ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ | ಆರೋಪಿ ಬಂಧನ
ಪುತ್ತೂರು: ಗಲಾಟೆಯೊಂದರ ವಿಷಯವಾಗಿ ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ಬನ್ನೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಬನ್ನೂರು ಗ್ರಾಮದ ಕಂಜೂರು ನಿವಾಸಿ ತೇಜನ್ ಬಂಧಿತ ಆರೋಪಿ. ಶುಕ್ರವಾರ ರಾತ್ರಿ ವೇಳೆ ಜಿಲ್ಲಾ ಕಂಟ್ರೋಲ್ ರೂಮ್ ನಿಂದ ಬಂದ ಸೂಚನೆಯಂತೆ ಪೊಲೀಸರು ಘಟನಾ ಸ್ಥಳವಾದ ಬನ್ನೂರು ಗ್ರಾಮದ ಕುಂಜೂರು ಎಂಬಲ್ಲಿಗೆ ತೆರಳಿದ್ದು, ಈ ಸಂದರ್ಭ ಆರೋಪಿ ತೇಜಸ್ ತನ್ನ ತಾಯಿಯೊಂದಿಗೆ ಗಲಾಟೆ ಮಾಡುತ್ತಿದ್ದು, ತೇಜನ್ನ ತಾಯಿ ಚಂದ್ರಾವತಿಯವರು ಪಕ್ಕದ ಮನೆಗೆ ಬಂದಿರುವುದಾಗಿ ತಿಳಿಸಿದ್ದು, ಆಗ ಪೊಲೀಸ್ […]
ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ | ಆರೋಪಿ ಬಂಧನ Read More »










