ಅಪರಾಧ

ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ತಂಡದಿಂದ ಹಲ್ಲೆ

ಬೆಳ್ತಂಗಡಿ : 12 ಜನರ ತಂಡವೊಂದು ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ಹಲ್ಲೆ ಮಾಡಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಧರ್ಮಗುರು ಶಮೀರ್ ಮುಸ್ಲಿಯಾರ್ (37) ಅವರ ಮೇಲೆ ತಂಡ ಹಲ್ಲೆ ನಡೆಸಿದ್ದು, ಗಾಯಗೊಂಡ ಧರ್ಮಗುರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯರಾದ ಬದ್ರುದ್ದಿನ್, ಸಂಶುದ್ದಿನ್, ಅಹಮದ್ ಟಿಬಿ ರೋಡ್, ನೌಫಲ್, ಅನ್ಸರ್, ಮುನೀರ್ ಅಸೀಫ್, ಅಫೀಝ್, ಅಫ್ರೀಜ್, ಶರೀಫ್, ಅಬ್ದುಲ್ ಖಾದರ್ ಮತ್ತಿತರರು ಮಸೀದಿಗೆ ನುಗ್ಗಿ ಹಲ್ಲೆ ಮಾಡಿರುವುದಾಗಿ […]

ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ತಂಡದಿಂದ ಹಲ್ಲೆ Read More »

ಕುಡಿದು ಬಸ್‍ ಚಲಾಯಿಸಿದ ಚಾಲಕ | ಪೋಲಿಸರಿಗೆ ಒಪ್ಪಿಸಿದ ಸ್ಥಳೀಯರು

ಉಪ್ಪಿನಂಗಡಿ : ಕೆಎಸ್‌ಆರ್‌ಟಿಸಿ ಬಸ್ ಚಾಲಕನೋರ್ವ ಕುಡಿದು ಬಸ್ ಚಲಾಯಿಸಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ಉಪ್ಪಿನಂಗಡಿಗೆ ಹೋಗಿ, ತದ ನಂತರದಲ್ಲಿ ಆಲಂತಾಯದತ್ತ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಚಾಲಕ ಮದ್ಯಪಾನ  ಸೇವಿಸಿ ಬಸ್ಸನ್ನು ಮನ ಬಂದಂತೆ  ಚಲಾಯಿಸಿದ ಪರಿಣಾಮ ಬಸ್‌ನಲ್ಲಿದ್ದ ಪ್ರಯಾಣಿಕರು ಭಯಗೊಂಡು ಬೊಬ್ಬೆ ಹಾಕಿದ್ದಾರೆ.. ಬಸ್‌ನಲ್ಲಿದ್ದ ಪ್ರಯಾಣಿಕರ ಕೂಗು ಕೇಳಿ ಸ್ಥಳೀಯ ನಾಗರಿಕರು ಬಸ್‌ನ್ನು ನಿಲ್ಲಿಸಲು ಮುಂದಾಗಿದ್ದಾರೆ.  ಬಸ್ ನಿಲ್ಲುತ್ತಿದ್ದಂತೆಯೇ ಚಾಲಕನನ್ನು ಬಸ್‌ನಿಂದ ಕೆಳಗಿಳಿಸಿ ತರಾಟೆಗೆ ತೆಗೆದುಕೊಂಡ ಬಳಿಕ ಪೊಲೀಸರಿಗೆ ದೂರಿ ನೀಡಿ ಚಾಲಕನನ್ನು ಠಾಣೆಗೆ

ಕುಡಿದು ಬಸ್‍ ಚಲಾಯಿಸಿದ ಚಾಲಕ | ಪೋಲಿಸರಿಗೆ ಒಪ್ಪಿಸಿದ ಸ್ಥಳೀಯರು Read More »

17 ವರ್ಷದ ಬಾಲಕಿಗೆ ಮದುವೆ | ತಂದೆ, ತಾಯಿ, ಅತ್ತೆ, ಮಾವ ಹಾಗೂ ಗಂಡನಿಗೆ ಒಂದು ವರ್ಷ ಜೈಲು  ಶಿಕ್ಷೆ

ಮಂಗಳೂರು : ಕಾನೂನಿನ ವಿರುದ್ದವಾಗಿ 17 ವರ್ಷದ ಅಪ್ರಾಪ್ತ ಬಾಲಕಿಗೆ ಮದುವೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.  ಈ ಹಿನ್ನೆಲೆಯಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ದಾಖಲಾದ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ವಿಶೇಷ ಪೋಷ್ಟೋ ನ್ಯಾಯಾಲಯ ಆರೋಪಿತರಾದ ಬಾಲಕಿಯ ತಂದೆ, ತಾಯಿ, ಅತ್ತೆ, ಮಾವ ಹಾಗೂ ಗಂಡನಿಗೆ ಒಂದು ವರ್ಷ ಗಳ ಕಾಲ ಶಿಕ್ಷೆ ವಿಧಿಸಲು ನ್ಯಾಯಲಯ ತೀರ್ಪು ನೀಡಿದೆ. ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಮೊಂಟೆಪದವು ನಿವಾಸಿ ಮಹಮ್ಮದ್ ಇಂತಿಯಾಜ್

17 ವರ್ಷದ ಬಾಲಕಿಗೆ ಮದುವೆ | ತಂದೆ, ತಾಯಿ, ಅತ್ತೆ, ಮಾವ ಹಾಗೂ ಗಂಡನಿಗೆ ಒಂದು ವರ್ಷ ಜೈಲು  ಶಿಕ್ಷೆ Read More »

ನಟ ದರ್ಶನ್‌ ಗೆಳತಿ ಪವಿತ್ರಾ ಗೌಡ ಜೈಲಿನಿಂದ ಬಿಡುಗಡೆ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಆರು ತಿಂಗಳ ಸೆರೆವಾಸದ ಬಳಿಕ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ. ನಿನ್ನೆಯೇ ಬಿಡುಗಡೆಯಾಗಬೇಕಿದ್ದರೂ ಕಾನೂನಿನ ವಿಧಿವಿಧಾನಗಳು ಪೂರ್ಣಗೊಳ್ಳದ ಕಾರಣ ಒಂದು ದಿನ ತಡವಾಗಿ ಜೈಲಿನಿಂದ ಹೊರಬರಬೇಕಾಯಿತು. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಸೋಮವಾರ ಜಾಮೀನು

ನಟ ದರ್ಶನ್‌ ಗೆಳತಿ ಪವಿತ್ರಾ ಗೌಡ ಜೈಲಿನಿಂದ ಬಿಡುಗಡೆ Read More »

ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ?

ಮೂರು ದಿನಗಳಿಂದ ಕಾಣಿಸದ ಸ್ನೇಹಮಯಿ ಕೃಷ್ಣ; ಮೊಬೈಲ್‌ ಸ್ವಿಚ್‌ ಆಫ್‌ ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದು ರಾಜ್ಯಾದ್ಯಂತ ಸಂಚಲನ ಉಂಟಾಗಿದೆ. ಸ್ನೇಹಮಯಿ ಕೃಷ್ಣ ಅವರ ದೂರಿನಿಂದಾಗಿ ಮುಡಾದಲ್ಲಾಗಿರುವ ಬ್ರಹ್ಮಾಂಡ ಭ್ರಷ್ಟಾಚಾರ ಬೆಳಕಿಗೆ ಬಂದಿತ್ತು. ದಿನಕ್ಕೊಂದರಂತೆ ದಾಖಲೆಗಳನ್ನು ಬಿಡುಗಡೆ ಮಾಡಿ ಸ್ನೇಹಮಯಿ ಕೃಷ್ಣ ಬಲಿಷ್ಠ ಕಾಂಗ್ರೆಸ್‌ ಸರಕಾರದ ವಿರುದ್ಧ ಸಮರವನ್ನೇ ಸಾರಿದ್ದರು. ಆ ಬಳಿಕ

ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ? Read More »

ಶಬರಿಮಲೆ ಸನ್ನಿಧಾನದಲ್ಲೇ ಅಯ್ಯಪ್ಪ ವ್ರತಧಾರಿ ಆತ್ಮಹತ್ಯೆ

ಶಬರಿಮಲೆ : ಅಯ್ಯಪ್ಪ ವ್ರತಧಾರಿಯೊಬ್ಬರು ಶಬರಿಮಲೆ ಸನ್ನಿಧಾನದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಅಯ್ಯಪ್ಪ ಭಕ್ತನನ್ನು ಕರ್ನಾಟಕದ ಕನಕಪುರ ಕುಮಾರಸ್ವಾಮಿ (40) ಎಂದು ಗುರುತಿಸಲಾಗಿದೆ. ಕುಮಾರಸ್ವಾಮಿ ಸಾವಿರಾರು ಭಕ್ತರ ಮುಂದೆಯೇ ಮಾಳಿಗೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ತುಪ್ಪದ ಅಭಿಷೇಕ ಕೌಂಟರ್‌ ಮಂಟಪದ ಮೇಲಿನಿಂದ ಅವರು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ವೀಡಿಯೊ ಭಕ್ತರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿ ಈಗ ವೈರಲ್‌ ಆಗಿದೆ. ಶಬರಿಮಲೆಯಲ್ಲಿ ಎಲ್ಲರೂ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಹೋಗುತ್ತಿರುವಾಗ ಕುಮಾರಸ್ವಾಮಿ ಆತ್ಮಹತ್ಯೆಗೆ

ಶಬರಿಮಲೆ ಸನ್ನಿಧಾನದಲ್ಲೇ ಅಯ್ಯಪ್ಪ ವ್ರತಧಾರಿ ಆತ್ಮಹತ್ಯೆ Read More »

ಸುಳ್ಯದ ಯುವಕ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ಮೊಬೈಲ್‍ ನಲ್ಲಿ ಸ್ಟೇಟಸ್ ಹಾಕಿಕೊಂಡು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ(30) ಆತ್ಮಹತ್ಯೆ ಮಾಡಿಕೊಂಡವರು. ಕೂಲಿ ಕೆಲಸ ಮಾಡಿ ಜೀವನ ಮಾಡಿಕೊಂಡಿದ್ದ ಪುರುಷೋತ್ತಮ್ ತನ್ನ ಮೊಬೈಲ್ ಸ್ಟೇಟಸ್ ನಲ್ಲಿ “ಓಂ ಶಾಂತಿ ಎನ್ನ ಜೋಕ್ಲೆನ್ ಸೋಕುಡು ತೂವೆನ್ಲೆ ಅಣ್ಣ” ಎಂದು ಬರೆದು ಹಾಕಿ ಮನೆಯ ಪಕ್ಕದ ಗುಡ್ಡೆಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಸುಳ್ಯದ ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ರೆಸಾರ್ಟ್‌ನೊಳಗೆ 12 ಭಾರತೀಯರು ಶವವಾಗಿ ಪತ್ತೆ

ಕಾರ್ಬನ್‌ ಮೊನೊಕ್ಸೈಡ್‌ ಅನಿಲ ಸೋರಿಕೆಯಿಂದ ಸಾವು ಸಂಭವಿಸಿದ ಶಂಕೆ ಜಾರ್ಜಿಯಾ: ಜಾರ್ಜಿಯಾದ ಗುಡೌರಿ ಪರ್ವತದ ರೆಸಾರ್ಟ್‌ನ ರೆಸ್ಟೋರೆಂಟ್‌ನಲ್ಲಿ 12 ಭಾರತೀಯ ಪ್ರಜೆಗಳು ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಬನ್ ಮೊನೊಕ್ಸೈಡ್ ವಿಷಾನಿಲದಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಜಾರ್ಜಿಯಾ ದೇಶದ ಆಂತರಿಕ ವ್ಯವಹಾರಗಳ ಸಚಿವಾಲಯ ಹೇಳಿದೆ. ಮೃತರೆಲ್ಲ ಈ ರೆಸಾರ್ಟ್‌ನ ನೌಕರರು. ರಾತ್ರಿ ಕರೆಂಟ್‌ ಹೋದಾಗ ಕೋಣೆಯ ಮೂಲೆಯಲ್ಲಿದ್ದ ಜನರೇಟರ್‌ ಸ್ಟಾರ್ಟ್‌ ಮಾಡಿದ್ದು, ಇದರಿಂದ ಹೊರಸೂಸಿದ ಕಾರ್ಬನ್‌ ಮೊನೊಕ್ಸೈಡ್‌ ಅನಿಲ ಸೇವಿಸಿ ಅವರು ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ರೆಸಾರ್ಟ್‌ ಮಾಲಕನ ವಿರುದ್ಧ ನಿರುದ್ದೇಶದ

ರೆಸಾರ್ಟ್‌ನೊಳಗೆ 12 ಭಾರತೀಯರು ಶವವಾಗಿ ಪತ್ತೆ Read More »

ಕುಂಬ್ರ ನಿವಾಸಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಕುಂಬ್ರ ಸಮೀಪದ ಗಟ್ಟಮನೆ ಸನ್ಯಾಸಿಗುಡ್ಡೆಯಲ್ಲಿ ನಡೆದಿದೆ. ಸನ್ಯಾಸಿಗುಡ್ಡೆ ಕ್ವಾಟ್ರಸ್ ನಿವಾಸಿ ಮರದ ವ್ಯಾಪಾರಿ ಹೈದರಾಲಿ (35) ಆತ್ಮಹತ್ಯ ಮಾಡಿಕೊಂಡವರು. ಮನೆ ಸಮೀಪದ ರಬ್ಬರ್ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕುಂಬ್ರ ನಿವಾಸಿ ನೇಣು ಬಿಗಿದು ಆತ್ಮಹತ್ಯೆ Read More »

ಟೆಕ್ಕಿ ಅತುಲ್‌ ಆತ್ಮಹತ್ಯೆ ಪ್ರಕರಣ : ಪತ್ನಿ ಹರ್ಯಾಣದಲ್ಲಿ ಸೆರೆ

ಹೆಂಡತಿಯ ಕಾಟ ತಡೆಯಲಾಗದೆ ಆತ್ಮಹತ್ಯೆ ಮಾಡಿಕೊಂಡ ಅತುಲ್‌ ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ಬೆಂಗಳೂರಿನ ಸಾಫ್ಟ್‌ವೇರ್‌ ಇಂಜಿನಿಯರ್‌ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಅವರ ಪತ್ನಿ ನಿಖಿತಾ ಸಿಂಘಾನಿಯಾಳನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.ಉತ್ತರ ಪ್ರದೇಶದಲ್ಲಿ ಅತುಲ್‌ ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್‌ ಸಿಂಘಾನಿಯಾ ಅರೆಸ್ಟ್‌ ಆಗಿದ್ದರು. ಈಗ ಹರ್ಯಾಣದ ಗುರುಗ್ರಾಮದಲ್ಲಿ ಅತುಲ್‌ ಪತ್ನಿ ನಿಖಿತಾ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.ಮೂವರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಎಲ್ಲರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಪತಿ

ಟೆಕ್ಕಿ ಅತುಲ್‌ ಆತ್ಮಹತ್ಯೆ ಪ್ರಕರಣ : ಪತ್ನಿ ಹರ್ಯಾಣದಲ್ಲಿ ಸೆರೆ Read More »

error: Content is protected !!
Scroll to Top