರೂ.  29ರಂದು 241 ಲ.ರೂ. ಡಿ 3ರಂದು

ಬ್ಯಾಂಕ್‍ನಲ್ಲಿ ನಕಲಿ ಒಡವೆ ಅಡವಿಟ್ಟು ಸಾಲ ಪಡೆದ ಮಹಿಳೆ| ವಂಚಿಸಿದ ಮಹಿಳೆ ವಿರುದ್ದ ದೂರು ದಾಖಲು Read More »

ಎನ್‌ಕೌಂಟರ್‌ಗೆ ಐವರು ಉಗ್ರರು ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮ ಕಿಯಲ್ಲಿ ಐವರು ಉಗ್ರರು ಹತರಾಗಿದ್ದಾರೆ. ಕುಲ್ಗಾಮ್‌ನ ಬೆಹಿಬಾಗ್ ಪ್ರದೇಶದಲ್ಲಿ ಎನ್‌ಕೌಂಟರ್‌ ನಡೆದಿದೆ. ಇಬ್ಬರು ಭಯೋತ್ಪಾದಕರ ಮಾಹಿತಿಯ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಎನ್​ಕೌಂಟರ್​ ಸಮಯದಲ್ಲಿ ಉಗ್ರರ ಸಂಖ್ಯೆ ಹೆಚ್ಚಿರುವುದು ಎಂದು ತಿಳಿದುಬಂದಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಇನ್ನೂ ಹೆಚ್ಚಿನ ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ

ಎನ್‌ಕೌಂಟರ್‌ಗೆ ಐವರು ಉಗ್ರರು ಬಲಿ Read More »

ಮುಂಬಯಿ ದೋಣಿ ದುರಂತ : ಮೃತರ ಸಂಖ್ಯೆ 13ಕ್ಕೇರಿಕೆ

ಎಲಿಫೆಂಟಾ ಕೇವ್ಸ್‌ಗೆ ಪ್ರಯಾಣಿಕರನ್ನು ಒಯ್ಯುತ್ತಿದ್ದ ದೋಣಿಗೆ ನೌಕಾಪಡೆಯ ಸ್ಪೀಡ್‌ ಬೋಟ್‌ ಡಿಕ್ಕಿಯಾಗಿ ಅವಘಡ ಮುಂಬಯಿ: ಮುಂಬಯಿಯ ಗೇಟ್‌ವೇ ಆಫ್ ಇಂಡಿಯಾ ಬಳಿ ಪ್ರಯಾಣಿಕರನ್ನು ಒಯ್ಯುತ್ತಿದ್ದ ದೋಣಿ ಮಗುಚಿ ಬಿದ್ದ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೇರಿದೆ. ರಕ್ಷಿಸಲ್ಪಟ್ಟ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೃತರಲ್ಲಿ 10 ಪ್ರಯಾಣಿಕರು ಮತ್ತು ಮೂವರು ನೌಕಾಪಡೆ ಸಿಬ್ಬಂದಿ ಸೇರಿದ್ದಾರೆ. ಗೇಟ್‌ವೇ ಆಫ್ ಇಂಡಿಯಾದಿಂದ ಎಲಿಫೆಂಟಾ ಕೇವ್ಸ್‌ಗೆ ದೋಣಿಯಲ್ಲಿ ಪ್ರಯಾಣಿಸುತ್ತಿದ್ದಾಗ ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 4 ಸೇನಾ ಹೆಲಿಕಾಪ್ಟರ್‌ಗಳು,

ಮುಂಬಯಿ ದೋಣಿ ದುರಂತ : ಮೃತರ ಸಂಖ್ಯೆ 13ಕ್ಕೇರಿಕೆ Read More »

ಮುಂಬಯಿ : ಲೋಕಲ್‌ ಟ್ರೈನಿನ ಮಹಿಳಾ ಬೋಗಿಗೆ ನುಗ್ಗಿದ ನಗ್ನ ವ್ಯಕ್ತಿ

ಭಯಭೀತರಾಗಿ ಸಹಾಯಕ್ಕಾಗಿ ಬೊಬ್ಬಿಟ್ಟ ಮಹಿಳೆಯರು ಮುಂಬಯಿ : ಜನರ ಗಮನ ಸೆಳೆಯುವ ಸಲುವಾಗಿ ರಸ್ತೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ವಿವಸ್ತ್ರರಾಗಿ ಕಾಣಿಸಿಕೊಂಡು ಹುಚ್ಚಾಟವಾಡುವ ಘಟನೆಗಳು ಆಗಾಗ ವಿದೇಶಗಳಲ್ಲಿ ವರದಿಯಾಗುತ್ತಿರುತ್ತವೆ. ಕ್ರಿಕೆಟ್‌ ಅಥವಾ ಫುಟ್ಬಾಲ್‌ ಪಂದ್ಯಗಳು ನಡೆಯುವಾಗ ಕೆಲವರು ನಗ್ನವಾಗಿ ಸ್ಟೇಡಿಯಂಗೆ ನುಗ್ಗುತ್ತಾರೆ. ಆದರೆ ಈಗ ಭಾರತದಲ್ಲೂ ಈ ಮಾದರಿಯ ಘಟನೆಯೊಂದು ಸಂಭವಿಸಿದೆ. ವ್ಯಕ್ತಿಯೊಬ್ಬ ಸಂಪೂರ್ಣ ಬೆತ್ತಲೆಯಾಗಿ ಲೋಕಲ್‌ ರೈಲಿನ ಮಹಿಳೆಯರ ಬೋಗಿಗೆ ನುಗ್ಗಿ ದುರ್ವರ್ತನೆ ತೋರಿದ ಘಟನೆ ಮುಂಬಯಿಯಲ್ಲಿ ಸಂಭವಿಸಿದೆ.ಈ ನಗ್ನ ವ್ಯಕ್ತಿಯನ್ನು ಕಂಡು ಮಹಿಳೆಯರು ಭಯದಿಂದ ಕಿರುಚಾಡಿದ್ದು,

ಮುಂಬಯಿ : ಲೋಕಲ್‌ ಟ್ರೈನಿನ ಮಹಿಳಾ ಬೋಗಿಗೆ ನುಗ್ಗಿದ ನಗ್ನ ವ್ಯಕ್ತಿ Read More »

error: Content is protected !!
Scroll to Top