ಮುಡಾ ಹಗರಣ : ರಾತ್ರಿ ತನಿಖಾಧಿಕಾರಿಯನ್ನು ಭೇಟಿಯಾದ ಸಿದ್ದರಾಮಯ್ಯ ಬಾಮೈದ
ನೋಟಿಸ್ ಇಲ್ಲದೆ ಲೋಕಾಯುಕ್ತ ಕಚೇರಿಗೆ ಬಂದಿರುವ ಹಿನ್ನೆಲೆಯಲ್ಲಿ ಹಲವು ಅನುಮಾನ ಮೈಸೂರು: ಮುಡಾ ಹಗರಣದಲ್ಲಿ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ನಿನ್ನೆ ರಾತ್ರಿ ಹಗರಣದ ತನಿಖೆ ನಡೆಸುತ್ತಿರುವ ಅಧಿಕಾರಿಯನ್ನು ನೋಟಿಸ್ ಇಲ್ಲದೆ ಭೇಟಿ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್ ಹಂಚಿಕೆ ಅಕ್ರಮದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ಅವರನ್ನು ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ರಾತ್ರೋರಾತ್ರಿ ಭೇಟಿ ಮಾಡಿದ್ದಾರೆ. ಅವರನ್ನು ಲೋಕಾಯುಕ್ತರು ಭೇಟಿಗೆ ಕರೆದಿರಲಿಲ್ಲ ಎನ್ನಲಾಗಿದೆ.ಮಂಗಳವಾರ ಮುಡಾದ […]
ಮುಡಾ ಹಗರಣ : ರಾತ್ರಿ ತನಿಖಾಧಿಕಾರಿಯನ್ನು ಭೇಟಿಯಾದ ಸಿದ್ದರಾಮಯ್ಯ ಬಾಮೈದ Read More »










