ಅಪರಾಧ

ಖ್ಯಾತ ಸ್ವಾಮೀಜಿಯನ್ನು ಬ್ಲ್ಯಾಕ್‌ಮೇಲ್‌ ಮಾಡಿ 1 ಕೋ.ರೂ.ಗೆ ಬೇಡಿಕೆ : ಮಹಿಳೆ ಸೆರೆ

ಫೋನಿನಲ್ಲಿ ಪರಿಚಯಮಾಡಿಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಮಹಿಳೆ ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ ಸ್ಫೂರ್ತಿ ಎಂಬ ಮಹಿಳೆಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ ಈಗಾಗಲೇ 4.5 ಲಕ್ಷ ರೂ. ವಸೂಲಿ ಮಾಡಿದ್ದ ಮಹಿಳೆ ಮತ್ತೆ 1 ಕೋಟಿ ರೂ. ನೀಡುವಂತೆ ಒತ್ತಡ ಹೇರಿದ್ದಳು ಎನ್ನಲಾಗಿದೆ. ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿದ ಸ್ಫೂರ್ತಿ, ತಿಪಟೂರಿನಲ್ಲಿ ವ್ಯಾಸಂಗ ಮಾಡಿದ್ದೇನೆ ಎಂದು ಪರಿಚಯಿಸಿಕೊಂಡಿದ್ದಳು. […]

ಖ್ಯಾತ ಸ್ವಾಮೀಜಿಯನ್ನು ಬ್ಲ್ಯಾಕ್‌ಮೇಲ್‌ ಮಾಡಿ 1 ಕೋ.ರೂ.ಗೆ ಬೇಡಿಕೆ : ಮಹಿಳೆ ಸೆರೆ Read More »

ಡಾ.ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದ್ವೇಷ ಭಾಷಣ ಪ್ರಕರಣ ದಾಖಲು

ಕಾಲೇಜಿನ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಪುತ್ತೂರು : ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಹಾಗೂ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಡಾ.ಕಲ್ಲಡ ಪ್ರಭಾಕರ ಭಟ್ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ನಿವಾಸಿ ರಾಮಚಂದ್ರ ಕೆ. ಎಂಬವರು ನೀಡಿದ ದೂರಿನ ಪ್ರಕಾರ 12.01.2026ರಂದು ಪುತ್ತೂರಿನ ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಾ.ಕಲ್ಲಡ ಪ್ರಭಾಕರ ಭಟ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಉದ್ದೇಶಿಸಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವಂತೆ, ಕೋಮುಧ್ವೇಷ ಹಾಗೂ

ಡಾ.ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ದ್ವೇಷ ಭಾಷಣ ಪ್ರಕರಣ ದಾಖಲು Read More »

ಅಂಗಡಿಗೆ ನುಗ್ಗಿ ಮಾಲಕಿಗೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

ಪುತ್ತೂರು: ವಸ್ತುಗಳನ್ನು ಖರೀದಿ ಮಾಡಲು ಬಂದ ಇಬ್ಬರು ಯುವಕರು ಜಗಳ ಮಾಡಿ, ಅಂಗಡಿಯಲ್ಲಿದ್ದ ವಸ್ತುಗಳನ್ನು ಹಾಳು ಮಾಡಿ ಮಾಲಕಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಪಾಣಾಜೆಯ ದೈತೋಟದಲ್ಲಿ ನಡೆದಿದೆ. ಈ ಸಂಬಂಧ ಅಂಗಡಿಯ ಮಾಲಕಿ ‌ವಿಮಲಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಜ. 18 ರಂದು ಆರ್ಲಪದವು ಕಡೆಯಿಂದ ಬಂದ ಅಜಯ್ ಮತ್ತು ಪುನೀತ್ ಎಂಬವರು ಅಂಗಡಿಗೆ ಬಂದು ವಸ್ತುಗಳನ್ನು ಖರೀದಿಸುವ ನೆಪದಲ್ಲಿ ಜಗಳ ತೆಗೆದು, ಅಲ್ಲಿದ್ದ ವಸ್ತುಗಳನ್ನೆಲ್ಲಾ ಹಾಳು ಮಾಡಿದ್ದಾರೆ. ಇದರಿಂದ ಸುಮಾರು 5000 ರೂ.

ಅಂಗಡಿಗೆ ನುಗ್ಗಿ ಮಾಲಕಿಗೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು Read More »

ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದ ಸಂತ ಫಿಲೋಮಿನಾ ಕಾಲೇಜಿನ ದೈ. ಶಿ. ನಿರ್ದೇಶಕ ಎಲಿಯಾಸ್ ಪಿಂಟೋ‌ಗೆ ಜೈಲು ಶಿಕ್ಷೆ

ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕನಾಗಿದ್ದ ಕಾಮುಕ ಎಲಿಯಾಸ್ ಪಿಂಟೋ‌ನಿಗೆ 5 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಆರೋಪಿ ಎಲಿಯಾಸ್ ಪಿಂಟೋ(55) ತಾನು ಕಾರ್ಯ ನಿರ್ವಹಿಸುತ್ತಿದ್ದ ಕಾಲೇಜಿನ ಪ್ರಥಮ ಪಿಯುಸಿಯ ಅಪ್ರಾಪ್ತ ವಿದ್ಯಾರ್ಥಿನಿಯನ್ನು ತನ್ನ ಲೈಂಗಿಕ ಕಾಮನೆಗೆ ಬಳಸಿಕೊಳ್ಳಲು ಪ್ರಯತ್ನಿಸಿದ್ದ. ಸಂತ್ರಸ್ತ ಹುಡುಗಿ ಕ್ರೀಡಾ ಅಭ್ಯಾಸಕ್ಕೆ ಬಂದು ಒಂದು ಸುತ್ತು ಓಡಿ ಆ ಬಳಿಕ ವರಾಂಡದಲ್ಲಿ ನಿಂತಿದ್ದಳು. ಈ ವೇಳೆ ಆರೋಪಿ ಪಿಂಟೋ ಕಾರಣ ಕೇಳಿದ್ದು,

ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದ ಸಂತ ಫಿಲೋಮಿನಾ ಕಾಲೇಜಿನ ದೈ. ಶಿ. ನಿರ್ದೇಶಕ ಎಲಿಯಾಸ್ ಪಿಂಟೋ‌ಗೆ ಜೈಲು ಶಿಕ್ಷೆ Read More »

ಅಕ್ರಮ ಗೋಮಾಂಸ‌‌ ಸಾಗಾಟ: ಆರೋಪಿ ಜಾಹಿದ್ ಅಹ್ಮದ್ ಬಂಧನ

ಮಡಿಕೇರಿ: ವಿರಾಜಪೇಟೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬನ ಬಂಧನವಾಗಿದೆ. ಬಂಧಿತ ಆರೋಪಿಯನ್ನು ಜಾಹಿದ್ ಅಹ್ಮದ್ ಎಂದು ಗುರುತಿಸಲಾಗಿದೆ. ಅಲ್ಟೋ – 800 ಕಾರಿನಲ್ಲಿ ಗೋಮಾಂಸವನ್ನು ಅಕ್ರಮವಾಗಿ ತುಂಬಿಕೊಂಡು ಗೋಣಿಕೊಪ್ಪಲಿನಿಂದ ವಿರಾಜಪೇಟೆ ಕಡೆಗೆ ಬರುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಲೆಗೆ ಕೆಡಹಿದ್ದಾರೆ. ಕಾರಿನಲ್ಲಿ 150 KG ಗೋಮಾಂಸ ಪತ್ತೆಯಾಗಿದೆ. ಹುಣಸೂರಿನ ರತ್ನಗಿರಿಯಿಂದ ಗೋಮಾಂಸ ತಂದು ವಿರಾಜಪೇಟೆ ಪರಿಸರದಲ್ಲಿ ಮಾರಾಟ ನಡೆಸುವ ಕೆಲಸವನ್ನು ಈ ಖದೀಮ ಮಾಡುತ್ತಿದ್ದ ಎಂದು

ಅಕ್ರಮ ಗೋಮಾಂಸ‌‌ ಸಾಗಾಟ: ಆರೋಪಿ ಜಾಹಿದ್ ಅಹ್ಮದ್ ಬಂಧನ Read More »

ಗದ್ದೆಯಲ್ಲಿ ನವಜಾತ ಶಿಶು ಅನಾಥ ಸ್ಥಿತಿಯಲ್ಲಿ ಪತ್ತೆ: ಮಗುವಿನ ಕಾಲಿನ ಹೆಬ್ಬೆರಳಿಗೆ ಕಚ್ಚಿದ ನಾಯಿ

ಧಾರವಾಡ: ಕೃಷಿ ಭೂಮಿಯಲ್ಲಿ ನವಜಾತ ಶಿಶುವೊಂದನ್ನು ಯಾರೋ ಹೃದಯ ಹೀನರು ಬಿಟ್ಟು ಹೋಗಿದ್ದು, ಆ ಮಗುವಿಗೆ ನಾಯಿ ಕಚ್ಚಿದ ಹೃದಯ ವಿದ್ರಾವಕ ಘಟನೆ ಬೈಹಟ್ಟಿ ಗ್ರಾಮದಲ್ಲಿ ನಡೆದಿದೆ. ಮಗುವಿನ ಎಡಗಾಲಿನ ಹೆಬ್ಬೆರಳಿಗೆ ನಾಯಿ ಕಚ್ಚಿದ್ದು, ಗಂಭೀರ ಗಾಯವಾಗಿದೆ. ಮಗುವನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅದರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ನಾಯಿ ಕಾಲ್ಬೆರಳಿಗೆ ಸಂಪೂರ್ಣವಾಗಿ ಕಚ್ಚಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸೋಮವಾರ ಬೆಳಗ್ಗೆ ಹೊಲವೊಂದರಲ್ಲಿ ಶಿಶುವೊಂದು ಜೋರಾಗಿ ಅಳುತ್ತಿರುವ ಸದ್ದು ಕೇಳಿ

ಗದ್ದೆಯಲ್ಲಿ ನವಜಾತ ಶಿಶು ಅನಾಥ ಸ್ಥಿತಿಯಲ್ಲಿ ಪತ್ತೆ: ಮಗುವಿನ ಕಾಲಿನ ಹೆಬ್ಬೆರಳಿಗೆ ಕಚ್ಚಿದ ನಾಯಿ Read More »

ಡಿಜಿಪಿ ‌ರಾಮಚಂದ್ರ ರಾವ್‌ಗೆ ವಿಡಿಯೋ ಬಳಿಕ ಅಡಿಯೋ ಶಾಕ್

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ಚೆಲ್ಲಾಟದ ದೃಶ್ಯಗಳ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಒಂದು ಆಡಿಯೋ ಕ್ಲಿಪ್ ಸಹ ವೈರಲ್ ಆಗಿದೆ. ಈ ಎಲ್ಲಾ ಘಟನೆಗಳು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಯನ್ನು ಮುಜುಗರಕ್ಕೀಡು ಮಾಡಿದೆ. ಈ ವಿಡಿಯೋ ಮತ್ತು ಅಡಿಯೋಗಳೆರಡರ ಬಗ್ಗೆಯೂ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯ ಎಂಬ ಒತ್ತಾಯಗಳು ‌ಸಾರ್ವಜನಿಕ ವಲಯದಿಂದ ಕೇಳಿ ಬರಲಾರಂಭಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.

ಡಿಜಿಪಿ ‌ರಾಮಚಂದ್ರ ರಾವ್‌ಗೆ ವಿಡಿಯೋ ಬಳಿಕ ಅಡಿಯೋ ಶಾಕ್ Read More »

ಪೊಲೀಸರ ಭರ್ಜರಿ ಬೇಟೆ: 106 KG ಗಾಂಜಾ ಮತ್ತು ಇಬ್ಬರು ಆರೋಪಿಗಳು ವಶಕ್ಕೆ

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 106 ಕೆಜಿ ಗಾಂಜಾ ವಶ ಮತ್ತು ಇಬ್ಬರು ಆರೋಪಿಗಳ ಬಂಧನವಾಗಿದೆ. ಪಡುವನ್ನೂರು ಗ್ರಾಮದ ಸಜಂಕಾಡಿಯ ಸಮೀಪ ಈ ಖದೀಮರನ್ನು ಮತ್ತು ಗಾಂಜಾ ಸಾಗಾಟಕ್ಕೆ ಬಳಕೆ ಮಾಡಿದ ಕಾರು ಮತ್ತು ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಕಾರು ಚಾಲಕ ಬೆಳ್ತಂಗಡಿಯ ರಫೀಕ್ ಪಿ ಎಂಬಾತನ ವರ್ತನೆ ಅನುಮಾನಾಸ್ಪದವಾಗಿ ಇದ್ದುದನ್ನು ಗಮನಿಸಿ ವಾಹನ ತಪಾಸಣೆ ನಡೆಸಿದ್ದಾರೆ. ಆ ಸಂದರ್ಭದಲ್ಲಿ ನೂರು ಗ್ರಾಂ ತೂಕದ ಗಾಂಜಾ

ಪೊಲೀಸರ ಭರ್ಜರಿ ಬೇಟೆ: 106 KG ಗಾಂಜಾ ಮತ್ತು ಇಬ್ಬರು ಆರೋಪಿಗಳು ವಶಕ್ಕೆ Read More »

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ : ಕರ್ನಾಟಕದ ಹಲವೆಡೆ ಇ.ಡಿ. ದಾಳಿ

ಲೇಪನ ಮಾಡುವ ನೆಪದಲ್ಲಿ ದೇವರ ಕೋಟಿಗಟ್ಟಲೆ ಮೌಲ್ಯದ ಚಿನ್ನ ಕಳ್ಳತನ ತಿರುವನಂತಪುರ: ಶಬರಿಮಲೆ ದೇವಳದ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಬಳ್ಳಾರಿ ಸೇರಿದಂತೆ ಹಲವೆಡೆ ಇ.ಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೋಧನೆ ನಡೆಸಿದ್ದಾರೆ. ಈ ಪ್ರಕರಣ ಸಂಬಂಧ ಕೇರಳದ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಇದೀಗ ಇ.ಡಿ ಎಂಟ್ರಿಕೊಟ್ಟಿದೆ. ಬೆಂಗಳೂರು, ಬಳ್ಳಾರಿ ಹಾಗೂ ತಿರುವನಂತಪುರಂದ ಹಲವೆಡೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದೆ. ಚಿನ್ನ ಕಳ್ಳತನದ ಆರೋಪದಲ್ಲಿ ಜೈಲುಪಾಲಾಗಿರುವ ಗೋವರ್ಧನ್ ಒಡೆತನದ ರೊದ್ದಂ ಜ್ಯುವೆಲರಿ ಶಾಪ್ ಹಾಗೂ

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ : ಕರ್ನಾಟಕದ ಹಲವೆಡೆ ಇ.ಡಿ. ದಾಳಿ Read More »

ರಾಸಲೀಲೆ ಪ್ರಕರಣ : ಡಿಜಿಪಿ ರಾಮಚಂದ್ರ ರಾವ್ ಅಮಾನತು

ತನಿಖೆ ಬಾಕಿಯಿರುವ ಕಾರಣವೊಡ್ಡಿ ರಾತ್ರಿ ಅಮಾನತು ಆದೇಶ ಹೊರಡಿಸಿದ ಸರ್ಕಾರ ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ನಿನ್ನೆ ಮಧ್ಯಾಹ್ನದ ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಜಚಂದ್ರ ರಾವ್‌ ಅವರನ್ನು ರಾತ್ರಿ ಹೊತ್ತಿಗೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸುರುವುದಾಗಿ ಆದೇಶದಲ್ಲಿ ತಿಳಿಸಿದೆ.

ರಾಸಲೀಲೆ ಪ್ರಕರಣ : ಡಿಜಿಪಿ ರಾಮಚಂದ್ರ ರಾವ್ ಅಮಾನತು Read More »

error: Content is protected !!
Scroll to Top