ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ | ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ದಾಳಿ
ಮಂಗಳೂರು : ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ಮಾಡುವ ಮೂಲಕ ಶಾಕ್ ನೀಡಿದ್ದಾರೆ. ಮಹಾನಗರ ಪಾಲಿಕೆ ಆಯುಕ್ತ ಕೆ.ಎ.ಎಸ್. ಗ್ರೇಡ್ ಅಧಿಕಾರಿ ಆನಂದ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಬೆಂಗಳೂರು, ಶಿವಮೊಗ್ಗ, ಯಾದಗಿರಿ, ತುಮಕೂರು, ಬೆಂಗಳೂರು ಗ್ರಾಮಾಂತರ ಸಹಿತ 52 ಕಡೆಗಳಲ್ಲಿ ಏಕಕಾಲಕ್ಕೆ ನೂರಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ | ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ದಾಳಿ Read More »










